Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಕೆ.ಜಿಗೆ 450 ಸನಿಹದಲ್ಲಿ ಹೊಸ ಅಡಿಕೆ – ಬೆಲೆ ಏರಿಕೆಯಾದ್ರೂ ವಹಿವಾಟು ಕಡಿಮೆ
    ವಾಣಿಜ್ಯ

    ಕೆ.ಜಿಗೆ 450 ಸನಿಹದಲ್ಲಿ ಹೊಸ ಅಡಿಕೆ – ಬೆಲೆ ಏರಿಕೆಯಾದ್ರೂ ವಹಿವಾಟು ಕಡಿಮೆ

    vartha chakraBy vartha chakraJuly 20, 2022Updated:July 20, 2022No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಮಂಗಳೂರು: ಈ ವಾರ ಹೊಸ ಅಡಿಕೆ ಬೆಲೆಯಲ್ಲಿ ಏರಿಕೆಯ ಬೆಳವಣಿಗೆಯಾಗಿದೆ. ಹೊರ ಮಾರುಕಟ್ಟೆಯಲ್ಲಿ ಹೊಸ ಅಡಿಕೆ ಕೆ.ಜಿಗೆ 450 ರೂ. ಸನಿಹ ತಲುಪಿದೆ.

    ಸಹಕಾರಿ ಸಂಸ್ಥೆ ಕ್ಯಾಂಪ್ಕೋಗೆ ಹೋಲಿಸಿದರೆ ಹೊರ ಮಾರುಕಟ್ಟೆಯಲ್ಲಿ ಹೊಸ ಅಡಿಕೆ ಕೆ.ಜಿಗೆ 7 ರೂ. ಹಳೆ ಅಡಿಕೆ 10 ರೂ. ಗಳಷ್ಟು ಅಧಿಕ ಇದ್ದು ಬೆಳೆಗಾರರು ಹೊರ ಮಾರುಕಟ್ಟೆಯತ್ತ ದೄಷ್ಟಿ ಹರಿಸಿದ್ದಾರೆ, ಪುತ್ತೂರಿನಲ್ಲಿ ಹೊರ ಮಾರುಕಟ್ಟೆಯಲ್ಲಿ ಜು. 19 ರಂದು ಹಳೆಯದಕ್ಕೆ 565 ರೂ. ಹಾಗೂ ಹೊಸ ಅಡಿಕೆಗೆ 447 ರೂ. ಇತ್ತು.

    ಧಾರಣೆ ಏರಿದರೂ ಬೇಡಿಕೆಗೆ ತಕ್ಕಷ್ಟು ಅಡಿಕೆ ಮಾರುಕಟ್ಟೆಗೆ ಬರುತ್ತಿಲ್ಲ. ಅಸ್ಸಾಂ, ಮೇಘಾಲಯ ಸೇರಿದಂತೆ ಉತ್ತರ ಭಾರತದಲ್ಲಿ ಭಾರೀ ಮಳೆಯ ಕಾರಣ ಅಡಿಕೆ ವಹಿವಾಟು ಕುಸಿದಿದ್ದು, ಮಾರುಕಟ್ಟೆಯ ಬಹುಪಾಲು ದಕ್ಷಿಣ ಭಾರತವನ್ನು ಅವಲಂಭಿಸಿರುವುದು ಕೂಡಾ ಬೇಡಿಕೆ ಹೆಚ್ಚಳಕ್ಕೆ ಕಾರಣವಾಗಿದೆ.

    Verbattle
    Verbattle
    Verbattle
    ವಾಣಿಜ್ಯ Business
    Share. Facebook Twitter Pinterest LinkedIn Tumblr Email WhatsApp
    Previous ArticleISIS ಉಗ್ರರ ಹಿಟ್ ಲಿಸ್ಟ್‌ನಲ್ಲಿ ಮೋದಿ
    Next Article ಆನ್‌ಲೈನ್ ಲೋನ್‌ ಕಿರುಕುಳಕ್ಕೆ ಪ್ರಾಣತೆತ್ತ ವ್ಯಕ್ತಿ
    vartha chakra
    • Website

    Related Posts

    ಡ್ರಾಪ್‌ಔಟ್‌ನಿಂದ ದೈತ್ಯ ಉದ್ಯಮಿಯವರೆಗೆ: ಅದಾನಿ ಸಾಮ್ರಾಜ್ಯದ ಯಶೋಗಾಥೆ!

    February 14, 2026

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    February 11, 2026

    ​ಬಿ ಖಾತಾ ಸೈಟ್ ಮಾಲೀಕರಿಗೆ ಬಂಪರ್ ಕೊಡುಗೆ!

    February 9, 2026

    Comments are closed.

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    ಸತ್ತವಳು ಎದ್ದು ಬಂದಾಗ!

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LarryCax on ಸಿದ್ದರಾಮಯ್ಯ ರಾಜೀನಾಮೆ ಕೊಡಲ್ಲ.
    • aviator_dvEa on ಮುನಿಸಿಕೊಂಡ G. Parameshwara ಮತ್ತು M.B.Patil
    • LinwoodGah on ದಾಸನ ಕಂಡು ಕಣ್ಣೀರು ಹಾಕಿದ ಪವಿತ್ರಾ ಗೌಡ
    Latest Kannada News

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    February 15, 2026

    ಸತ್ತವಳು ಎದ್ದು ಬಂದಾಗ!

    February 15, 2026

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    February 15, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.