Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ದಂಪತಿಯ ಹನಿಟ್ರ್ಯಾಪ್ ಜಾಲದಲ್ಲಿ ಉದ್ಯಮಿ ವಿಲವಿಲ | Honey Trap
    Viral

    ದಂಪತಿಯ ಹನಿಟ್ರ್ಯಾಪ್ ಜಾಲದಲ್ಲಿ ಉದ್ಯಮಿ ವಿಲವಿಲ | Honey Trap

    vartha chakraBy vartha chakraDecember 16, 20234 Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು, ಡಿ.16- ಉದ್ಯಮಿಯೊಂದಿಗೆ ಸಲುಗೆ ಬೆಳೆಸಿಕೊಂಡು ಅವರಿಂದ ಹಣ ಪೀಕಲು ಮಹಿಳೆಯನ್ನು ಮುಂದಿಟ್ಟುಕೊಂಡು ಹನಿಟ್ರಾಪ್ (Honey Trap) ಸಂಚು ರೂಪಿಸಿದ್ದ ದಂಪತಿ ಸೇರಿದಂತೆ ಐದು ಮಂದಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
    ಬಂಧಿತರನ್ನು ಖಲೀಂ-ಸಭಾ ದಂಪತಿ ಹಾಗೂ ಒಬೇದ್, ರಕೀಂ ಹಾಗೂ ಅತಿಕ್. ಈ ಬಗ್ಗೆ ರಾಜರಾಜೇಶ್ವರಿನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
    ಉದ್ಯಮಿ ಅತಾವುಲ್ಲಾಗೆ ತನ್ನ ಪತ್ನಿ ಸಭಾಳನ್ನು ವಿಧವೆ ಎಂದು ಪರಿಚಯ ಮಾಡಿಸಿಕೊಟ್ಟು ಆಕೆಯನ್ನು ನೋಡಿಕೊಳ್ಳುವಂತೆ ಖಲೀಂ ಹೇಳಿದ್ದ.

    ಅದರಂತೆ ಸಭಾ ಅವರು ಅತಾವುಲ್ಲಾ ಅವರ ಮನೆಯಲ್ಲಿ ಸಣ್ಣಪುಟ್ಟ ಕೆಲಸ ಮಾಡಿಕೊಂಡಿದ್ದರು‌.ಅಷ್ಟೇ ಅಲ್ಲ ಅತಾವುಲ್ಲಾ ಜೊತೆ ಸಲುಗೆ ಕೂಡಾ ಏರ್ಪಟ್ಟು ಇಬ್ಬರ ನಡುವೆ ದೈಹಿಕ ಸಂಪರ್ಕ ಬೆಳೆದಿತ್ತು.
    ಕೆಲ ದಿನಗಳ ನಂತರ ರಾಜರಾಜೇಶ್ವರಿನಗರದಲ್ಲಿ ರೂಮ್ ಬುಕ್ ಮಾಡಲು ಆಧಾರ್ ಕಾರ್ಡ್ ಜೊತೆ ಬಾ‌ ಎಂದು ಅತೀವುಲ್ಲಾನನ್ನು ಕರೆದಿದ್ದಾಳೆ.
    ಅದರಂತೆ, ರಾಜರಾಜೇಶ್ವರಿ ನಗರಕ್ಕೆ ಬಂದಿದ್ದ ಅತಾವುಲ್ಲಾ, ರೂಮ್ ಬುಕ್ ಮಾಡಿ ಒಳಗಡೆ ಹೋದ ಕೆಲ ಹೊತ್ತಲ್ಲೇ ಖಲೀಮ್, ರಕೀಬ್, ಅತೀಕ್ ಲಗ್ಗೆ ಇಟ್ಟಿದ್ದಾರೆ.

    ಅತಾವುಲ್ಲಾ ನನ್ನು ಬೆದರಿಸಿ 6 ಲಕ್ಷ ರೂ ನೀಡುವಂತೆ ಬೇಡಿಕೆ ಇಟ್ಟಿದ್ದಾರೆ. ಇಲ್ಲವಾದರೆ ಈ ವಿಚಾರ ನಿಮ್ಮ ಮನೆಯವರಿಗೆ ಹೇಳುತ್ತೇವೆ ಅಂತ ಬೆದರಿಕೆ ಹಾಕುತ್ತಾರೆ.
    ಅಷ್ಟರಲ್ಲೇ ಮಾಹಿತಿ ತಿಳಿದು ದಾಳಿ ನಡೆಸಿದ ಸಿಸಿಬಿ ಪೊಲೀಸರು ಆರೋಪಿಗಳನ್ನು ರೆಡ್ಹ್ಯಾಂಡ್ ಆಗಿ ಹಿಡಿದಿದ್ದಾರೆ. ಇದೇ ರೀತಿ ಹಲವರಿಗೆ ಸುಲಿಗೆ ಗ್ಯಾಂಗ್ ಮಾಡಿರುವ ಶಂಕೆ ವ್ಯಕ್ತವಾಗಿದ್ದು, ಆರ್ಆರ್ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

    crime Honey Trap Karnataka News Trending Varthachakra
    Share. Facebook Twitter Pinterest LinkedIn Tumblr Email WhatsApp
    Previous Articleಇದು ದರೋಡೆಕೋರರ ಹೆದ್ದಾರಿ | Bengaluru-Mysuru Highway
    Next Article ಸಜ್ಜನ್ ಜಿಂದಾಲ್ ಇಂತಹ ಕೆಲಸ ಮಾಡಿದ್ರಾ | Sajjan Jindal
    vartha chakra
    • Website

    Related Posts

    ಇಸ್ರೇಲ್ ನ ಐರನ್ ಡೋಮ್ ವ್ಯವಸ್ಥೆ ಏನಾಯ್ತು ಗೊತ್ತಾ ?

    June 16, 2025

    ಕೆ.ಗೋಪಾಲಯ್ಯ ನಂಬರ್ ಒನ್ ಶಾಸಕ !

    June 16, 2025

    ಬೈಕ್ ಟ್ಯಾಕ್ಸಿ ಸೇವೆ ನಿಂತು ಹೋಯಿತು !

    June 16, 2025

    4 Comments

    1. Ozvychivanie pomeshenii_wdSr on July 21, 2024 7:39 am

      озвучивание http://www.ozvuchivanie-pomeshhenij.ru .

      Reply
    2. lechenie alkogolizma sevastopol_wmoa on October 5, 2024 12:13 pm

      лечение алкоголизма [url=www.xn—–7kcablenaafvie2ajgchok2abjaz3cd3a1k2h.xn--p1ai]лечение алкоголизма[/url] .

      Reply
    3. buy cialis levitra on June 9, 2025 8:19 am

      More articles like this would make the blogosphere richer.

      Reply
    4. can i take flagyl and imodium together on June 11, 2025 2:33 am

      This is the type of post I turn up helpful.

      Reply

    Leave A Reply Cancel Reply

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಇಸ್ರೇಲ್ ನ ಐರನ್ ಡೋಮ್ ವ್ಯವಸ್ಥೆ ಏನಾಯ್ತು ಗೊತ್ತಾ ?

    ಸತೀಶ್ ಜಾರಕಿಹೊಳಿ ಯಾಕೆ ಹೀಗೆ ಹೇಳಿದರು ?

    ಕೆ.ಗೋಪಾಲಯ್ಯ ನಂಬರ್ ಒನ್ ಶಾಸಕ !

    ಬೈಕ್ ಟ್ಯಾಕ್ಸಿ ಸೇವೆ ನಿಂತು ಹೋಯಿತು !

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Wilburhal on ರಾಮ ಮಂದಿರ ಉದ್ಘಾಟನೆ ಹಬ್ಬವಾಗಲಿದೆ | Ram Mandir
    • Wilburhal on ವಾಲ್ಮೀಕಿ ನಿಗಮದ ಅಕ್ರಮದ ಬೆನ್ನು ಹತ್ತಿದ ಎಸ್ಐಟಿ.
    • Wilburhal on ಜೆಡಿಎಸ್ ನಿಂದ ಸಿ.ಎಂ.ಇಬ್ರಾಹಿಂ ಅಮಾನತು | CM Ibrahim
    Latest Kannada News

    ಇಸ್ರೇಲ್ ನ ಐರನ್ ಡೋಮ್ ವ್ಯವಸ್ಥೆ ಏನಾಯ್ತು ಗೊತ್ತಾ ?

    June 16, 2025

    ಸತೀಶ್ ಜಾರಕಿಹೊಳಿ ಯಾಕೆ ಹೀಗೆ ಹೇಳಿದರು ?

    June 16, 2025

    ಕೆ.ಗೋಪಾಲಯ್ಯ ನಂಬರ್ ಒನ್ ಶಾಸಕ !

    June 16, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಹೆಣ್ಣುಮಕ್ಕಳನ್ನು ಶಾಲೆಗೆ ಕಳಿಸಿದರೆ 15000! #chandrababunaidu #andrapradesh #govermentschool #sharepost
    Subscribe