Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಶ್ರಮಜೀವಿ ಖಾದರ್ ಕೈಹಿಡಿಯಲಿರುವ ಮತದಾರ | UT Khader
    ಚುನಾವಣೆ 2024

    ಶ್ರಮಜೀವಿ ಖಾದರ್ ಕೈಹಿಡಿಯಲಿರುವ ಮತದಾರ | UT Khader

    vartha chakraBy vartha chakraMay 9, 2023Updated:May 10, 20233 Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

     

    (UT Khader)ಮಂಗಳೂರು – ಕಾಂಗ್ರೆಸ್ ಶಾಸಕಾಂಗದ ಉಪನಾಯಕ ಯುಟಿ ಖಾದರ್ ಮತ್ತೊಮ್ಮೆ ಶಾಸನಸಭೆ ಪ್ರವೇಶಿಸುವ ತವಕದಲ್ಲಿದ್ದಾರೆ.
    ಸುಶಿಕ್ಷಿತರ ನಾಡು ಎಂದೆ ಕರೆಯಲಾಗುವ ಕರಾವಳಿಯ ಮಂಗಳೂರಿನಿಂದ ಸತತವಾಗಿ ಆಯ್ಕೆಯಾಗುವ ಖಾದರ್ ಈ ಬಾರಿ ಆಯ್ಕೆಯಾಗುವ ಮೂಲಕ ಹೊಸ ದಾಖಲೆ ಸೃಷ್ಟಿಸುವ ಉತ್ಸಾಹದಲ್ಲಿದ್ದಾರೆ. (UT Khader)

    ಈ ಹಿಂದೆ ಉಲ್ಲಾಳ ಎಂದು ಕರೆಯಲಾಗುತ್ತಿದ್ದ ಈ ಕ್ಷೇತ್ರ ಕೇರಳದ ಗಡಿ ಭಾಗದಲ್ಲಿದೆ. ಈ ಕ್ಷೇತ್ರದಲ್ಲಿ ಎಲ್ಲಾ ಸಮುದಾಯಗಳ ಜನತೆ ಇದ್ದರೂ ಮುಸ್ಲಿಂ ಸಮುದಾಯಕ್ಕೆ ಸೇರಿದ ಮತದಾರರು ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ ಕಳೆದ ನಾಲ್ಕು ಚುನಾವಣೆಗಳಲ್ಲಿ ಯು.ಟಿ.ಖಾದರ್ (UT Khader) ಅವರನ್ನು ಆಯ್ಕೆ ಮಾಡಿರುವ ಈ ಕ್ಷೇತ್ರದಿಂದ ಈ ಬಾರಿ ಎಸ್ ಡಿ ಪಿ ಐ ಕಣಕ್ಕಿಳಿದಿದ್ದು ಖಾದರ್ ಅವರಿಗೆ ತಿರುಗೇಟು ನೀಡುವ ತಂತ್ರ ರೂಪಿಸಿದೆ.

    U T Khader
    ಕಳೆದ ಹಲವು ಚುನಾವಣೆಗಳಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ನೇರ ಹಣಾಹಣಿ ಏರ್ಪಟ್ಟಿತ್ತು, ಆದರೆ ಈ ಬಾರಿ ಎಸ್‌ಡಿಪಿಐ  ಅಭ್ಯರ್ಥಿ ಕಣದಲ್ಲಿ ಇರುವುದರಿಂದ ಸ್ಪರ್ಧಾ ಕಣಕ್ಕೆ ಮತ್ತಷ್ಟು ರಂಗೇರಿದೆ.  ಆದರೆ, ಈ ಬಾರಿಯೂ ಖಾದರ್ ಮತ್ತಷ್ಟು ಹುಮ್ಮಸ್ಸಿನಿಂದ ಕಣಕ್ಕಿಳಿದಿದ್ದು, ಎರಡನೇ ಸ್ಥಾನಕ್ಕಾಗಿ ಬಿಜೆಪಿ ಮತ್ತು ಎಸ್‌ಡಿಪಿಐ ನಡುವೆ ಪೈಪೋಟಿ ಏರ್ಪಟ್ಟಿದೆ ಎಂದು ಹಲವು ಸಮೀಕ್ಷೆಗಳ ವರದಿಗಳು ತಿಳಿಸಿವೆ. (UT Khader)

    ಖಾದರ್ ಆಡಳಿತ ಪಕ್ಷದಲ್ಲಿರಲಿ ಅಥವಾ, ವಿರೋಧ ಪಕ್ಷದಲ್ಲಿರಲಿ, ಕ್ಷೇತ್ರಕ್ಕೆ ಅಭಿವೃದ್ಧಿ ತರುವ ವ್ಯಕ್ತಿ ಎಂದು ಮತದಾರರಲ್ಲಿ ಜನಪ್ರಿಯರಾಗಿದ್ದಾರೆ. ಇದಕ್ಕೆ ಸಾಕ್ಷಿಯಾಗಿ ಕ್ಷೇತ್ರದಲ್ಲಿ ರಸ್ತೆ ಸೇತುವೆ ಆಸ್ಪತ್ರೆ ಒಳಚರಂಡಿ ವೆಂಟೆಡ್ ಡ್ಯಾಮ್ ಸೇರಿದಂತೆ ಹಲವಾರು ಕಾಮಗಾರಿಗಳು ಎದ್ದು ಕಾಣುತ್ತಿದ್ದು ಅವುಗಳು ಖಾದರ್ ಅವರನ್ನು ಗೆಲುವಿನ ದಡ ದಾಟಿಸಲಿವೆ ಎಂದು ಅಭಿಪ್ರಾಯ ಕೇಳಿಬಂದಿದೆ. (UT Khader)

    Also read.

    ದಾಖಲೆಗಾಗಿ ಕೃಷ್ಣ ಬೈರೇಗೌಡ ಹೋರಾಟ | Krishna Byre Gowda

    (UT Khader)

    Verbattle
    Verbattle
    Verbattle
    art ITI m Varthachakra ಕಾಂಗ್ರೆಸ್ Election
    Share. Facebook Twitter Pinterest LinkedIn Tumblr Email WhatsApp
    Previous Articleದಾಖಲೆಗಾಗಿ ಕೃಷ್ಣ ಬೈರೇಗೌಡ ಹೋರಾಟ | Krishna Byre Gowda
    Next Article ಲೆಕ್ಕಾಚಾರದೊಂದಿಗೆ ಮುನುಗ್ಗುತ್ತಿರುವ CK ರಾಮಮೂರ್ತಿ | CK Ramamurthy
    vartha chakra
    • Website

    Related Posts

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    February 11, 2026

    ಭೂಸ್ವಾಧೀನ ಪ್ರಕರಣ: ಕರ್ನಾಟಕ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ನಲ್ಲಿ ಮಹತ್ವದ ಗೆಲುವು

    February 11, 2026

    ಓಶೋ ರಜನೀಶ್: ವಿವಾದಗಳ ನಡುವಿನ ‘ಮಹಾನ್ ಸಮ್ಮೋಹಕ’ ಮತ್ತು ಅತಿಮಾನುಷ ಪ್ರಭೆ

    February 11, 2026

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    ಜೋರಾಗಿ ಕೆಮ್ಮೋದು ತಪ್ಪಾ..?

    ಹಿರಿಯ ಪತ್ರಕರ್ತ ಪಿ. ರಾಮಯ್ಯ ನಿಧನ: ಮಾಧ್ಯಮ ಲೋಕಕ್ಕೆ ತುಂಬಲಾರದ ನಷ್ಟ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Glennhof on ನಾಯಕತ್ವದ ಬಗ್ಗೆ ಖರ್ಗೆ ಕೊಟ್ಟ ಅಪ್ಡೇಟ್
    • LinwoodGah on ರೆಡ್ಡಿ- ಶ್ರೀರಾಮುಲು ಗೆ ಬಾಯಿ ಮುಚ್ಚಿ ಅಂದ್ರು
    • king_neEi on BJP ಸಭೆಯಲ್ಲಿ ಕೇಂದ್ರ ಮಂತ್ರಿ-ಶಾಸಕರ Big fight
    Latest Kannada News

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    February 11, 2026

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    February 11, 2026

    ಜೋರಾಗಿ ಕೆಮ್ಮೋದು ತಪ್ಪಾ..?

    February 11, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.