Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಪತಿಯ ಸಾವಿಗೆ ಕಾರಣ ಪತ್ನಿಯ‌ ಇಬ್ಬರು ಪ್ರಿಯಕರರು | Suicide
    Viral

    ಪತಿಯ ಸಾವಿಗೆ ಕಾರಣ ಪತ್ನಿಯ‌ ಇಬ್ಬರು ಪ್ರಿಯಕರರು | Suicide

    vartha chakraBy vartha chakraDecember 22, 2023Updated:December 22, 20236 Comments2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು, ಡಿ.20-ತನ್ನ ಇಬ್ಬರು ಸಹೋದ್ಯೋಗಿಗಳೊಂದಿಗೆ ಪತ್ನಿಯು ಅಕ್ರಮ ಸಂಬಂಧ ಹೊಂದಿರುವುದು ಗೊತ್ತಾಗಿ ತೀವ್ರ ಮನನೊಂದು ಪತಿ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ (Suicide) ಮಾಡಿಕೊಂಡ ಪ್ರಕರಣದ ಸಂಬಂಧ ಮೂವರು ಆರೋಪಿಗಳನ್ನು ಯಶವಂತಪುರ ರೈಲ್ವೆ ಪೊಲೀಸರು ಬಂಧಿಸಿದ್ದಾರೆ.
    ಆತ್ಮಹತ್ಯೆ ಮಾಡಿಕೊಂಡ ತುಮಕೂರು ಜಿಲ್ಲೆಯ ಕೊರಟಗೆರೆ ತಾಲೂಕಿನ ರಮೇಶ್ (45) ಪತ್ನಿ ಶಿಲ್ಪಾ, ಸಂಜು ಹಾಗೂ ಮತ್ತೊಬ್ಬ ಸಹೋದ್ಯೋಗಿಯನ್ನು ಬಂಧಿತ ಆರೋಪಿಗಳಾಗಿದ್ದಾರೆ.
    ಕೊರಟಗೆರೆ ತಾಲೂಕಿನ ಲಕ್ಷ್ಮೀಪುರದ ರಮೇಶ್ ತಮ್ಮ ಪತ್ನಿ ಜೊತೆ ಗಾರ್ಮೆಂಟ್ಸ್ ನಲ್ಲಿ ಕೆಲಸ ಮಾಡುತ್ತಿದ್ದು, ಅವರ ಜೊತೆಗೆ ಕೆಲಸ ಮಾಡುತ್ತಿದ್ದ ಇಬ್ಬರು ಸಹೋದ್ಯೋಗಿಗಳೊಂದಿಗೆ ರಮೇಶ್ ಪತ್ನಿ ಶಿಲ್ಪಾ ಅಕ್ರಮ ಸಂಬಂಧ ಹೊಂದಿದ್ದಳು.

    ಇದನ್ನು ತಿಳಿದು ಮನನೊಂದ ರಮೇಶ್ ತನ್ನ ಪತ್ನಿ ಮತ್ತು ಇಬ್ಬರು ಸಹೋದ್ಯೋಗಿಗಳ ಹೆಸರನ್ನು ವಾಟ್ಸಾಪ್ ಸ್ಟೇಟಸ್ ಗೆ ಹಾಕಿ ಕಳೆದ ಡಿ.17ರ ಬೆಳಗ್ಗೆ 10.30ಕ್ಕೆ ಸೋಲದೇವನಹಳ್ಳಿ ಬಳಿ ಚಲಿಸುತ್ತಿದ್ದ ರೈಲಿನ ಮುಂದೆ ಜಿಗಿದು ಸಾವಿಗೆ ಶರಣಾಗಿದ್ದು, ಈ ಸಂಬಂಧ ಯಶವಂತಪುರ ರೈಲ್ವೆ ಪೊಲೀಸರು ಪ್ರಕರಣ ದಾಖಲಿಸಿ ಕಾರ್ಯಾಚರಣೆ ಕೈಗೊಂಡು
    ಆತನ ಪತ್ನಿ ಶಿಲ್ಪಾ, ಸಂಜು ಹಾಗೂ ಮತ್ತೊಬ್ಬ ಸಹೋದ್ಯೋಗಿಯನ್ನು ಯಶವಂತಪುರ ರೈಲ್ವೆ ಪೊಲೀಸರು ಬಂಧಿಸಿದ್ದಾರೆ.
    ತಾನು ಕೆಲಸ ಮಾಡುತ್ತಿದ್ದ ಫ್ಯಾಕ್ಟರಿಯಲ್ಲಿ ರಮೇಶ್ ಶಿಲ್ಪಾಳನ್ನ ಭೇಟಿಯಾಗಿ ಪರಿಚಯ ಪ್ರೇಮಕ್ಕೆ ತಿರುಗಿ, ಇಬ್ಬರು 2004 ರಲ್ಲಿ ವಿವಾಹವಾಗಿದ್ದು, ಪತ್ನಿ ಮತ್ತು ಇಬ್ಬರು ಆರೋಪಿಗಳು ಒಂದೇ ಗಾರ್ಮೆಂಟ್ ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದರು.
    ರಮೇಶ್ ಆತ್ಮಹತ್ಯೆ ಮಾಡಿಕೊಂಡ ನಂತರ, ಹಳಿಗಳ ಮೇಲೆ ಅಪರಿಚಿತ ಶವವಿರುವ ಬಗ್ಗೆ ಯಶವಂತಪುರ ರೈಲ್ವೆ ಪೊಲೀಸರಿಗೆ ಮಾಹಿತಿ ನೀಡಲಾಯಿತು. ಸ್ಥಳಕ್ಕೆ ರೈಲ್ವೆ ಪೊಲೀಸರು ಆಗಮಿಸಿದಾಗ ರಮೇಶ್ ಶವದ ಪಕ್ಕದಲ್ಲಿದ್ದ ಮೊಬೈಲ್ ಗೆ ಕರೆ ಬಂದಿತ್ತು.

    ಪೊಲೀಸರು ಉತ್ತರಿಸಿದಾಗ, ಕರೆ ಮಾಡಿದವರು ತಾವು ರಮೇಶ್ ಸಂಬಂಧಿಕರು ಎಂದು ಹೇಳಿ ವಾಟ್ಸಾಪ್ ಸ್ಟೇಟಸ್ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದರು ಎಂದು ತನಿಖೆಯ ಭಾಗವಾಗಿರುವ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
    ಆರೋಪಿಗಳು ರಮೇಶ್ ಜತೆ ನಿಕಟ ಸ್ನೇಹಿತರಾಗಿದ್ದು, ಅವರ ಮನೆಗೆ ನಿತ್ಯ ಭೇಟಿ ನೀಡುತ್ತಿದ್ದರು. ಪತ್ನಿ ಜತೆಗಿನ ಅಕ್ರಮ ಸಂಬಂಧ ರಮೇಶನಿಗೆ ಗೊತ್ತಿರಲಿಲ್ಲ. ದಂಪತಿಗೆ ಪದವಿ ವ್ಯಾಸಂಗ ಮಾಡುತ್ತಿರುವ ಮಗಳಿದ್ದಾಳೆ. ಮೂವರೂ ಆರೋಪಿಗಳನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಆರೋಪಿಗಳ ವಿರುದ್ಧ ಯಶವಂತಪುರ ರೈಲ್ವೆ ಪೊಲೀಸ್ ಠಾಣೆಯಲ್ಲಿ ಸೆಕ್ಷನ್ 306 ರ ಅಡಿಯಲ್ಲಿ ಆತ್ಮಹತ್ಯೆಗೆ ಪ್ರಚೋದನೆ ಪ್ರಕರಣ ದಾಖಲಾಗಿದೆ.

    murder suicide ತುಮಕೂರು ನ್ಯಾಯ
    Share. Facebook Twitter Pinterest LinkedIn Tumblr Email WhatsApp
    Previous Articleಹೊಸ ವರ್ಷ ಹುಷಾರಾಗಿರಿ | New Year 2024
    Next Article ಹೊಸ ವರ್ಷ ಸ್ವಾಗತಕ್ಕೆ ತಯಾರಿ ಹೇಗಿದೆ ಗೊತ್ತಾ | New Year Celebrations
    vartha chakra
    • Website

    Related Posts

    ಜುಲೈ 7ರಂದು ಮಹಾನಗರ ಪಾಲಿಕೆಗಳು ಕೆಲಸ ಮಾಡುವುದಿಲ್ಲ!

    June 24, 2025

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    June 23, 2025

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    June 20, 2025

    6 Comments

    1. Elektrokarniz_nuKa on August 18, 2024 6:26 pm

      гардина с электроприводом http://www.provorota.su/ .

      Reply
    2. Snyatie lomki narkolog_kyei on September 6, 2024 4:38 pm

      снятие ломки на дому снятие ломки на дому .

      Reply
    3. kazino onlain_gwOr on September 8, 2024 3:26 am

      онлайн казино беларусь онлайн казино беларусь .

      Reply
    4. kvh05 on June 8, 2025 11:30 am

      how to get generic clomid without prescription can you buy cheap clomiphene without a prescription can i order cheap clomiphene pills clomiphene without insurance can i buy clomiphene without prescription cost of clomid no prescription clomiphene tablets

      Reply
    5. cialis sale manila on June 9, 2025 2:53 pm

      I am in point of fact delighted to glitter at this blog posts which consists of tons of of use facts, thanks for providing such data.

      Reply
    6. does flagyl cause weight gain on June 11, 2025 9:11 am

      Good blog you have here.. It’s obdurate to assign elevated quality script like yours these days. I honestly appreciate individuals like you! Withstand care!!

      Reply

    Leave A Reply Cancel Reply

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಜುಲೈ 7ರಂದು ಮಹಾನಗರ ಪಾಲಿಕೆಗಳು ಕೆಲಸ ಮಾಡುವುದಿಲ್ಲ!

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    ಸುಂದರಿ ಜಾಲಕ್ಕೆ ಬಲಿಯಾದ ಇರಾನ್.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • 2cu5u on IPLಗೆ ಈ ಬಾರಿ ದಾಖಲೆಯ ವೀಕ್ಷಕರು | Viewership of IPL
    • 9tszu on DK Shivakumar ಯಶಸ್ಸಿನ ಹಿಂದೆ ಇರುವ ಮಹಿಳೆ | DK Shivakumar
    • bbzvb on ನಾನವಳಲ್ಲ ..ನಾನವಳಲ್ಲ.. ಬಿಟ್ಟುಬಿಡಿ
    Latest Kannada News

    ಜುಲೈ 7ರಂದು ಮಹಾನಗರ ಪಾಲಿಕೆಗಳು ಕೆಲಸ ಮಾಡುವುದಿಲ್ಲ!

    June 24, 2025

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    June 24, 2025

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    June 24, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ತಿರುಪತಿ ಲಾಡು ಗೆ ಮಂಡ್ಯ ತುಪ್ಪ #tirupati #tirumala #hyderabad #andhrapradesh #trending #ghee #products
    Subscribe