Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಕೇರಳದಲ್ಲಿ Monkeypox ಪತ್ತೆ :ಕರ್ನಾಟಕ ಗಡಿಭಾಗದಲ್ಲಿ ಕಟ್ಟೆಚ್ಚರ
    ಸುದ್ದಿ

    ಕೇರಳದಲ್ಲಿ Monkeypox ಪತ್ತೆ :ಕರ್ನಾಟಕ ಗಡಿಭಾಗದಲ್ಲಿ ಕಟ್ಟೆಚ್ಚರ

    vartha chakraBy vartha chakraJuly 19, 2022Updated:July 19, 2022No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಮಂಗಳೂರು: ಕೇರಳದಲ್ಲಿ ಎರಡನೇ Monkeypox ಸೋಂಕು ಪ್ರಕರಣ ದೃಢಪಟ್ಟಿದೆ. ಈ ವ್ಯಕ್ತಿ ಮಂಗಳೂರು ವಿಮಾನ ನಿಲ್ದಾಣ ಮೂಲಕ ಆಗಮಿಸಿರುವ ಕಾರಣ ಕರಾವಳಿ ಜಿಲ್ಲೆಗಳಲ್ಲಿನ ಒಟ್ಟು ಮೂವತ್ತೈದು ಮಂದಿ ಸಹಪ್ರಯಾಣಿಕರನ್ನು ಐಸಿಯುನಲ್ಲಿ ಇರಿಸಲಾಗಿದೆ, ಜುಲೈ16 ರಂದು ಯು ಎ ಇ ನಿಂದ ವಿಮಾನ ಮೂಲಕ ಆಗಮಿಸಿದ ಮೂವತ್ತೈದು ಹರೆಯದ ಕಣ್ಣೂರಿಗೆ ತೆರಳಿದ ಯುವಕನಲ್ಲಿ Monkeypox ಲಕ್ಷಣ ಕಂಡುಬಂದ ಕಾರಣ ಸ್ವತಃ ಆತನೇ ಬಂದು ಆಸ್ಪತ್ರೆಗೆ ದಾಖಲಾಗಿದ್ದ. ಆತನ ಮಾದರಿಗಳನ್ನು ಪರೀಕ್ಷೆಗೆ ಕಳುಹಿಸಿದ್ದು, ಸೋಮವಾರ ಆತನಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ .ಈ ಹಿನ್ನೆಲೆಯಲ್ಲಿ ವಿಮಾನದಲ್ಲಿ ಆಗಮಿಸಿದ ಪ್ರಯಾಣಿಕರಲ್ಲಿ ಆತನ ಮುಂದಿನ 3 ಹಾಗು ಹಿಂದಿನ 3ಸಾಲಿನ ಆಸನಗಳಲ್ಲಿ ಕುಳಿತಿದ್ದ ಎಲ್ಲಾ ಪ್ರಯಾಣಿಕರನ್ನು ಗುರುತಿಸಿ ಸಂಪರ್ಕಿಸಲಾಗಿದೆ. ಅವರೆಲ್ಲರನ್ನು ಐಸೋಲೇಶನ್ ಇರುವಂತೆ ಸೂಚನೆ ನೀಡಲಾಗಿದೆ. ಅವರಿಗೆ ಇದುವರೆಗೆ ಯಾವುದೇ ಲಕ್ಷಣಗಳಿಲ್ಲ ಎಂದು ಜಿಲ್ಲಾ ಕೋ ಬಿಡ್ ನೋಡಲ್ ಅಧಿಕಾರಿ ತಿಳಿಸಿದ್ದಾರೆ. ಪ್ರಯಾಣಿಕರಲ್ಲಿ ಕಾಸರಗೋಡಿನ 15, ದಕ್ಷಿಣ ಕನ್ನಡ ಜಿಲ್ಲೆ 10 ಹಾಗು ಉಡುಪಿ ಜಿಲ್ಲೆಯ 8ಮಂದಿ ಸೇರಿದ್ದಾರೆ. ಜುಲೈ ಹದಿಮೂರರಂದು ಆಗಮಿಸಿದ ಇವರೆಲ್ಲರೂ 21 ದಿನಗಳ ಐಸೋಲೇಶನಲ್ಲಿ ಇರಬೇಕಾಗುತ್ತದೆ. ಅದುವರೆಗೆ ಕೋವಿಡ್ ರೀತಿಯಲ್ಲಿಯೇ ಸಮಯ ವ್ಯಯಿಸಬೇಕಾಗುತ್ತದೆ ಆಯಾ ಜಿಲ್ಲೆಗಳಿಗೆ ಸಂಬಂಧಿಸಿದ ಪ್ರಯಾಣಿಕರ ಮೇಲೆ ಆಯಾ ಸರಕಾರಿ ವೈದ್ಯಾಧಿಕಾರಿಗಳು ನಿಗಾ ಇರಿಸಲಿದ್ದಾರೆ. ವಿಮಾನ ನಿಲ್ದಾಣದಲ್ಲಿ ಮಂಕಿ ಪಾಸಿಟಿವ್ ವ್ಯಕ್ತಿಯ ಇಮಿಗ್ರೇಷನ್ ಪ್ರಕ್ರಿಯೆ ನೆರೆವೇರಿಸಿದ ಅಧಿಕಾರಿ, ವಿಮಾನದಲ್ಲಿನ ಓರ್ವ ಪೈಲೆಟ್ ಅಟೆಂಡೆಂಟ್ ಅವರನ್ನು ಕೂಡ ಮುನ್ನೆಚ್ಚರಿಕೆಯ ದೃಷ್ಟಿಯಿಂದ ಐಸೋಲೇಶನಲ್ಲಿ ಇರುವಂತೆ ಸೂಚಿಸಲಾಗಿದೆ. ವಿಮಾನದಲ್ಲಿ ಒಟ್ಟು ನೂರ ಹತ್ತೊಂಬತ್ತು ಮಂದಿ ಪ್ರಯಾಣಿಕರಿದ್ದರು.

    doctor Karnataka kerala mangalore medical monkeypox ಉಡುಪಿ
    Share. Facebook Twitter Pinterest LinkedIn Tumblr Email WhatsApp
    Previous Articleಉತ್ಸವದ ವೇಳೆ ಕುಸಿದು ಬಿದ್ದ ಅರ್ಚಕ
    Next Article ಕೊಡವರ ಅಪಮಾನ ಮಾಡಿದವ ಪೊಲೀಸ್ ಬಲೆಗೆ..
    vartha chakra
    • Website

    Related Posts

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    June 24, 2025

    ಗುಜರಾತ್ ನಲ್ಲಿ ಆಪ್ ಗೆದ್ದೇ ಬಿಡ್ತು.

    June 24, 2025

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    June 20, 2025

    Comments are closed.

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    ಸುಂದರಿ ಜಾಲಕ್ಕೆ ಬಲಿಯಾದ ಇರಾನ್.

    ಗುಜರಾತ್ ನಲ್ಲಿ ಆಪ್ ಗೆದ್ದೇ ಬಿಡ್ತು.

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Bobbyglupe on ಬಿಜೆಪಿಗೆ ಗುಡ್ ಬೈ ಹೇಳಲು ಸಜ್ಜಾದ ಸದಾನಂದ ಗೌಡ | Sadananda Gowda
    • Bobbyglupe on ಚುನಾವಣೆ ನಂತರ ಶಿವಕುಮಾರ್ ಮುಖ್ಯಮಂತ್ರಿಯಾಗಲಿದ್ದಾರೆ | DK Shivakumar
    • 16l3m on ವಿಷದ ಲಡ್ಡು ಕಳುಹಿಸಿದನು ಸಿಕ್ಕಿ ಬಿದ್ದ
    Latest Kannada News

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    June 24, 2025

    ಸುಂದರಿ ಜಾಲಕ್ಕೆ ಬಲಿಯಾದ ಇರಾನ್.

    June 24, 2025

    ಗುಜರಾತ್ ನಲ್ಲಿ ಆಪ್ ಗೆದ್ದೇ ಬಿಡ್ತು.

    June 24, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ನಮಸ್ಕಾರ ದ್ಯಾವ್ರು ಎಲ್ಲೋದೆ ಡಾ.ಬ್ರೋ ಸೈಲೆಂಟಾಗಿದ್ದೇಕೆ ? #drbro #kannada #karnataka #kannadamemes #viral
    Subscribe