Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ರೆಪೋ ದರ ಹೆಚ್ಚಳ: ದುಬಾರಿಯಾಗಲಿದೆ ಬ್ಯಾಂಕ್ ಸಾಲ
    ವಾಣಿಜ್ಯ

    ರೆಪೋ ದರ ಹೆಚ್ಚಳ: ದುಬಾರಿಯಾಗಲಿದೆ ಬ್ಯಾಂಕ್ ಸಾಲ

    vartha chakraBy vartha chakraAugust 5, 2022Updated:August 5, 2022No Comments1 Min Read
    Facebook Twitter WhatsApp Pinterest LinkedIn Tumblr Email
    The Secretary, Department of Economic Affairs, Shri Shaktikanta Das addressing a press conference, in New Delhi on December 15, 2016.
    Share
    Facebook Twitter LinkedIn Pinterest Email WhatsApp

    ಮುಂಬೈ: ಹಣದುಬ್ಬರ ನಿಯಂತ್ರಿಸುವ ನಿಟ್ಟಿನಲ್ಲಿ ಭಾರತೀಯ ರಿಸರ್ವ್ ಬ್ಯಾಂಕ್ ರೆಪೋ ದರ ಹೆಚ್ಚಳ ಮಾಡಿದೆ. ರೆಪೋ ದರದಲ್ಲಿ 50 ಮೂಲಾಂಕ ಹೆಚ್ಚಳವಾಗಿದ್ದು, ಶೇಕಡಾ 5.4ಕ್ಕೆ ತಲುಪಿದೆ.
    ಮುಂಬೈನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಆರ್‌ಬಿಐ ಗವರ್ನರ್ ಶಕ್ತಿಕಾಂತ್ ದೇಸಾಯಿ ಈ ಮಾಹಿತಿ ನೀಡಿದ್ದಾರೆ. ಕೊರೋನಾ ಅವಧಿಯಲ್ಲಿ ಆರ್ ಬಿ ಐ, ರೆಪೋ ದರದಲ್ಲಿ ಯಥಾಸ್ಥಿತಿ ಕಾಯ್ದುಕೊಂಡಿತ್ತು.
    ಜೂನ್ ತಿಂಗಳಲ್ಲಿ ರೆಪೋ ದರದಲ್ಲಿ 50 ಮೂಲಾಂಕ ಹೆಚ್ಚಳ ಮಾಡಿತ್ತು. ಇದೀಗ ಮತ್ತೊಮ್ಮೆ ರೆಪೋ ದರ ಹೆಚ್ಚಳವಾಗಿದ್ದು ಶೇಕಡಾ 5.4ಕ್ಕೆ ತಲುಪಿದೆ.
    ವಾಣಿಜ್ಯ ಬ್ಯಾಂಕ್‌ಗಳು ಆರ್‌ಬಿಐನಿಂದ ಪಡೆಯುವ ಸಾಲಕ್ಕೆ ವಿಧಿಸಲಾಗುತ್ತಿರುವ ಬಡ್ಡಿದರವನ್ನು ರೆಪೋ ಎಂದು ಕರಯಲಾಗುತ್ತಿದೆ. ಬ್ಯಾಂಕ್ ಗಳು ಸಾಲ ಪಡೆಯಲು ಹೆಚ್ಚಿನ ಬಡ್ಡಿ ನೀಡಬೇಕಾಗುತ್ತದೆ. ಅದೇ ಹಣವನ್ನು ಬ್ಯಾಂಕ್ ಗಳು ಗ್ರಾಹಕನಿಗೆ ನೀಡುವಾಗ ಅದಕ್ಕಿಂತ ಹೆಚ್ಚಿನ ಬಡ್ಡಿ ವಸೂಲಿ ಮಾಡುತ್ತಿವೆ. ಇದರಿಂದ ಬ್ಯಾಂಕ್ ನ ಬಡ್ಡಿ ದರ ಹೆಚ್ಚಳವಾಗುತ್ತಿದೆ.

    Business ವಾಣಿಜ್ಯ ವ್ಯವಹಾರ Business
    Share. Facebook Twitter Pinterest LinkedIn Tumblr Email WhatsApp
    Previous Articleದಾವೂದ್ ಭಂಟ ಸಲೀಂ ಖುರೇಶಿ ಅಲಿಯಾಸ್ ಸಲೀಂ ಫ್ರೂಟ್ ಸೆರೆ..
    Next Article ಫಾಝಿಲ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಪ್ರಚೋದನಕಾರಿ ಪೋಸ್ಟ್; ಪ್ರಕರಣ ದಾಖಲು
    vartha chakra
    • Website

    Related Posts

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    June 23, 2025

    ಬೆಂಗಳೂರಿನ ಪಬ್,ಬಾರ್ ಗಳಲ್ಲಿ ಏನೆಲ್ಲಾ ನಡೆಯುತ್ತೆ ಗೊತ್ತಾ ?

    June 20, 2025

    ನಾನು ಹುಚ್ಚ ಅಲ್ಲ ಅಂದ್ರು ಡಿಕೆ ಶಿವಕುಮಾರ್ ಯಾಕೆ ಗೊತ್ತಾ?

    June 12, 2025

    Comments are closed.

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    ಸರ್ಕಾರದಲ್ಲಿ ಕಮೀಷನ್ ಹಾವಳಿ.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Williamreosy on ಲೆಕ್ಕಾಚಾರದೊಂದಿಗೆ ಮುನುಗ್ಗುತ್ತಿರುವ CK ರಾಮಮೂರ್ತಿ | CK Ramamurthy
    • tvut3 on ರಾಜ್ಯದ ಖಜಾನೆ ಖಾಲಿ ಅಂತೆ.
    • gnxbj on ಬಿಜೆಪಿಯಿಂದ ದಲಿತರಿಗೆ ಅಪಮಾನ.
    Latest Kannada News

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    June 23, 2025

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    June 20, 2025

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    June 20, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಮೋದಿಯನ್ನೇ ಕಾಪಿ ಮಾಡಿದ್ರಾ ಟ್ರಂಪ್ #narendramodi #donaldtrump #viralvideo #facts #iran #israel #war
    Subscribe