Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಕಾಶಿ ಯಾತ್ರೆಗೆ ಹೋಗಲು ನೋಂದಾಯಿಸಿಕೊಳ್ಳುವುದು ಹೇಗೆ? ಸಬ್ಸಿಡಿಗಾಗಿ ಬೇಕಾಗುವ ದಾಖಲೆಗಳೇನು?
    ಸುದ್ದಿ

    ಕಾಶಿ ಯಾತ್ರೆಗೆ ಹೋಗಲು ನೋಂದಾಯಿಸಿಕೊಳ್ಳುವುದು ಹೇಗೆ? ಸಬ್ಸಿಡಿಗಾಗಿ ಬೇಕಾಗುವ ದಾಖಲೆಗಳೇನು?

    vartha chakraBy vartha chakraJuly 15, 2022Updated:July 15, 2022No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಕಾಶಿ ಯಾತ್ರೆಗೆ ಹೋಗುವ 30000 ಯಾತ್ರಿಗಳಿಗೆ ಕರ್ನಾಟಕ ಸರ್ಕಾರ 7ಕೋಟಿ ಹಣವನ್ನು ಮೀಸಲಿಟ್ಟಿದೆ ಎಂದು ಕರ್ನಾಟಕದ ಧಾರ್ಮಿಕ ದತ್ತಿ, ಹಜ್, ವಕ್ಫ್ ಸಚಿವೆ ಶಶಿಕಲಾ ಜೊಲ್ಲೆ ಹೇಳಿದ್ದರು. ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸಿದ ಯಾತ್ರಿಗಳಿಗೆ ನೇರವಾಗಿ ಅವಾರ ಅಕೌಂಟಿಗೆ ಹಣವನ್ನು ವರ್ಗಾವಣೆ ಮಾಡಲಾಗುವುದು. 5000 ನೇರ ನಗದು ವರ್ಗಾವಣೆಗೆ ನಿನ್ನೆ ಮುಖ್ಯಮಂತ್ರಿ ಬೊಮ್ಮಾಯಿ ಚಾಲನೆ ನೀಡಿದ್ದಾರೆ,. ಇನ್ನು ಕಾಶಿ ಯಾತ್ರೆಗೆ ಯಾರೆಲ್ಲ ಯಾವಾಗ ಹೋಗಬಹುದು ಎನ್ನುವ ಮಾಹಿತಿ ಇಲ್ಲಿದೆ.
    ನೋಂದಣಿ :
    ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸುವವರು ಕರ್ನಾಟಕ ಸರ್ಕಾರದ ಅಧಿಕೃತ ವೆಬ್ಸೈಟ್ ಗಳಾದ http://sevasindhuservices.karnataka.gov.in/ ಮತ್ತು http://itms.kar.nic.in/hrcehome/index.php ಸಬ್ಸಿಡಿಗಳಿಗಾಗಿ ನೋಂದಾಯಿಸಿಕೊಳ್ಳಬಹುದು.

    ಯೋಜನೆಯ ಅರ್ಹತೆಯ ಮಾಹಿತಿ
    ೧. ಯಾತ್ರಿಯು ಕರ್ನಾಟಕದ ನಿವಾಸಿ ಆಗಿರಬೇಕು
    ೨. ವೋಟರ್ ಐಡಿ, ಆಧಾರ್, ಪಡಿತರ ಚೀಟಿ ಹಿಒಂದಿರಬೇಕು
    ೩. ಯಾತ್ರಿಯು 18 ವರ್ಷ ಮೇಲ್ಪಟ್ಟವರಾಗಿರಬೇಕು.
    ೪. ಸಬ್ಸಿಡಿಯು ಒಂದು ಸಲ ಮಾತ್ರ ನೀಡಲಾಗುವುದು.

    ಬೇಕಾಗಿರುವ ದಾಖಲೆಗಳು
    ೧. ವೋಟರ್ ಐಡಿ
    ೨. ಆಧಾರ್ ಕಾರ್ಡ್, ಪಡೀತಾ ಚೀಟಿ, ಪಾಸ್ಪೋರ್ಟ್ ಸೈಜ್ ಫೋಟೋ, ಕರ್ನಾಟಕ ಮೂಲದ ನಿವಾಸದ ಪುರಾವೆ
    ೩. ಬ್ಯಾಂಕ್ ಡೀಟೇಲ್ಸ್
    ೪. ಕೋವಿಡ್ ಲಸಿಕೆ ಪ್ರಮಾಣ ಪತ್ರ

    ಉಳಿದಂತೆ ಆಹಾರ, ವಸತಿ, ಊಟ, ನೀರು, ಮೂಲಭೂತ ಸೌಕರ್ಯಗಳು ರೈಲ್ವೆ ಅಧೀನ ಸಂಸ್ಥೆ IRCTC ಜೊತೆ ಒಪ್ಪಂದ ಮಾಡಿಕೊಂಡಿದೆ. 7 ದಿನಗಳ ಪ್ರವಾಸಕ್ಕೆ ಒತಾರೆ 15,000 ಖರ್ಚು ತಗುಲಲಿದ್ದು ಅದರಲ್ಲಿ 5,000 ಕರ್ನಾಟಕ ಸರ್ಕಾರ ಸಹಾಯ ಧನವನ್ನಾಗಿ ನೀಡುತ್ತದೆ.

    Karnataka travel ಧಾರ್ಮಿಕ
    Share. Facebook Twitter Pinterest LinkedIn Tumblr Email WhatsApp
    Previous Articleಒಂದೂವರೆ ತಿಂಗಳ ಬಳಿಕ ಭಾವುಕ ಬರಹವನ್ನು ಹಂಚಿಕೊಂಡ ಗಾಯಕ ಕೆ ಕೆ ಅವರ ಪತ್ನಿ ಮತ್ತು ಮಕ್ಕಳು
    Next Article ಗ್ರಾಮಸ್ಥರಿಂದಲೇ ಗ್ರಾಮದ ಅಭಿವೃದ್ಧಿ
    vartha chakra
    • Website

    Related Posts

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    June 24, 2025

    ಗುಜರಾತ್ ನಲ್ಲಿ ಆಪ್ ಗೆದ್ದೇ ಬಿಡ್ತು.

    June 24, 2025

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    June 20, 2025

    Comments are closed.

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    ಸುಂದರಿ ಜಾಲಕ್ಕೆ ಬಲಿಯಾದ ಇರಾನ್.

    ಗುಜರಾತ್ ನಲ್ಲಿ ಆಪ್ ಗೆದ್ದೇ ಬಿಡ್ತು.

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • io3ha on ಜಯದೇವ ಆಸ್ಪತ್ರೆ ನಿರ್ಮಾಣದ ಪ್ರೇರಕ ಶಕ್ತಿ ಯಾರು ಗೊತ್ತಾ? | Jayadeva Hospital
    • 89hdb on ಕೊಡವರಿಗೆ ಶಾಸಕ ಪೊನ್ನಣ್ಣ ಅಭಯ | AS Ponnanna
    • Bobbyglupe on ರಾಜ್ಯದಲ್ಲಿ ಹಸಿರು ಪಟಾಕಿಗೆ ಮಾತ್ರ ಅವಕಾಶ | Green Crackers
    Latest Kannada News

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    June 24, 2025

    ಸುಂದರಿ ಜಾಲಕ್ಕೆ ಬಲಿಯಾದ ಇರಾನ್.

    June 24, 2025

    ಗುಜರಾತ್ ನಲ್ಲಿ ಆಪ್ ಗೆದ್ದೇ ಬಿಡ್ತು.

    June 24, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ನಮಸ್ಕಾರ ದ್ಯಾವ್ರು ಎಲ್ಲೋದೆ ಡಾ.ಬ್ರೋ ಸೈಲೆಂಟಾಗಿದ್ದೇಕೆ ? #drbro #kannada #karnataka #kannadamemes #viral
    Subscribe