Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಅಕ್ರಮ ಬಂದೂಕುಗಳ ವಶ
    ಅಪರಾಧ

    ಅಕ್ರಮ ಬಂದೂಕುಗಳ ವಶ

    vartha chakraBy vartha chakraFebruary 24, 2023Updated:February 24, 2023No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಚಿಕ್ಕಮಗಳೂರು, ಫೆ.24- ಮಲೆನಾಡಿನ ಸೆರಗು ಚಿಕ್ಕಮಗಳೂರಿನಲ್ಲಿ ಅಕ್ರಮ ಶಸ್ತ್ರಾಸ್ತ್ರ ವಹಿವಾಟು ನಡೆಯುತ್ತಿದೆ‌ ಎಂಬ ಖಚಿತ ಮಾಹಿತಿ ಪಡೆದ ಪೊಲೀಸರು
    ಪ್ರತ್ಯೇಕ ಆರು ಪ್ರಕರಣಗಳಲ್ಲಿ ಬಂದೂಕು ದುರಸ್ತಿ ಮಾಡುವ ಅಂಗಡಿಗಳ ಮೇಲೆ ದಾಳಿ ನಡೆಸಿ ಪರವಾನಗಿ ಇಲ್ಲದ 47 ಅಕ್ರಮ ಬಂದೂಕು ಹಾಗೂ 2 ರಿವಾಲ್ವಾರ್ ಗಳನ್ನು ವಶಪಡಿಸಿಕೊಂಡಿದ್ದಾರೆ.
    ಈ ಸಂಬಂಧ ಕೊಪ್ಪ ತಾಲೂಕು ಅಡುಗೆ ಬೈಲ್ ಗ್ರಾಮದ ನೇತ್ರಕೊಂಡ ಕೂಲಿ ಲೈನ್‌ ನ ಸದಾಶಿವ ಆಚಾರಿ, ಮೂಡಿಗೆರೆ ತಾಲೂಕು ಕೆಳಗೂರು ಗ್ರಾಮದ ಸುಧಾಕರ ಆಚಾರ್, ಎನ್ ಆರ್ ಪುರ ತಾಲ್ಲೂಕಿನ ಬಾಳೆಹೊನ್ನೂರು ರಂಬಾಪುರಿ ಮಠ ರಸ್ತೆಯ ರಾಮಚಂದ್ರ ಆಚಾರ್ ನನ್ನು ಬಂಧಿಸಿದ್ದಾರೆ.
    ಈ ಮೂವರಿಂದ 47 ಬಂದೂಕು ಎರಡು ರಿವಾಲ್ವರ್, 24 ಬಂದೂಕು ನಳಿಕೆ, 22 ರೈಫಲ್ ಗುಂಡು, 40 ಭಕ್ಷಟ್ ಗುಂಡು, 15 ಕಾರ್ಟ್ರಿಡ್ಜೆಸ್ ಮತ್ತು ಏಳು ಮರದ ತುಂಡುಗಳನ್ನು ವಶಪಡಿಸಿಕೊಳ್ಳ ಲಾಗಿದೆ.
    ಇತ್ತೀಚಿಗೆ ಅನಧಿಕೃತ ಬಂದೂಕುಗಳಿಂದ ಶೂಟ್ ಪ್ರಕರಣಗಳು ನಡೆದ ಹಿನ್ನೆಲೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಕಾರಿ ಉಮಾ ಪ್ರಶಾಂತ್ ಮಲೆನಾಡಿನಲ್ಲಿ ಶಿಕಾರಿಗೆ ಉಪಯೋಗಿಸುವ ಅಕ್ರಮ ಬಂದೂಕುಗಳಿಂದ ಮಾನವನ ಪ್ರಾಣ ತೆಗೆಯಲು ಮುಂದಾಗಿರುವುದನ್ನು ಅರಿತು ಬಂದೂಕುಗಳ ಪರಿಶೀಲನೆಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದರು.
    ಮುಖ್ಯ ಅಧಿಕಾರಿಗಳ ಸೂಚನೆ ಮೇರೆಗೆ ಬಾಳೆಹೊನ್ನೂರು ಹಾಗೂ ಬಾಳೂರು ಪೊಲೀಸರು ತನಿಖೆ ನಡೆಸಿ ಸದಾಶಿವ ಆಚಾರ್ಯ ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಆತ ನೀಡಿದ ಸುಳಿವು ಆಧರಿಸಿ ಕಳಸ ಮತ್ತು ಎನ್ ಆರ್ ಪುರ ಠಾಣಾ ವ್ಯಾಪ್ತಿಯಲ್ಲಿ ಮೂರು ಪರವಾನಗಿ ಇಲ್ಲದ ಬಂದೂಕು ವಶಪಡಿಸಿಕೊಳ್ಳಲಾಗಿದೆ.

    Share. Facebook Twitter Pinterest LinkedIn Tumblr Email WhatsApp
    Previous ArticleBPL ಕಾರ್ಡ್ ಗೆ 10 ಕಿಲೋ ಅಕ್ಕಿ Free
    Next Article ಸಿದ್ದರಾಮಯ್ಯ ಅವರನ್ನು ಯಾಕೆ ಬಂಧಿಸಲಿಲ್ಲ?
    vartha chakra
    • Website

    Related Posts

    ಬೆಚ್ಚಿ ಬಿದ್ದ ಮಂಗಳೂರು

    May 2, 2025

    ನಿವೃತ್ತ ಡಿಜಿಪಿ ಕೊಲೆ ಹೇಗಾಯ್ತು ಗೊತ್ತಾ?

    April 21, 2025

    ನಟಿ ರನ್ಯಾ ರಾವ್ ಕಳ್ಳದಂಧೆಯ ಪುರಾಣ

    March 5, 2025

    Leave A Reply Cancel Reply

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಉಗ್ರರನ್ನು ಹೊಡೆದುರುಳಿಸಿದ್ದು ಬೆಂಗಳೂರಿನ ಡ್ರೋನ್

    ಗೆಲುವಿಗಾಗಿ ವಿಶೇಷ ಪೂಜೆ.

    ಆಪರೇಷನ್ ಸಿಂಧೂರ

    ಮಹಿಳೆಯರೇ‌ ಹುಷಾರ್

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • ремонт бытовой техники в москве on ಪ್ರಜ್ವಲ್… ಎಲ್ಲಿದ್ದೀಯಪ್ಪಾ.!
    • Floydfox on ಮುಖ್ಯ ಶಿಕ್ಷಕಿ ಮಾಡಿದ ಘನಂದಾರಿ ಕೆಲಸ | Viral News
    • Dwightpoest on ಸೋತ ಕಾಂಗ್ರೆಸ್ ನಾಯಕರಿಗೆ ಪಾಠ.
    Latest Kannada News

    ಉಗ್ರರನ್ನು ಹೊಡೆದುರುಳಿಸಿದ್ದು ಬೆಂಗಳೂರಿನ ಡ್ರೋನ್

    May 8, 2025

    ಗೆಲುವಿಗಾಗಿ ವಿಶೇಷ ಪೂಜೆ.

    May 8, 2025

    ಆಪರೇಷನ್ ಸಿಂಧೂರ

    May 7, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಯುದ್ಧದ ಎಫೆಕ್ಟ್ ಐಪಿಎಲ್ ಪಂದ್ಯವೇ ರದ್ದು #india #pakistan #worldnews #attack #sharevideo #dailyupdate
    Subscribe