Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಸಿ.ಟಿ.ರವಿಗೆ ಬಿಜೆಪಿ ಹೈಕಮಾಂಡ್ ಗಿಫ್ಟ್ | CT Ravi
    ರಾಜಕೀಯ

    ಸಿ.ಟಿ.ರವಿಗೆ ಬಿಜೆಪಿ ಹೈಕಮಾಂಡ್ ಗಿಫ್ಟ್ | CT Ravi

    vartha chakraBy vartha chakraJuly 30, 202345 Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು – ವಿಧಾನಸಭೆ ಚುನಾವಣೆಯಲ್ಲಿ ಸೋಲುವ ಮೂಲಕ ದೊಡ್ಡ ಹೊಡೆತ ಎದುರಿಸಿದ ಬಿಜೆಪಿ ನಾಯಕ‌ ಸಿ.ಟಿ.ರವಿ ಸೋಲಿನಿಂದ ಎದೆಗುಂದದೆ ಮಹತ್ವಾಕಾಂಕ್ಷೆಯೊಂದಿಗೆ ಮುನ್ನಡೆದಿದ್ದರು. ಆದರೆ,ಇವರ ಮಹತ್ವಾಕಾಂಕ್ಷೆಗೆ ಪಕ್ಷದ ಹೈಕಮಾಂಡ್ ಭಾರಿ ಹೊಡೆತ ನೀಡುವ ಮೂಲಕ ತಣ್ಣೀರೆರಚಿದೆ.
    ಚುನಾವಣೆ ಸೋತರೂ ಪಕ್ಷದಲ್ಲಿ ಉನ್ನತ ಹುದ್ದೆ ಸಿಗಬಹುದು ಎಂಬ ನಿರೀಕ್ಷೆಯೊಂದಿಗೆ ಉತ್ಸಾಹದಿಂದ ಮುನ್ನಡೆಯುತ್ತಿದ್ದ ಸಿ.ಟಿ.ರವಿ ತಾನು ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ. ಅಷ್ಟೇ ಅಲ್ಲ,ಮಹಾರಾಷ್ಟ್ರ, ಗೋವಾ , ತಮಿಳುನಾಡು ಉಸ್ತುವಾರಿ ಎಂದು ಹೇಳುತ್ತಿದ್ದರು.ಆದರೆ ಹೈಕಮಾಂಡ್ ಈ ಎಲ್ಲಾ ಹುದ್ದೆಗಳಿಗೆ ಖೊಕ್ ನೀಡಿದೆ.
    ಪಕ್ಷದ ರಾಷ್ಟ್ರೀಯ ಮಂಡಳಿ ಪುನರಾಚನೆ ಮಾಡಲಾಗಿದ್ದು ಸಂಘಟನಾ ಪ್ರಧಾನ ಕಾರ್ಯದರ್ಶಿ ಹುದ್ದೆಯಲ್ಲಿರುವ ಸಂತೋಷ್,ಅವರನ್ನು ಹೊರತುಪಡಿಸಿ ಕರ್ನಾಟಕದ ಬೇರೆ ಯಾರಿಗೂ ಅವಕಾಶ ನೀಡಿಲ್ಲ.

    ಕರ್ನಾಟಕದಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರಲಿದೆ ಎಂದು ಹೈಕಮಾಂಡ್ ನಿರೀಕ್ಷೆ ಇಟ್ಟುಕೊಂಡಿತ್ತು. ರಾಜ್ಯದ ನಾಯಕರೂ ಕೂಡ ಅಧಿಕಾರ ಚುಕ್ಕಾಣಿ ಹಿಡಿಯುವುದು ನಿಶ್ಚಿತ ಎಂದು ಹೇಳಿದ್ದರು.ಆದರೆ ಈ ಎಲ್ಲಾ ನಿರೀಕ್ಷೆಗಳನ್ನು ಮತದಾರರು ಹುಸಿಗೊಳಿಸಿದ್ದಾರೆ.

    ಈ ಸೋಲಿನ ಬೆನ್ನಲ್ಲೇ ಪಕ್ಷದಲ್ಲಿ ಹಲವು ಬದಲಾವಣೆಗಳು ನಡೆಯುತ್ತಿವೆ.ರಾಜ್ಯ ನಾಯಕರ ಬಗ್ಗೆ ಹೈಕಮಾಂಡ್ ತೀವ್ರ ಅಸಮಧಾನ ಹೊಂದಿದೆ. ಈ ಹಿನ್ನೆಲೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಪ್ರತಿಪಕ್ಷ ನಾಯಕನ ಆಯ್ಕೆ ಮಾಡದೆ ರಾಜ್ಯ ನಾಯಕರು ಮುಜುಗರ ಅನುಭವಿಸುವಂತೆ ಮಾಡಿದ್ದಾರೆ. ಇದರ ಮುಂದುವರಿದ ಭಾಗವಾಗಿ ರಾಜ್ಯಾಧ್ಯಕ್ಷರ ರೇಸ್‌ನಲ್ಲಿದ್ದ ಸಿ.ಟಿ.ರವಿ ಅವರನ್ನು ಇದೀಗ ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ಕೈಬಿಡುವ ಮೂಲಕ ಅಚ್ಚರಿ ಮೂಡಿಸಿದೆ.

    #BJP bjp karnataka CT Ravi Election
    Share. Facebook Twitter Pinterest LinkedIn Tumblr Email WhatsApp
    Previous Articleಶಕ್ತಿಯಿಂದ ಬಸ್ಸುಗಳಿಗೆ Full demand | Shakti Scheme
    Next Article ಶಂಕಿತ ಉಗ್ರರ ಜಾಲದ ಕುರಿತು ಆಳವಾದ ತನಿಖೆ | Bengaluru
    vartha chakra
    • Website

    Related Posts

    ಜಾತಿ ಸಮೀಕ್ಷೆ ಅವಧಿ ವಿಸ್ತರಣೆ.

    October 7, 2025

    ಫೆಬ್ರುವರಿಯಲ್ಲಿ ರಶ್ಮಿಕಾ ಮದುವೆ.

    October 4, 2025

    ಹೈಕಮಾಂಡ್ ಮುಂದೆ ಶಿವಕುಮಾರ್ ಗರಂ.

    October 4, 2025

    Leave A Reply Cancel Reply

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಜಾತಿ ಸಮೀಕ್ಷೆ ಅವಧಿ ವಿಸ್ತರಣೆ.

    ಕಾಫ್ ಸಿರಪ್ ಬಗ್ಗೆ ಎಚ್ಚರಿಕೆ ಇರಲಿ.

    ಫೆಬ್ರುವರಿಯಲ್ಲಿ ರಶ್ಮಿಕಾ ಮದುವೆ.

    ಹೈಕಮಾಂಡ್ ಮುಂದೆ ಶಿವಕುಮಾರ್ ಗರಂ.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • australia cigerettes deliery on ಗಂಗೆಯಲ್ಲಿ ಮೆಡಲ್ ವಿಸರ್ಜನೆ
    • australia cigerettes deliery on ಕೇಂದ್ರ ಸರ್ಕಾರದ ವಿರುದ್ಧ ರಾಜ್ಯ ಸರ್ಕಾರದ ಸಮರ.
    • лучшие адвокаты москвы по уголовным делам on ಟೊಮ್ಯಾಟೋ ಸಾಲಕ್ಕಾಗಿ ಲ್ಯಾಪ್ ಟಾಪ್ ಕದ್ದ.
    Latest Kannada News

    ಜಾತಿ ಸಮೀಕ್ಷೆ ಅವಧಿ ವಿಸ್ತರಣೆ.

    October 7, 2025

    ಕಾಫ್ ಸಿರಪ್ ಬಗ್ಗೆ ಎಚ್ಚರಿಕೆ ಇರಲಿ.

    October 7, 2025

    ಫೆಬ್ರುವರಿಯಲ್ಲಿ ರಶ್ಮಿಕಾ ಮದುವೆ.

    October 4, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಒಂದೇ ವರ್ಷದಲ್ಲಿ 3ನೇ ಗಂಡನನ್ನೂ ಬಿಟ್ಟನಟಿ#varthachakra #malayalamactresses #meeravasudevan #divorce #fact
    Subscribe