Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಹೆದ್ದಾರಿಗಳ ಅಭಿವೃದ್ಧಿಗೆ ನೀಲ ನಕ್ಷೆ
    ರಾಜ್ಯ

    ಹೆದ್ದಾರಿಗಳ ಅಭಿವೃದ್ಧಿಗೆ ನೀಲ ನಕ್ಷೆ

    vartha chakraBy vartha chakraSeptember 9, 2022Updated:March 20, 2023No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಸೆ.9-
    ಇತ್ತೀಚೆಗೆ ಸುರಿದ ಮಳೆಯಿಂದ ರಸ್ತೆಗಳು ಹಾಳಾದ ಹಿನ್ನೆಲೆಯಲ್ಲಿಬರಾಜ್ಯದ ಎಲ್ಲ ಹೆದ್ದಾರಿಗಳು ಹಾಗೂ ಬೆಂಗಳೂರಿಗೆ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿಗಳ ಉನ್ನತೀಕರಣಕ್ಕೆ ನೀಲಿ ನಕ್ಷೆ ಸಿದ್ಧಪಡಿಸಲಾಗುತ್ತಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
    ಕೇಂದ್ರ ಹೆದ್ದಾರಿ ಹಾಗೂ ಸಾರಿಗೆ ಸಚಿವ ನಿತಿನ್ ಗಡ್ಕರಿ ಅವರೊಂದಿಗೆ ಚರ್ಚಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,
    ಬೆಂಗಳೂರು ನಗರದಲ್ಲಿ ಸಂಚಾರ ದಟ್ಟಣೆಯನ್ನು ತಪ್ಪಿಸುವ ಸಲುವಾಗಿ ಹೊಸ ಪ್ರಾಧಿಕಾರವನ್ನೇ ರಚಿಸಲು ನಿರ್ಧರಿಸಲಾಗಿದೆ.ಇದಕ್ಕಾಗಿ ಮುಂದಿನ ಅvವೇಶನದಲ್ಲಿ ಮಸೂದೆ ಮಂಡಿಸಿ ಜಾರಿಗೆ ತರಲಾಗುವುದು ಎಂದು ಹೇಳಿದರು.
    ಈಗಾಗಲೇ ಬೆಂಗಳೂರು ಮೂಲಕ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿಗಳನ್ನು ಸಮರ್ಪಕವಾಗಿ ಬಳಸಿಕೊಳ್ಳಲು ಕೂಡ ನಿರ್ಧರಿಸಲಾಗಿದೆ. ಹಲವು ರಸ್ತೆಗಳ ನಿರ್ಮಾಣ ಕಾಮಗಾರಿ ಇನ್ನೂ ನಡೆಯುತ್ತಿದ್ದು, ಈ ವರ್ಷದಲ್ಲೇ ಎಲ್ಲವನ್ನೂ ಪೂರ್ಣಗೊಳಿಸುವ ಸಂಕಲ್ಪ ತೊಡಲಾಗಿದೆ ಎಂದರು.
    ಬೆಂಗಳೂರು-ತುಮಕೂರು ಎಲಿವೇಟೆಡ್ ರಸ್ತೆಯಲ್ಲಿ ಭಾರೀ ವಾಹನಗಳ ಸಂಚಾರವನ್ನು ನಿರ್ಬಂಧಿಸಲಾಗಿದೆ. ಮುಂದಿನ ದಿನಗಳಲ್ಲಿ ಕೇಬಲ್ ದುರಸ್ತಿಪಡಿಸಿ ಎಲ್ಲ ವಾಹನಗಳು ಚಲಿಸುವಂತೆ ಮಾಡಲು ಯಾವ ಸಂಸ್ಥೆಗೆ ಕಾಮಗಾರಿ ಜವಾಬ್ದಾರಿ ನೀಡಬೇಕು ಎಂಬುದರ ಬಗ್ಗೆಯೂ ಕೂಡ ನಿರ್ಧರಿಸಲಾಗಿದೆ ಎಂದು ಹೇಳಿದರು.
    ಕೇಂದ್ರವಹೆದ್ದಾರಿ ಖಾತೆ ರಾಜ್ಯ ಸಚಿವ ಜನರಲ್ ವಿ.ಕೆ.ಸಿಂಗ್ ಅವರೊಂದಿಗೆ ಚರ್ಚೆ ನಡೆಸಿದ್ದು, ರಾಜ್ಯದ ಅಭಿವೃದ್ಧಿ ಯೋಜನೆಗಳ ಕುರಿತಂತೆ ವಿಸ್ತೃತವಾಗಿ ಮಾಹಿತಿ ವಿನಿಮಯ ನಡೆದಿದ್ದು, ಸಕಾರಾತ್ಮಕ ಸ್ಪಂದನೆ ಸಿಕ್ಕಿದೆ ಎಂದು ಅವರು ಮಾಹಿತಿ ನೀಡಿದರು.

    Verbattle
    Verbattle
    Verbattle
    accident Government News ತುಮಕೂರು ಬೊಮ್ಮಾಯಿ
    Share. Facebook Twitter Pinterest LinkedIn Tumblr Email WhatsApp
    Previous ArticleKPTCL ಅಕ್ರಮದ ಆರೋಪಿ ಬಂಧನ
    Next Article ಪೊಲೀಸರ ರಾತ್ರಿ ಪ್ರಯಾಣಕ್ಕೆ ಬ್ರೇಕ್
    vartha chakra
    • Website

    Related Posts

    ಕಾಂಗ್ರೆಸ್ ಶಾಸಕರ ವಿದೇಶ ಯಾತ್ರೆ!

    February 17, 2026

    ಅಪಪ್ರಚಾರದ ವಿರುದ್ಧ ಎಚ್ಚರಿಕೆ

    February 17, 2026

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    February 13, 2026

    Comments are closed.

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಕಾಂಗ್ರೆಸ್ ಶಾಸಕರ ವಿದೇಶ ಯಾತ್ರೆ!

    ನಾಯಿ ಕುರಿತು ಡಿ.ಕೆ.ಸುರೇಶ್ ವ್ಯಾಖ್ಯಾನ

    ಅಪಪ್ರಚಾರದ ವಿರುದ್ಧ ಎಚ್ಚರಿಕೆ

    ಅಮೆರಿಕಾದಲ್ಲಿ ಕನ್ನಡಿಗ ವಿದ್ಯಾರ್ಥಿಯ ಸಾವಿಗೆ ಒತ್ತಡವೇ ಕಾರಣವಾಯಿತೇ?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • StellaHewly on 14 ಲಕ್ಷ ಅನರ್ಹರ ಪಡಿತರ ಕಾರ್ಡ್ ರದ್ದು
    • Tracymix on ನಾಯಕತ್ವದ ಬಗ್ಗೆ ಖರ್ಗೆ ಕೊಟ್ಟ ಅಪ್ಡೇಟ್
    • kypit kyrsovyu_mopl on Rohit – Virat ಬಗ್ಗೆ Chetan Sharma ಹೇಳಿದ್ದೇನು?
    Latest Kannada News

    ಕಾಂಗ್ರೆಸ್ ಶಾಸಕರ ವಿದೇಶ ಯಾತ್ರೆ!

    February 17, 2026

    ನಾಯಿ ಕುರಿತು ಡಿ.ಕೆ.ಸುರೇಶ್ ವ್ಯಾಖ್ಯಾನ

    February 17, 2026

    ಅಪಪ್ರಚಾರದ ವಿರುದ್ಧ ಎಚ್ಚರಿಕೆ

    February 17, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.