Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಉದ್ಯೋಗ ಖಾತ್ರಿ‌ ಅವಧಿ ಹೆಚ್ಚಳ ಮಾಡಿ | Employment
    ಸುದ್ದಿ

    ಉದ್ಯೋಗ ಖಾತ್ರಿ‌ ಅವಧಿ ಹೆಚ್ಚಳ ಮಾಡಿ | Employment

    vartha chakraBy vartha chakraSeptember 22, 2023Updated:September 22, 202326 Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ಸೆ.22: ರಾಜ್ಯದಲ್ಲಿ ಈ ಬಾರಿ ಮುಂಗಾರು ಮಳೆಯ ತೀವ್ರ ಕೊರತೆಯಿಂದಾಗಿ ಬರ ಪರಿಸ್ಥಿತಿ ಎದುರಾಗಿದೆ. ಇದನ್ನು ನಿಭಾಯಿಸುವ ದೃಷ್ಟಿಯಿಂದ ಉದ್ಯೋಗ (Employment) ಖಾತ್ರಿ ಯೋಜನೆಯ ಮಾನವ ದಿನಗಳ ಅವಧಿ ಹೆಚ್ಚಳ ಮಾಡುವಂತೆ ಕೇಂದ್ರಕ್ಕೆ ರಾಜ್ಯ ಸರ್ಕಾರ ಮನವಿ ಮಾಡಿದೆ.
    ಈ ಸಂಬಂಧ ರಾಜ್ಯ ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್‌ ಖರ್ಗೆ ಕೇಂದ್ರ ಗ್ರಾಮೀಣಾಭಿವೃದ್ಧಿ ಸಚಿವ ಗಿರಿರಾಜ್ ಸಿಂಗ್ ಅವರಿಗೆ ಪತ್ರ ಬರೆದಿದ್ದು, ಮಳೆ ಅಭಾವದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಈಗಾಗಲೆ 31 ಜಿಲ್ಲೆಗಳ 195 ತಾಲ್ಲೂಕುಗಳನ್ನು ಬರಪೀಡಿತ ಪ್ರದೇಶಗಳೆಂದು ಘೋಷಿಸಿದೆ ಎಂದು ತಿಳಿಸಿದ್ದಾರೆ.

    ಈ ಹಿನ್ನೆಲೆಯಲ್ಲಿ ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ ಅಡಿ ಈಗ ನಿಗದಿ ಪಡಿಸಿರುವ 100 ದಿನಗಳ ಉದ್ಯೋಗ ಅವಧಿಯನ್ನು 150 ದಿನಗಳಿಗೆ ಏರಿಸಬೇಕು ಹಾಗೂ 1300 ಲಕ್ಷ ಮಾನವ ದಿನಗಳನ್ನು 1800 ಲಕ್ಷ ಮಾನವ ದಿನಗಳಿಗೆ ಏರಿಸಲು ಕೋರಿದ್ದಾರೆ.
    ಕರ್ನಾಟಕ ರಾಜ್ಯವು ನರೇಗ ಕಾರ್ಯಕ್ರಮದಡಿ ಉದ್ಯೋಗ ಸೃಷ್ಟಿಯಲ್ಲಿ ಮತ್ತು ವೈಯಕ್ತಿಕ ಆಸ್ತಿಗಳ ಸೃಷ್ಟಿಯಲ್ಲಿ ಮುಂದಿದ್ದು, ಪ್ರಸಕ್ತ ಹಣಕಾಸು ವರ್ಷ ರಾಜ್ಯದಲ್ಲಿ13 ಕೋಟಿ ಮಾನವ ದಿನಗಳನ್ನು ನಿರ್ಮಾಣ ಮಾಡುವ ಗುರಿ ಹೊಂದಿದೆ. ಇದರನ್ವಯ ಇದುವರೆವಿಗೆ 8.48 ಕೋಟಿ ಮಾನವ ದಿನಗಳ ಉದ್ಯೋಗವನ್ನು ಸೃಷ್ಟಿಸಲಾಗಿದೆ ಬರಗಾಲದ ಪ್ರಚಲಿತ ಪರಿಸ್ಥಿತಿಗಳಿಂದಾಗಿ, ಗ್ರಾಮೀಣ ಪ್ರದೇಶಗಳಲ್ಲಿ ಉದ್ಯೋಗಕ್ಕೆ ಹೆಚ್ಚಿನ ಬೇಡಿಕೆಯಿದ್ದು, ಉದ್ಯೋಗದ ಅವಧಿಯನ್ನು ಈಗಾಗಲೇ ಸಲ್ಲಿಸಿರುವ ಪ್ರಸ್ತಾವನೆಯಂತೆ 100 ದಿನಗಳಿಂದ 150 ದಿನಗಳವರೆಗೆ ವಿಸ್ತರಿಸಲು ಕೋರಿದ್ದಾರೆ.

    ಬರ ಪೀಡಿತ ತಾಲ್ಲೂಕುಗಳಲ್ಲಿ ಪ್ರಸಕ್ತ ಹಣಕಾಸು ವರ್ಷ 1234 ಲಕ್ಷ ಮಾನವ ದಿನಗಳ ಗುರಿಯನ್ನು ಹೊಂದಲಾಗಿದ್ದು, ಉದ್ಯೋಗವನ್ನು 100ರಿಂದ 150 ದಿನಗಳವರೆಗೆ ವಿಸ್ತರಿಸುವುದರಿಂದ ಈ ತಾಲ್ಲೂಕುಗಳ ಕಾರ್ಮಿಕರಿಗೆ ಅನುಕೂಲವಾಗಲಿದೆ ಎಂದು ಹೇಳಿದ್ದಾರೆ.
    ಪ್ರಸಕ್ತ ಹಣಕಾಸು ವರ್ಷದ ಮೊದಲ ಐದೂವರೆ ತಿಂಗಳಲ್ಲಿ ರಾಜ್ಯದಲ್ಲಿ ತಿಂಗಳಿಗೆ ಸರಾಸರಿ 1.52 ಕೋಟಿ ಮಾನವ ದಿನಗಳ ಉದ್ಯೋಗ ಸೃಷ್ಟಿಯಾಗಿದೆ. ಪ್ರಸಕ್ತ ಹಣಕಾಸು ವರ್ಷದಲ್ಲಿ 1300 ಲಕ್ಷ ಮಾನವ ದಿನಗಳ ಅನುಮೋದಿತ ಕಾರ್ಮಿಕ ಬಜೆಟ್ ಶೀಘ್ರವಾಗಿ ಖಾಲಿಯಾಗಲಿದ್ದು ಇನ್ನೂ 500 ಲಕ್ಷ ಮಾನವ ದಿನಗಳ ಉದ್ಯೋಗ ಸೃಷ್ಟಿಯಾಗಲಿದೆ ಎಂದು ಪತ್ರದಲ್ಲಿ ತಿಳಿಸಿದ್ದಾರೆ.

    Verbattle
    Verbattle
    Verbattle
    m
    Share. Facebook Twitter Pinterest LinkedIn Tumblr Email WhatsApp
    Previous Articleವಿದ್ಯುತ್ ಉತ್ಪಾದನೆ ಕುಸಿತ – ಸಿ.ಎಂ. ಅಸಮಾಧಾನ | Bengaluru
    Next Article KS&DL ಗೆ ಕಾರ್ಪೊರೇಟ್ ರೂಪ
    vartha chakra
    • Website

    Related Posts

    ಪ್ರಜ್ವಲ್ ರೇವಣ್ಣ ಜೈಲಿಗೆ ಕಳುಹಿಸಿದ ಪೊಲೀಸರಿಗೆ ಬಹುಮಾನ

    January 23, 2026

    ಮತ್ತೆ ಬೆಂಗಳೂರಿನ ರಸ್ತೆಗಿಳಿಯಲಿವೆ ಬೈಕ್ ಟ್ಯಾಕ್ಸಿಗಳು

    January 23, 2026

    ಐಜಿಪಿ ರಾಮಚಂದ್ರರಾವ್ ಗೆ ಮತ್ತೊಂದು ಸಂಕಷ್ಟ.

    January 22, 2026

    Leave A Reply Cancel Reply

    Verbattle
    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಪ್ರಜ್ವಲ್ ರೇವಣ್ಣ ಜೈಲಿಗೆ ಕಳುಹಿಸಿದ ಪೊಲೀಸರಿಗೆ ಬಹುಮಾನ

    ಮತ್ತೆ ಬೆಂಗಳೂರಿನ ರಸ್ತೆಗಿಳಿಯಲಿವೆ ಬೈಕ್ ಟ್ಯಾಕ್ಸಿಗಳು

    ಜನಾರ್ದನ ರೆಡ್ಡಿಗೆ ಬಿಕೆ ಹರಿಪ್ರಸಾದ್ ಸವಾಲು

    ಜನರ ಆಸ್ತಿ ಕಾರ್ಪೊರೇಟ್ ಪಾಲು: ಇದು ಅಭಿವೃದ್ಧಿಯೋ ಅಥವಾ ಅಪಾಯದ ಮುನ್ಸೂಚನೆಯೋ?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Daviddek on ಗಾಳಿಯಲ್ಲಿ ಗುಂಡು ಹಾರಿಸಿದ ಸ್ವಾಮೀಜಿ!
    • Daviddek on ವಾರಾಂತ್ಯದಲ್ಲಿ ಕಳ್ಳಿಯಾಗುತ್ತಿದ್ದ ಪ್ರೊಫೆಸರ್!
    • WillieCex on Hotel, Pub ಗಳಲ್ಲಿ Fire Safety ಇಲ್ಲಾಂದ್ರೆ ಲೈಸೆನ್ಸ್ ರದ್ದು
    Latest Kannada News

    ಪ್ರಜ್ವಲ್ ರೇವಣ್ಣ ಜೈಲಿಗೆ ಕಳುಹಿಸಿದ ಪೊಲೀಸರಿಗೆ ಬಹುಮಾನ

    January 23, 2026

    ಮತ್ತೆ ಬೆಂಗಳೂರಿನ ರಸ್ತೆಗಿಳಿಯಲಿವೆ ಬೈಕ್ ಟ್ಯಾಕ್ಸಿಗಳು

    January 23, 2026

    ಜನಾರ್ದನ ರೆಡ್ಡಿಗೆ ಬಿಕೆ ಹರಿಪ್ರಸಾದ್ ಸವಾಲು

    January 23, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.