Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಜೈಲಿನಲ್ಲಿ ನಾರಾಯಣ ಗೌಡ ಹೇಗಿದ್ದಾರೆ? | Narayan Gowda
    Trending

    ಜೈಲಿನಲ್ಲಿ ನಾರಾಯಣ ಗೌಡ ಹೇಗಿದ್ದಾರೆ? | Narayan Gowda

    vartha chakraBy vartha chakraDecember 30, 20232 Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು – ರಾಜ್ಯದ ವಾಣಿಜ್ಯ ಸಂಕಿರಣಗಳು ಅಂಗಡಿ ಮುಂಗಟ್ಟುಗಳು ಮತ್ತು ಕಚೇರಿಗಳ ಮುಂಭಾಗದಲ್ಲಿ ಕನ್ನಡದಲ್ಲಿ ನಾಮಫಲಕ ಹಾಕುವಂತೆ ಆಗ್ರಹಿಸಿ ಪ್ರತಿಭಟನೆ ನಡೆಸಿ ಜೈಲು ಪಾಲಾಗಿರುವ ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ನಾರಾಯಣ ಗೌಡ ಅವರ ಆರೋಗ್ಯ ಸ್ಥಿತಿಯ ಬಗ್ಗೆ ಎಲ್ಲರಲ್ಲೂ ಆತಂಕ ಸೃಷ್ಟಿಯಾಗಿದೆ
    ಕನ್ನಡ ನಾಮಫಲಕ ಅಳವಡಿಸುವಂತೆ ಆಗ್ರಹಿಸಿ ನಡೆಸಿದ ಪ್ರತಿಭಟನೆ ವೇಳೆ ಕೆಲವು ಅಂಗಡಿ ಮುಂಗಟ್ಟು ಮತ್ತು ವಾಣಿಜ್ಯ ಸಂಕೀರ್ಣಗಳ ಮೇಲೆ ಹಾಕಿದ್ದ ನಾಮಫಲಕಗಳನ್ನು ಕಿತ್ತು ಹಾಕಲಾಗಿತ್ತು ಇದರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿ ಕೊಂಡು ನಾರಾಯಣ ಗೌಡ (Narayan Gowda) ಮತ್ತು ಅವರ ಆಪ್ತರನ್ನು ಬಂಧಿಸಿ ನ್ಯಾಯಾಧೀಶರ ಮುಂದೆ ಹಾಜರುಪಡಿಸಿದ್ದರು.
    ಇದನ್ನು ಪರಿಶೀಲಿಸಿದವಕೋರ್ಟ್ ಎಲ್ಲರಿಗೂ ನ್ಯಾಯಾಂಗ ವಶಕ್ಕೆ ನೀಡಿತ್ತು.ಈ ಹಿನ್ನೆಲೆಯಲ್ಲಿ ಅವರನ್ನು ಜೈಲಿಗೆ ವರ್ಗಾಯಿಸಲಾಗಿದೆ.

    ಇಲ್ಲಿ ಗಮನಿಸಬೇಕಾದ ಸಂಗತಿ ಎಂದರೆ ನಾರಾಯಣ ಗೌಡ (Narayan Gowda) ಅವರು ತೀವ್ರ ಸ್ವರೂಪದ ಆರೋಗ್ಯ ಸಮಸ್ಯೆಗಳನ್ನು ಎದುರಿಸುತ್ತಿದ್ದು ಜೈಲಿನಲ್ಲಿನ ಊಟೋಪಚಾರ ಸೇರಿದಂತೆ ಹಲವು ಕಾರಣಗಳಿಗಾಗಿ ಅವರ ಆರೋಗ್ಯದ ಬಗ್ಗೆ ತೀವ್ರ ಚಿಂತೆ ವ್ಯಕ್ತವಾಗಿದೆ.
    ಈ ಹಿನ್ನೆಲೆಯಲ್ಲಿ ನಾರಾಯಣಗೌಡ ಅವರ ಆಪ್ತರು ಹೋರಾಟಗಾರರು ಮತ್ತು ಕುಟುಂಬ ಸದಸ್ಯರು ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಸರ್ಕಾರದ ಪ್ರಮುಖರನ್ನು ಭೇಟಿಯಾಗಿ ಜೈಲಿನಲ್ಲಿರುವ ನಾರಾಯಣ ಗೌಡರ ಆರೋಗ್ಯ ಸ್ಥಿತಿಯ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ ಈ ಕಳವಳಕ್ಕೆ ಸ್ಪಂದಿಸಿರುವ ಸರ್ಕಾರ, ನಾರಾಯಣಗೌಡ ಅವರ ಆರೋಗ್ಯದ ಮೇಲೆ ತೀವ್ರ ನಿಗಾವಹಿಸಲು ಸೂಚಿಸಲಾಗಿದೆ ಅಲ್ಲದೆ ಅವರ ಆರೋಗ್ಯ ಸ್ಥಿತಿಯನ್ನು ಗಮನಿಸಿ ಅದಕ್ಕೆ ಹೊಂದುವಂತೆ ಊಟಪಚಾರಗಳನ್ನು ಒದಗಿಸುವಂತೆ ಸೂಚಿಸಿದ್ದು ಕೊಂಚಮಟ್ಟಿಗೆ ಆತಂಕ ನಿವಾರಣೆಯಾಗಿದೆ.

     

    ALSO READ | Latest Kannada News

    ಕನ್ನಡ ನಾಮಫಲಕಕ್ಕಾಗಿ ಹೋರಾಟ | Kannada Rakshana Vedike

    #kannada art Bangalore Congress ED kannada news Karnataka m narayan gowda News Politics Trending Varthachakra ಆರೋಗ್ಯ ನ್ಯಾಯ ವಾಣಿಜ್ಯ ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous Articleಈ ರಸ್ತೆಯ Bar ಗೂ‌ಜನ ಬರುತ್ತಿಲ್ಲ | Chitradurga
    Next Article ಶ್ರೀಮತಿ ಟಬೂ ದಿನೇಶ್ ಗುಂಡೂರಾವ್ ಲೋಕಸಭಾ ಅಖಾಡಕ್ಕೆ | Tabu Dinesh Gundurao
    vartha chakra
    • Website

    Related Posts

    ಇಸ್ರೇಲ್ ನ ಐರನ್ ಡೋಮ್ ವ್ಯವಸ್ಥೆ ಏನಾಯ್ತು ಗೊತ್ತಾ ?

    June 16, 2025

    ಸತೀಶ್ ಜಾರಕಿಹೊಳಿ ಯಾಕೆ ಹೀಗೆ ಹೇಳಿದರು ?

    June 16, 2025

    ಕೆ.ಗೋಪಾಲಯ್ಯ ನಂಬರ್ ಒನ್ ಶಾಸಕ !

    June 16, 2025

    2 Comments

    1. qilpg on June 6, 2025 3:53 pm

      how to buy cheap clomid clomiphene only cycle clomid risks can i purchase cheap clomiphene without a prescription get generic clomid pills where to buy cheap clomiphene no prescription says: where to get generic clomiphene without prescription

      Reply
    2. flagyl ear infection on June 11, 2025 12:16 am

      I’ll certainly bring to be familiar with more.

      Reply

    Leave A Reply Cancel Reply

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಇಸ್ರೇಲ್ ನ ಐರನ್ ಡೋಮ್ ವ್ಯವಸ್ಥೆ ಏನಾಯ್ತು ಗೊತ್ತಾ ?

    ಸತೀಶ್ ಜಾರಕಿಹೊಳಿ ಯಾಕೆ ಹೀಗೆ ಹೇಳಿದರು ?

    ಕೆ.ಗೋಪಾಲಯ್ಯ ನಂಬರ್ ಒನ್ ಶಾಸಕ !

    ಬೈಕ್ ಟ್ಯಾಕ್ಸಿ ಸೇವೆ ನಿಂತು ಹೋಯಿತು !

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Robertnes on ಮತ್ತೆ ತಾಲಿಬಾನ್ ನ ಹಿಂಸೆಯ ಆಡಳಿತ | Taliban
    • Robertnes on ಕೇಂದ್ರ ಸರ್ಕಾರದ ವಿರುದ್ಧ ಲಕ್ಷ್ಮಿ ಹೆಬ್ಬಾಳ್ಕರ್ ವಾಗ್ದಾಳಿ.
    • Robertnes on ಸಿಎಂ ಮುಂದೆ ಜಗದೀಶ್ ಶೆಟ್ಟರ್ ಇಟ್ಟ ಬೇಡಿಕೆ ಏನು ಗೊತ್ತಾ | Jagadish Shettar
    Latest Kannada News

    ಇಸ್ರೇಲ್ ನ ಐರನ್ ಡೋಮ್ ವ್ಯವಸ್ಥೆ ಏನಾಯ್ತು ಗೊತ್ತಾ ?

    June 16, 2025

    ಸತೀಶ್ ಜಾರಕಿಹೊಳಿ ಯಾಕೆ ಹೀಗೆ ಹೇಳಿದರು ?

    June 16, 2025

    ಕೆ.ಗೋಪಾಲಯ್ಯ ನಂಬರ್ ಒನ್ ಶಾಸಕ !

    June 16, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಹೆಣ್ಣುಮಕ್ಕಳನ್ನು ಶಾಲೆಗೆ ಕಳಿಸಿದರೆ 15000! #chandrababunaidu #andrapradesh #govermentschool #sharepost
    Subscribe