Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » Honey trap ಗ್ಯಾಂಗ್ ಬೆಲೆಗೆ.
    Trending

    Honey trap ಗ್ಯಾಂಗ್ ಬೆಲೆಗೆ.

    vartha chakraBy vartha chakraSeptember 10, 20244 Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಸೆ.10-
    ಯುವತಿಯನ್ನು ಬಳಸಿಕೊಂಡು ಅಧಿಕಾರಿಗಳು ಉದ್ಯಮಿಗಳು ಮತ್ತು ರಾಜಕಾರಣಿಗಳನ್ನು ಹನಿ ಟ್ರ್ಯಾಪ್ ಬಲೆಗೆ ಕೆಡವಿ ಸುಲಿಗೆ ಮಾಡುತ್ತಿದ್ದ ಆರೋಪದಲ್ಲಿ ದಲಿತ ಸೇನೆ ಅಧ್ಯಕ್ಷ ಹಣಮಂತ ಯಳಸಂಗಿ ಸೇರಿದಂತೆ ಆರು ಮಂದಿಯನ್ನು ಕಲಬುರಗಿ ಪೊಲೀಸರು ಬಂಧಿಸಿದ್ದಾರೆ.
    ಹನಿಟ್ರ್ಯಾಪ್‌ ಆರೋಪದಡಿ ಮಹಾರಾಷ್ಟ್ರ ಮೂಲದ ಸಂತ್ರಸ್ತೆ ಯುವತಿ ಕಲಬುರ್ಗಿಯ ಸ್ಟೇಷನ್ ಬಜಾರ್ ಠಾಣೆಯಲ್ಲಿ ಎಂಟು ಮಂದಿ ವಿರುದ್ಧ ದೂರು ದಾಖಲಿಸಿದ್ದರು.
    ಈ ಪ್ರಕರಣ ಕಲಬುರ್ಗಿ ಯಾದಗಿರಿ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ದೊಡ್ಡ ಸಂಚಲನಕ್ಕೆ ಕಾರಣವಾಗಿತ್ತು. ಸಚಿವ ಪ್ರಿಯಾಂಕ ಖರ್ಗೆ ಇದನ್ನು ಗಂಭೀರವಾಗಿ ಪರಿಗಣಿಸಿ ತಪ್ಪಿತಸ್ಥರನ್ನು ಕೂಡಲೇ ಬಂಧಿಸುವಂತೆ ಪೊಲೀಸರಿಗೆ ಸೂಚನೆ ನೀಡಿದ್ದರು.
    ಈ ಹಿನ್ನೆಲೆಯಲ್ಲಿ ಪ್ರಕರಣವನ್ನು ಸವಾಲಾಗಿ ಪರಿಗಣಿಸಿದ ಪೊಲೀಸರು ಮೊದಲಿಗೆ ಪ್ರಭುಲಿಂಗ ಹಿರೇಮಠ ಮತ್ತು ರಾಜು ಲೇಂಗಟಿನನ್ನು ಬಂಧಿಸಿ, ವಿಚಾರಣೆಗೆ ಒಳಪಡಿಸಿದ್ದರು.
    ಇವರು ನೀಡಿದ ಮಾಹಿತಿ ಹಾಗೂ ತನಿಖೆಯಲ್ಲಿ ಲಭ್ಯವಾದ ಸಾಕ್ಷ್ಯಾಧಾರ, ಸಂತ್ರಸ್ತೆಯರ ಹಾಗೂ ಬಂಧಿತ ಇಬ್ಬರು ಆರೋಪಿಗಳ ಹೇಳಿಕೆಯನ್ನು ಆಧರಿಸಿ ಉಳಿದ ಆರು ಜನರನ್ನು ಬಂಧಿಸಲಾಗಿದೆ’ ಎಂದು ಪೊಲೀಸ್ ಕಮಿಷನರ್ ಶರಣಪ್ಪ ಎಸ್.ಡಿ. ‘ ತಿಳಿಸಿದ್ದಾರೆ
    ಇಲ್ಲಿಯವರೆಗೂಷಹನಿಟ್ರ್ಯಾಪ್ ಒಳಗಾಗಿದ್ದಾಗಿ ಯಾವುದೇ ಉದ್ಯಮಿಗಳು, ನೌಕರರು ಮುಂದೆ ಬಂದು ದೂರು ಕೊಟ್ಟಿಲ್ಲ. ಹನಿಟ್ರ್ಯಾಪ್ ಜಾಲದಲ್ಲಿ ಸಿಲುಕಿದ್ದವರು ಮುಂದೆ ಬಂದು ದೂರು ಕೊಟ್ಟರೆ ಅವರ ಗೋಪ್ಯತೆಯನ್ನು ಕಾಪಾಡಿ ವಿಚಾರಣೆ ಮಾಡುತ್ತೇವೆ’ ಎಂದು ಭರವಸೆ ನೀಡಿದರು.

    Verbattle
    Verbattle
    Verbattle
    Honey Trap
    Share. Facebook Twitter Pinterest LinkedIn Tumblr Email WhatsApp
    Previous ArticleCrypto ವಂಚಕ Arrest.
    Next Article ನಟ ಕಿರಣ್ ರಾಜ್ ಸ್ಥಿತಿ ಗಂಭೀರ
    vartha chakra
    • Website

    Related Posts

    ಸತ್ತವಳು ಎದ್ದು ಬಂದಾಗ!

    February 15, 2026

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    February 15, 2026

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    February 14, 2026

    4 Comments

    1. Lljboj on February 14, 2026 11:56 pm

      mcluck NH mcluckcasinogm mcluck DC

      Reply
    2. Lljboj on February 15, 2026 12:00 am

      mcluck NH mcluckcasinogm mcluck DC

      Reply
    3. Lljboj on February 15, 2026 12:01 am

      mcluck NH mcluckcasinogm mcluck DC

      Reply
    4. Lljboj on February 15, 2026 12:03 am

      mcluck NH mcluckcasinogm mcluck DC

      Reply

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    ಸತ್ತವಳು ಎದ್ದು ಬಂದಾಗ!

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Tracymix on ದೆಹಲಿಯಲ್ಲಿ ಬಿಜೆಪಿ-ಜೆಡಿಎಸ್ ಮೀಟಿಂಗ್ | BJP-JDS
    • LarryCax on ವಸತಿ ಶಾಲೆಯಲ್ಲಿ ತಾಯಿಯಾದ ಬಾಲಕಿ
    • Tracymix on ಕಾಫ್ ಸಿರಪ್ ಬಗ್ಗೆ ಎಚ್ಚರಿಕೆ ಇರಲಿ.
    Latest Kannada News

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    February 15, 2026

    ಸತ್ತವಳು ಎದ್ದು ಬಂದಾಗ!

    February 15, 2026

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    February 15, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.