Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಪ್ರಧಾನಿ ಮೋದಿ ಹತ್ಯೆಗೆ ಸಂಚು:ಇಬ್ಬರ ಸೆರೆ
    ಸುದ್ದಿ

    ಪ್ರಧಾನಿ ಮೋದಿ ಹತ್ಯೆಗೆ ಸಂಚು:ಇಬ್ಬರ ಸೆರೆ

    vartha chakraBy vartha chakraJuly 14, 2022Updated:July 14, 2022No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಪಾಟ್ನಾ(ಬಿಹಾರ),ಜು.14-ಮಹತ್ವದ ಕಾರ್ಯಾಚರಣೆಯೊಂದರಲ್ಲಿ ನಗರದಲ್ಲಿ ಪ್ರಧಾನಿ ಮೋದಿ ಹತ್ಯೆಗೆ ಉಗ್ರರು ಸಂಚು ಮಾಡಿದ್ದನ್ನು ಬೇಧಿಸಿ ಇಬ್ಬರು ಶಂಕಿತ ಉಗ್ರರನ್ನು ಬಂಧಿಸಲಾಗಿದೆ.
    ಪೊಲೀಸರ ದಾಳಿ ಇಬ್ಬರು ಉಗ್ರರನ್ನು ನಡೆಸಿದ ಕಾರ್ಯಾಚರಣೆ ವೇಳೆ 8 ಪುಟಗಳ ದಾಖಲೆಗಳನ್ನು ವಶಪಡಿಸಿಕೊಳ್ಳಲಾಗಿದ್ದು, ಅದರಲ್ಲಿ 2047ರ ವೇಳೆಗೆ ಭಾರತವನ್ನು ಇಸ್ಲಾಮಿಕ್ ರಾಷ್ಟ್ರವನ್ನಾಗಿ ಮಾಡಬೇಕೆಂಬುದರ ಬಗ್ಗೆ ಬರೆಯಲಾಗಿದೆ.
    ಬಂಧಿತ ಶಂಕಿತ ಉಗ್ರರಾದ ಮೊಹಮ್ಮದ್ ಜಲಾವುದ್ದೀನ್ ಹಾಗು ಅತ್ತರ್ ಪರ್ವೇಜ್ ನನ್ನು ಹೆಚ್ಚಿನ ವಿಚಾರಣೆ ನಡೆಸಲಾಗಿದೆ. ಅಚ್ಚರಿಯ ಸಂಗತಿಯೆಂದರೆ, ಬಂಧಿತರಾಗಿರುವ ಜಲಾವುದ್ದೀನ್ ಜಾರ್ಖಂಡ್​ನ ನಿವೃತ್ತ ಪೊಲೀಸ್ ಅಧಿಕಾರಿಯಾಗಿದ್ದಾರೆ. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಈ ಉಗ್ರರ ತಂಡ ಗುರಿಯಾಗಿಸಿಕೊಂಡಿತ್ತು, ಮೋದಿಯವರ ಹತ್ಯೆಗೆ ಸಂಚು ರೂಪಿಸಿತ್ತು ಎನ್ನಲಾಗಿದೆ.
    ಪ್ರಧಾನಿ ಮೋದಿ ಹತ್ಯೆಗೆ ಸಂಚು ರೂಪಿಸಿದ್ದ ಶಂಕಿತರನ್ನು ಬಂಧಿಸಲಾಗಿದೆ. ಬಿಹಾರ ರಾಜಧಾನಿ ಪಾಟ್ನಾದಲ್ಲಿ ಇಬ್ಬರು ಶಂಕಿತರನ್ನು ಬಂಧಿಸಲಾಗಿದೆ. ಜುಲೈ 12ರಂದು ಬಿಹಾರಕ್ಕೆ ಮೋದಿ ಭೇಟಿ ವೇಳೆ ಹತ್ಯೆಗೆ ಸಂಚು ರೂಪಿಸಲಾಗಿತ್ತು. ಜುಲೈ 6, 7ರಂದು ಸಂಚು ರೂಪಿಸಲು ಸಭೆ ಕರೆದಿದ್ದರು. ಬಂಧಿತ ಶಂಕಿತರಿಂದ ಪಿಎಫ್​​ಐಗೆ ಸೇರಿದ 25 ಕರಪತ್ರ ವಶಕ್ಕೆ ಪಡೆಯಲಾಗಿದೆ.
    ಜುಲೈ 12ರಂದು ಪ್ರಧಾನಿ ನರೇಂದ್ರ ಮೋದಿ ಅವರ ಹತ್ಯೆ ಮಾಡುವ ಸಂಚು ಮಾಡಿದ್ದ ಉಗ್ರರು ಇದೀಗ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾರೆ. ಬಂಧಿತರನ್ನು ಅತ್ತರ್ ಪರ್ವೇಜ್ ಮತ್ತು ಎಂಡಿ ಜಲಾಲುದ್ದೀನ್ ಎಂದು ಗುರುತಿಸಲಾಗಿದೆ. ಬಿಹಾರಕ್ಕೆ ಪ್ರಧಾನಿ ಮೋದಿ ಅವರ ಭೇಟಿಗೆ 15 ದಿನಗಳ ಮೊದಲು ಶಂಕಿತ ಭಯೋತ್ಪಾದಕರಿಗೆ ಫುಲ್ವಾರಿ ಷರೀಫ್‌ನಲ್ಲಿ ತರಬೇತಿ ನೀಡಲಾಗುತ್ತಿತ್ತು. ಅವರು ಜುಲೈ 6 ಮತ್ತು 7ರಂದು ಪ್ರಧಾನಿ ಮೋದಿಯನ್ನು ಗುರಿಯಾಗಿಸಲು ಸಂಚು ರೂಪಿಸಲು ಸಭೆಗಳನ್ನು ನಡೆಸಿದ್ದರು. ಶಂಕಿತ ಉಗ್ರರು ಫುಲ್ವಾರಿ ಷರೀಫ್ ಕಚೇರಿ ಮೇಲೆ ಬಿಹಾರ ಪೊಲೀಸರು ದಾಳಿ ನಡೆಸಿದ್ದಾರೆ.

    Verbattle
    Verbattle
    Verbattle
    News
    Share. Facebook Twitter Pinterest LinkedIn Tumblr Email WhatsApp
    Previous Articleಇಂದಿರಾ ಗಾಂಧಿ ಪಾತ್ರದಲ್ಲಿ ಕಂಗನಾ ಫಸ್ಟ್ ಲುಕ್ ಬಿಡುಗಡೆ
    Next Article ಮಸೀದಿ ಅಧ್ಯಕ್ಷ ಸ್ಥಾನಕ್ಕೆ ಕಿತ್ತಾಟ : ಮಾಜಿ ಕಾರ್ಪೋರೇಟರ್ ಪತಿಯ ಸಾವಿನ ಹಿಂದಿನ ರಹಸ್ಯ ಲೀಕ್
    vartha chakra
    • Website

    Related Posts

    ಸತ್ತವಳು ಎದ್ದು ಬಂದಾಗ!

    February 15, 2026

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    February 15, 2026

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    February 14, 2026

    Comments are closed.

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    ಸತ್ತವಳು ಎದ್ದು ಬಂದಾಗ!

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LeonardReawn on ಅವಿವಾಹಿತರಿಗೆ ಹೋಟೆಲ್ ರೂಂ ಇಲ್ಲ
    • Williamkendy on ಧರ್ಮಸ್ಥಳ ಪ್ರಕರಣಕ್ಕೆ ಹಠಾತ್ ತಿರುವು.
    • alpha66_qtKr on ಕೈಲಾಸವಾಸಿಯಾದ ‘ಕಲೈವಾಣಿ’
    Latest Kannada News

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    February 15, 2026

    ಸತ್ತವಳು ಎದ್ದು ಬಂದಾಗ!

    February 15, 2026

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    February 15, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.