Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ರಾಜ್ಯ ಬಿಜೆಪಿ ನಾಯಕರ ಕಿವಿ ಹಿಂಡಿದ ಹೈಕಮಾಂಡ್ | Karnataka BJP
    Trending

    ರಾಜ್ಯ ಬಿಜೆಪಿ ನಾಯಕರ ಕಿವಿ ಹಿಂಡಿದ ಹೈಕಮಾಂಡ್ | Karnataka BJP

    vartha chakraBy vartha chakraMarch 4, 20241 Comment1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು. ಮಾ,4: ಲೋಕಸಭೆ ಚುನಾವಣೆಯಲ್ಲಿ ಗೆಲುವು ಸಾಧಿಸುವ ಮೂಲಕ ಮೂರನೇ ಬಾರಿ ಅಧಿಕಾರದ ಗದ್ದುಗೆ ಹಿಡಿಯಬೇಕೆಂದು ಪ್ರಯತ್ನ ನಡೆಸುತ್ತಿರುವ ಬಿಜೆಪಿ ಹೈಕಮಾಂಡ್ ರಾಜ್ಯ ಬಿಜೆಪಿ (Karnataka BJP) ಘಟಕ ರವಾನಿಸಿರುವ ಸಂಭಾವ್ಯ ಅಭ್ಯರ್ಥಿಗಳ ಪಟ್ಟಿಯನ್ನು ತಿರಸ್ಕರಿಸಿದೆ
    ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆ ಕುರಿತಂತೆ ರಾಜ ನಾಯಕರು ನಡೆಸಿರುವ ಮಾನದಂಡಗಳಿಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿರುವ ಹೈಕಮಾಂಡ್ ಕೆಲವು ಸ್ಪಷ್ಟ ಮಾರ್ಗಸೂಚಿಗಳನ್ನು ರವಾನಿಸಿದ್ದು ಅದರ ಆಧಾರದಲ್ಲಿಯೇ ಸಂಭಾವ್ಯ ಅಭ್ಯರ್ಥಿಗಳ ಆಯ್ಕೆ ಪಟ್ಟಿ ಸಿದ್ಧಪಡಿಸುವಂತೆ ಸೂಚಿಸಿದೆ.

    ಸ್ಥಳೀಯ ಮಟ್ಟದ ಕಾರ್ಯಕರ್ತರ ಅಭಿಪ್ರಾಯ, ನಾಯಕರ ಸಲಹೆ ಮತ್ತು ಮತದಾರರ ಅಭಿಪ್ರಾಯ ಆಲಿಸಿ ಗೆಲುವಿನ ಸಾಧ್ಯತೆಗಳ ಬಗ್ಗೆ ಪರಿಶೀಲನೆ ನಡೆಸಿ ಸಂಭಾವ್ಯ ಅಭ್ಯರ್ಥಿಗಳ ಪಟ್ಟಿ ಸಿದ್ಧಪಡಿಸುವಂತೆ ಸೂಚಿಸಿರುವುದಾಗಿ ಗೊತ್ತಾಗಿದೆ.
    ಹೈಕಮಾಂಡ್ ಈಗಾಗಲೇ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ್ದು ಎರಡನೇ ಪಟ್ಟಿ ಬಿಡುಗಡೆಗೆ ಸಿದ್ಧತೆ ನಡೆಸಿದೆ.
    ಆದರೆ,ರಾಜ್ಯ ಘಟಕ ರವಾನಿಸಿರುವ ಸಂಭಾವ್ಯ ಅಭ್ಯರ್ಥಿಗಳ ಪಟ್ಟಿ ತಿರಸ್ಕರಿಸಿರುವ ಹಿನ್ನೆಲೆಯಲ್ಲಿ ಎರಡನೇ ಪಟ್ಟಿ ಬಿಡುಗಡೆಯಲ್ಲೂ ಕರ್ನಾಟಕದ
    ಲೋಕಸಭಾ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಹೆಸರು ಘೋಷಣೆ ಸಾಧ್ಯವಿಲ್ಲ ಎಂದು ಹೇಳಲಾಗಿದೆ.
    ಹೈಕಮಾಂಡ್ ಅಭ್ಯರ್ಥಿಗಳ ಆಯ್ಕೆಗೆ ನೀಡಿರುವ ಹೊಸ ಮಾರ್ಗ ಸೂಚಿಗಳ ಬಗ್ಗೆ ಕಳೆದ ರಾತ್ರಿ ನಡೆದ ಪಕ್ಷದ ಕೋರ್ ಕಮಿಟಿ ಸಭೆಯಲ್ಲಿ ಸಮಲೋಚನೆ ನಡೆಸಲಾಗಿದೆ.

    ಪ್ರತಿ ಲೋಕಸಭಾ ಕ್ಷೇತ್ರಕ್ಕೆ ಚುನಾವಣಾ ಉಸ್ತುವಾರಿಯ ಜೊತೆಗೆ ರಾಜ್ಯಮಟ್ಟದ ಇಬ್ಬರು ನಾಯಕರನ್ನು ಕಳುಹಿಸಿ ಎರಡರಿಂದ ಮೂರು ದಿನಗಳ ಕಾಲ ಅವರು ಅಲ್ಲಿಯೇ ವಾಸ್ತವ್ಯ ಹೂಡಿ ಕಾರ್ಯಕರ್ತರು ಮತ್ತು ಮುಖಂಡರ ಅಭಿಪ್ರಾಯ ಆಲಿಸಿ, ವರದಿ ನೀಡುವಂತೆ ಸೂಚಿಸಲು ತೀರ್ಮಾನಿಸಲಾಗಿದೆ.
    ಸದ್ಯ ರಾಜ್ಯ ಬಿಜೆಪಿ ಕೋರ್ ಕಮಿಟಿಯ ಸದಸ್ಯರಾದ ಸದಾನಂದ ಗೌಡ ಸಿಟಿ ರವಿ ಪ್ರಹ್ಲಾದ ಜೋಶಿ ಸ್ವತಃ ಟಿಕೆಟ್ ಆಕಾಂಕ್ಷಿಗಳಾದರೆ ಈಶ್ವರಪ್ಪ ಅವರು ತಮ್ಮ ಪುತ್ರನ ಪರವಾಗಿ ಯಡಿಯೂರಪ್ಪ ಅವರು ತಮ್ಮ ಪುತ್ರನಿಗೆ ಟಿಕೆಟ್ ಕೊಡುವಂತೆ ಬೇಡಿಕೆ ಮಂಡಿಸುತ್ತಿರುವುದರಿಂದ ಹೈಕಮಾಂಡ್ ಇಂತಹ ನಿರ್ಧಾರಕ್ಕೆ ಬಂದಿದೆ ಎಂದು ಉನ್ನತ ಮೂಲಗಳು ತಿಳಿಸಿವೆ.

    Verbattle
    Verbattle
    Verbattle
    BJP Karnataka karnataka bjp ಈಶ್ವರಪ್ಪ Election
    Share. Facebook Twitter Pinterest LinkedIn Tumblr Email WhatsApp
    Previous Articleಭಯದ ವಾತಾವರಣ ಸೃಷ್ಟಿಸಲು ಸ್ಪೋಟ ಪ್ರಕರಣ | Rameshwaram Cafe
    Next Article ಇವಳೆಂಥ ತಾಯಿ ನೋಡಿ
    vartha chakra
    • Website

    Related Posts

    ಬೆಂಗಳೂರು ಕೆರೆಗಳಲ್ಲಿ ಬೋಟಿಂಗ್

    February 20, 2026

    ಸೇವಾದಳ ಘಟಕಗಳ ವಿಸರ್ಜನೆ

    February 19, 2026

    ರಾಹುಲ್ ಗಾಂಧಿಗೆ ಹೈಕೋರ್ಟ್ ನಲ್ಲಿ ಗೆಲುವು

    February 19, 2026

    1 Comment

    1. Lljfbd on February 13, 2026 1:51 pm

      betmgm new customer promo betmgm-play mgm grand sports betting app

      Reply

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಬಡವರ ಗ್ಯಾರಂಟಿ Vs ಶ್ರೀಮಂತರ ರಿಯಾಯಿತಿ: ನ್ಯಾಯ ಯಾರ ಪರ?

    ಎದ್ದು ನಿಂತ ಪಬ್ಲಿಕ್ ಟಿವಿ , ಕುಸಿದು ಬಿದ್ದ ಟಿವಿ9..!

    ಇನ್ ಸೈಟ್ ಐಎಎಸ್ ನ ಮಾದರಿ ನಡೆ

    ಸಫಾರಿ ಪ್ರಿಯರಿಗೆ ಸಿಹಿ ಸುದ್ದಿ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • KellyTot on ಸಿದ್ದರಾಮಯ್ಯ ಹಿಟ್ಲರ್ ಅಂತೆ.
    • LarryAders on ಧರ್ಮಸ್ಥಳ ಪ್ರಕರಣಕ್ಕೆ ಹಠಾತ್ ತಿರುವು.
    • c168 on ಟೊಮ್ಯಾಟೋ ಸಾಲಕ್ಕಾಗಿ ಲ್ಯಾಪ್ ಟಾಪ್ ಕದ್ದ.
    Latest Kannada News

    ಬಡವರ ಗ್ಯಾರಂಟಿ Vs ಶ್ರೀಮಂತರ ರಿಯಾಯಿತಿ: ನ್ಯಾಯ ಯಾರ ಪರ?

    February 20, 2026

    ಎದ್ದು ನಿಂತ ಪಬ್ಲಿಕ್ ಟಿವಿ , ಕುಸಿದು ಬಿದ್ದ ಟಿವಿ9..!

    February 20, 2026

    ಇನ್ ಸೈಟ್ ಐಎಎಸ್ ನ ಮಾದರಿ ನಡೆ

    February 20, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.