Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ನೀರು ತರಲು ಹೋದವರು ಬರಲೇ ಇಲ್ಲ | Raichur
    ಅಪರಾಧ

    ನೀರು ತರಲು ಹೋದವರು ಬರಲೇ ಇಲ್ಲ | Raichur

    vartha chakraBy vartha chakraApril 23, 202423 Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ರಾಯಚೂರು, ಏ.23- ಹನುಮಾನ್ ಜಯಂತಿ ಹಿನ್ನೆಲೆಯಲ್ಲಿ ಕೃಷ್ಣಾ ನದಿಯಿಂದ ನೀರು ತರಲು ತೆರಳುತ್ತಿದ್ದವರ ಮೇಲೆ ಬೊಲೆರೋ ವಾಹನ ಹರಿದು ಮೂವರು ಸಾವನ್ನಪ್ಪಿ, ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ದಾರುಣ ಘಟನೆ ಶಕ್ತಿನಗರ ಬಳಿ ನಡೆದಿದೆ.
    ಹೆಗ್ಗಸನಹಳ್ಳಿ ಗ್ರಾಮದ ಅಯ್ಯನಗೌಡ (29), ಮಹೇಶ (24) ಮತ್ತು ಉದಯಕುಮಾರ (30) ಮೃತಪಟ್ಟವರು.
    ದುರ್ಘಟನೆಯಲ್ಲಿ ಗಾಯಗೊಂಡಿರುವ ಇಬ್ಬರಲ್ಲಿ ಓರ್ವನನ್ನು ರಿಮ್ಸ್ ಆಸ್ಪತ್ರೆಗೆ ಚಿಕಿತ್ಸೆಗೆ ರವಾನಿಸಿದರೆ, ಮತ್ತೋರ್ವನನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

    ತಾಲೂಕಿನ ಶಕ್ತಿನಗರ ಬಳಿ ಬರುವ ಹಳೆ ಮೈಸೂರು ಪೆಟ್ರೋ‌ ಕೆಮಿಕಲ್ಸ್ ಫ್ಯಾಕ್ಟರಿ ಹತ್ತಿರ ಈ‌ ದುರ್ಘಟನೆ ಸಂಭವಿಸಿದೆ.
    ಹನುಮಾನ್ ಜಯಂತಿ ಪ್ರಯುಕ್ತ ಗ್ರಾಮದಲ್ಲಿ ಆಂಜನೇಯ ದೇವಾಲಯದ ಪೂಜಾ ಕಾರ್ಯಕ್ರಮ ಏರ್ಪಡಿಸಲಾಗಿತ್ತು. ಈ ಹಿನ್ನೆಲೆಯಲ್ಲಿ ಗ್ರಾಮದ 10 ಜನ ಸೇರಿ ಶಕ್ತಿನಗರ ಹತ್ತಿರ ಕೃಷ್ಣಾ ನದಿಯಿಂದ ನೀರು ತಂದು ಪೂಜೆ ಮಾಡುವುದಕ್ಕೆ ಬೆಳಗಿನ ಜಾವ ಹೊರಟಿದ್ದರು. ಈ ಸಮಯದಲ್ಲಿ ಬೊಲೆರೋ ವಾಹನ ಇವರ ಮೇಲೆ ಹರಿದಿದೆ.

    ಪರಿಣಾಮ ಮೂವರು ಗಂಭೀರವಾಗಿ ಗಾಯಗೊಂಡಿದ್ದು,ಅವರನ್ನು ಆಂಬ್ಯುಲೆನ್ಸ್ ಮೂಲಕ‌ ಚಿಕಿತ್ಸೆಗೆ ರಿಮ್ಸ್​ಗೆ ರವಾನಿಸಲಾಯಿತಾದರೂ ಮಾರ್ಗ ಮಧ್ಯದಲ್ಲಿ ಮೂವರು‌ ಮೃತಪಟ್ಟಿದ್ದಾರೆ.ಮೃತರ ಕುಟುಂಬದ ಆಕ್ರಂದನ ಮುಗಿಲು ಮುಟ್ಟಿದ್ದು, ಗ್ರಾಮದಲ್ಲಿ ನೀರವ ಮೌನ ಆವರಿಸಿದೆ.
    ಬುಲೇರೋ ವಾಹನ ಚಾಲಕ ನಿರ್ಲಕ್ಷ್ಯದಿಂದ ಹಾಗೂ ವೇಗವಾಗಿ ಚಲಾಯಿಸಿ ಅಪಘಾತಕ್ಕೆ ಕಾರಣನಾಗಿದ್ದಾನೆ. ಘಟನಾ ಸ್ಥಳಕ್ಕೆ ಶಕ್ತಿ ನಗರ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.

    AI raichur ಅಪಘಾತ
    Share. Facebook Twitter Pinterest LinkedIn Tumblr Email WhatsApp
    Previous Articleಕೊನೆಗೂ ಸಿಕ್ಕಿಬಿದ್ದ ರೌಡಿ ಮಜರ್ | Shivaji Nagar
    Next Article ಚುನಾವಣೆ ಬಿಸಿಯ ನಡುವೆ ಸಿದ್ದರಾಮಯ್ಯ ಧರಣಿ | Siddaramaiah
    vartha chakra
    • Website

    Related Posts

    ಕಾಫ್ ಸಿರಪ್ ಬಗ್ಗೆ ಎಚ್ಚರಿಕೆ ಇರಲಿ.

    October 7, 2025

    ಫೆಬ್ರುವರಿಯಲ್ಲಿ ರಶ್ಮಿಕಾ ಮದುವೆ.

    October 4, 2025

    ಹೈಕಮಾಂಡ್ ಮುಂದೆ ಶಿವಕುಮಾರ್ ಗರಂ.

    October 4, 2025

    Leave A Reply Cancel Reply

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಜಾತಿ ಸಮೀಕ್ಷೆ ಅವಧಿ ವಿಸ್ತರಣೆ.

    ಕಾಫ್ ಸಿರಪ್ ಬಗ್ಗೆ ಎಚ್ಚರಿಕೆ ಇರಲಿ.

    ಫೆಬ್ರುವರಿಯಲ್ಲಿ ರಶ್ಮಿಕಾ ಮದುವೆ.

    ಹೈಕಮಾಂಡ್ ಮುಂದೆ ಶಿವಕುಮಾರ್ ಗರಂ.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • EdwinSig on ಸೋತ ಕಾಂಗ್ರೆಸ್ ನಾಯಕರಿಗೆ ಪಾಠ.
    • ElliottAlods on Boeing – ದೋಷಯುಕ್ತ ವಿಮಾನಗಳಿಂದಾಗಿ ಕುಖ್ಯಾತಿ!
    • Lune Finvex Review on ಜನಾರ್ದನ ರೆಡ್ಡಿ ಕೇಸ್ ವಿಚಾರಣೆಗೆ ಜಡ್ಜ್ ಯಾರೂ ರೆಡಿ ಇಲ್ಲ.
    Latest Kannada News

    ಜಾತಿ ಸಮೀಕ್ಷೆ ಅವಧಿ ವಿಸ್ತರಣೆ.

    October 7, 2025

    ಕಾಫ್ ಸಿರಪ್ ಬಗ್ಗೆ ಎಚ್ಚರಿಕೆ ಇರಲಿ.

    October 7, 2025

    ಫೆಬ್ರುವರಿಯಲ್ಲಿ ರಶ್ಮಿಕಾ ಮದುವೆ.

    October 4, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    CSK ವಿರುದ್ಧ ಸಿಡಿದೆದ್ದ ಜಡೇಜಾ #varthachakra #csk #jadeja #dhoni #sanjusamson #viralvideo #facts #ipl
    Subscribe