Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » R.D. Patil BJP ಅಲ್ಲ Congress ಕಾರ್ಯಕರ್ತ.
    ರಾಜ್ಯ

    R.D. Patil BJP ಅಲ್ಲ Congress ಕಾರ್ಯಕರ್ತ.

    vartha chakraBy vartha chakraJanuary 26, 2023No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಶಿವಮೊಗ್ಗ,ಜ.26-
    ‘ಪೊಲೀಸ್‌ ಸಬ್ ಇನ್ಸ್‌ಪೆಕ್ಟರ್ (PSI) ಅಕ್ರಮ ನೇಮಕ ಪ್ರಕರಣದ ಪ್ರಮುಖ ಆರೋಪಿ R.D.Patil ಕಾಂಗ್ರೆಸ್‌ ಪಕ್ಷದ ಕಾರ್ಯಕರ್ತನಾಗಿದ್ದ ಎನ್ನುವುದಕ್ಕೆ ನಮ್ಮಲ್ಲಿ ದಾಖಲೆಯಿದೆ’ ಎಂದು ಗೃಹಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಆತ ಓರ್ವ ಬುದ್ಧಿವಂತ ಕ್ರಿಮಿನಲ್‌. ಕ್ರಿಮಿನಲ್‌ ಬ್ಯಾಕ್ ಗ್ರೌಂಡ್ ಇರುವಂತಹ ವ್ಯಕ್ತಿ. R.D.Patil ನಮ್ಮ ಪಕ್ಷದವನಲ್ಲ ಎಂದು ಕಾಂಗ್ರೆಸ್‌ ನವರು ಹೇಳುತ್ತಿದ್ದಾರೆ. ಆದರೆ, ಆತ ಜಿಲ್ಲಾ ಪಂಚಾಯಿತಿ ಚುನಾವಣೆಗೆ ಕಾಂಗ್ರೆಸ್‌ನಿಂದ ಸ್ಪರ್ಧೆ ಮಾಡಿದ್ದ ದಾಖಲೆ ದೊರಕಿದೆ’ ಎಂದರು.

    ‘ಆರೋಪಿಯನ್ನು ಹಿಡಿಯಲು ನಮ್ಮ ಪೊಲೀಸರು ಕಷ್ಟಪಟ್ಟಿದ್ದಾರೆ. ಮತ್ತೆ ಆತ ತಪ್ಪಿಸಿಕೊಂಡು ಓಡಿ ಹೋಗಿದ್ದ. ಇದು ಏಕೆ ಎನ್ನುವುದು ಗೊತ್ತಾಗಬೇಕಿದೆ. ಈ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಅವನಿಗೆ ಜಾಮೀನು ಸಿಕ್ಕಿತ್ತು, ಈಗ ರದ್ದಾಗಿದೆ. ಈಗ ಮತ್ತೆ ಆತ ಜೈಲಿಗೆ ಹೋಗಿದ್ದಾನೆ. ಆತ ಎಷ್ಟೇ ಬುದ್ಧಿವಂತನಾಗಿದ್ದರೂ ಇಲಾಖೆ ಆತನನ್ನು ಬಿಡುವುದಿಲ್ಲ. ತಪ್ಪಿಸಿಕೊಂಡರೂ ಆತನನ್ನು ಬಂಧಿಸುವ ಕೆಲಸ ನಡೆದಿದೆ’ ಎಂದು ಹೇಳಿದರು.
    ಶಿವಮೊಗ್ಗ ಪಾಲಿಕೆಯಲ್ಲಿ ಟಿಪ್ಪು ಭಾವಚಿತ್ರ ಹಾಕಿದ್ದ ವಿಚಾರ ಕುರಿತು ಪ್ರತಿಕ್ರಿಯೆ ನೀಡಿದ ಸಚಿವರು, ‘ಈ ಕುರಿತು ಸಮರ್ಪಕ ಮಾಹಿತಿ ತಮ್ಮ ಬಳಿ ಲಭ್ಯವಿಲ್ಲ. ಪೊಲೀಸರ ಬಳಿ ತಿಳಿದುಕೊಂಡು ಮಾಹಿತಿ ನೀಡುತ್ತೇನೆ’ ಎಂದು ಹೇಳಿದರು.

    BJP Congress News Politics ಕಾಂಗ್ರೆಸ್ Election
    Share. Facebook Twitter Pinterest LinkedIn Tumblr Email WhatsApp
    Previous ArticleADGP ಶರತ್ ಚಂದ್ರ ಅವರಿಗೆ ವಿಶಿಷ್ಟ ಸೇವಾ ಪದಕ.
    Next Article Naxal ಕಮಾಂಡರ್ Surrender..
    vartha chakra
    • Website

    Related Posts

    ಇವರಿಗೆಲ್ಲಾ ಅನ್ನಭಾಗ್ಯದ ಅಕ್ಕಿ ಸಿಗುವುದಿಲ್ಲ !

    September 1, 2025

    ಬಿಜೆಪಿ ಚಾಮುಂಡಿ ಯಾತ್ರೆ !

    September 1, 2025

    ಜಮೀರ್ ಅಹಮದ್ ಖಾನ್ ಗೆ ರಾಧಿಕಾ ಕುಮಾರಸ್ವಾಮಿ ಹಣ ಕೊಟ್ಟಿದ್ದಾರಾ.?

    September 1, 2025

    Comments are closed.

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಇವರಿಗೆಲ್ಲಾ ಅನ್ನಭಾಗ್ಯದ ಅಕ್ಕಿ ಸಿಗುವುದಿಲ್ಲ !

    ಬಿಜೆಪಿ ಚಾಮುಂಡಿ ಯಾತ್ರೆ !

    ಗಣೇಶ ಮೂರ್ತಿ ವಿಸರ್ಜನೆ ವೇಳೆ ಯಾಕೆ ಹೀಗಾಗುತ್ತಿದೆ !

    ಜಮೀರ್ ಅಹಮದ್ ಖಾನ್ ಗೆ ರಾಧಿಕಾ ಕುಮಾರಸ್ವಾಮಿ ಹಣ ಕೊಟ್ಟಿದ್ದಾರಾ.?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • kashpo napolnoe _fomn on ರಮೇಶ್ ಜಾರಕಿಹೊಳಿ ವಿರುದ್ಧ ಸಿಐಡಿ ತನಿಖೆ | Ramesh Jarkiholi
    • inernetadresmam on ಅಂತಾರಾಜ್ಯ pistol ಮಾರಾಟ ಜಾಲ ಪತ್ತೆ
    • reklama-stomatolog-848 on ಯತ್ನಾಳ್, ಸೋಮಣ್ಣನಿಗೆ ಹೈಕಮಾಂಡ್ ಬುಲಾವ್ | Yatnal
    Latest Kannada News

    ಇವರಿಗೆಲ್ಲಾ ಅನ್ನಭಾಗ್ಯದ ಅಕ್ಕಿ ಸಿಗುವುದಿಲ್ಲ !

    September 1, 2025

    ಬಿಜೆಪಿ ಚಾಮುಂಡಿ ಯಾತ್ರೆ !

    September 1, 2025

    ಗಣೇಶ ಮೂರ್ತಿ ವಿಸರ್ಜನೆ ವೇಳೆ ಯಾಕೆ ಹೀಗಾಗುತ್ತಿದೆ !

    September 1, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    PORN ವೆಬ್ ಸೈಟ್ ನಲ್ಲಿ ಇಟಲಿ ಪ್ರಧಾನಿ ಅಸಭ್ಯ ಫೋಟೋ
    Subscribe