Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಭೀಕರ ಅಪಘಾತದಲ್ಲಿ ಬಲಿಯಾದ ಇನ್ಸಪೆಕ್ಟರ್
    ರಾಜ್ಯ

    ಭೀಕರ ಅಪಘಾತದಲ್ಲಿ ಬಲಿಯಾದ ಇನ್ಸಪೆಕ್ಟರ್

    vartha chakraBy vartha chakraDecember 7, 2022Updated:December 7, 20222 Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಕಲಬುರಗಿ – ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲ್ಲೂಕಿನ ನೆಲೋಗಿ ಕ್ರಾಸ್‌ನಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಈ ದುರಂತದಲ್ಲಿ ಸಿಂದಗಿ ಸರ್ಕಲ್ ಇನ್ಸ್ ಪೆಕ್ಟರ್ ರವಿ ಉಕ್ಕುಂದ ಹಾಗೂ ಅವರ ಪತ್ನಿ ಮಧು ದುರ್ಮರಣಕ್ಕೀಡಾಗಿದ್ದಾರೆ.
    ಮೃತ ರವಿ ಉಕ್ಕುಂದ ಅವರು ಮೂಲತಃ ಕೊಪ್ಪಳ  ಜಿಲ್ಲೆಯವರು.ವಿಜಯಪುರ ಜಿಲ್ಲೆ ಸಿಂಧಗಿ ಠಾಣೆಯಲ್ಲಿ ಸಿಪಿಐ ಆಗಿ ಕೆಲಸ ನಿರ್ವಹಿಸುತ್ತಿದ್ದರು. ಕಲಬುರಗಿಯ ಆಸ್ಪತ್ರೆಗೆಂದು ಸಿಂಧಗಿಯಿಂದ ಪತ್ನಿ ಜತೆಗೆ ರವಿ ಉಕ್ಕುಂದ ಅವರು ಸ್ವಂತ ಕಾರಿನಲ್ಲಿ ತೆರಳುವಾಗ ಮಾರ್ಗಮಧ್ಯೆ ಅಪಘಾತ ಸಂಭವಿಸಿದೆ.
    ರವಿ ಉಕ್ಕುಂದ ಅವರೇ ಕಾರು ಚಲಾಯಿಸಿಕೊಂಡು ಹೋಗುತ್ತಿದ್ದರು.ನೆಲೋಗಿ ಕ್ರಾಸ್ ಬಳಿ ರಸ್ತೆ ಕ್ರಾಸ್​ ಮಾಡುವಾಗ ನಿಯಂತ್ರಣ ತಪ್ಪಿ ನಿಂತಿದ್ದ ಲಾರಿಗೆ ಹಿಂಬದಿಯಿಂದ ಕಾರು ಡಿಕ್ಕಿಯಾಗಿದೆ ಎಂದು ಹೇಳಲಾಗುತ್ತಿದೆ .
    ಈ ಅಪಘಾತದಿಂದಾಗ ಕಾರಿನ ಮುಂಭಾಗ ಸಂಪೂರ್ಣ ನಜ್ಜು ಗುಜ್ಜಾಗಿದ್ದು ಮುಂದಿನ ಸೀಟ್ ನಲ್ಲಿ ಕುಳಿತದ್ದ ದಂಪತಿ ದುರಂತ ಅಂತ್ಯ ಕಂಡಿದ್ದಾರೆ. 

    ಅಪಘಾತ ಕಾರು ಡಿಕ್ಕಿ
    Share. Facebook Twitter Pinterest LinkedIn Tumblr Email WhatsApp
    Previous Articleಹೆಲ್ಮೆಟ್ ಧರಿಸದ ಪೊಲೀಸ್ ಸಸ್ಪೆಂಡ್
    Next Article ಬ್ಯಾಟರಾಯನಪುರದಲ್ಲೂ ಡಿಲೀಟ್!
    vartha chakra
    • Website

    Related Posts

    KGF ಬಾಬು ಬಳಿ ತೆರಿಗೆ ವಸೂಲಿ ಮಾಡಿದ ಅಧಿಕಾರಿಗಳು!

    July 23, 2025

    ರೌಡಿ ಬಿಕ್ಲು ಶಿವ ಹತ್ಯೆ – ಬೈರತಿ ಬಸವರಾಜ್ ಗೆ ಸಂಕಷ್ಟ !

    July 22, 2025

    ಉಪನ್ಯಾಸಕರಲ್ಲ ಇವರು ರಾಕ್ಷಸರು.

    July 15, 2025

    Comments are closed.

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಬೆಂಗಳೂರಿಗೆ ಮತ್ತೊಂದು ವಿಮಾನ ನಿಲ್ದಾಣ ಡೌಟು ?

    CM‌ ಮತ್ತು DCM ರಾಹುಲ್ ಗಾಂಧಿ ಭೇಟಿ ನಿಗದಿ ?

    ರಸಗೊಬ್ಬರ ದಾಸ್ತಾನೆಷ್ಟಿದೆ ಗೊತ್ತಾ ?

    FIR ದಾಖಲಿಸಲು ಇದು ಕಡ್ಡಾಯ !

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • События on ಅಪರೂಪದ ಸಾಧಕ ಬಿಂದೇಶ್ವರ್ ಪಾಠಕ್ | Bindeshwar Pathak
    • flis_jxMl on ಶನಿವಾರkpcc ಕಚೇರಿಗೆ ಸಿಎಂ ಬರುತ್ತಾರೆ.
    • Ralphhow on ಕನ್ನಡ ರಾಜ್ಯೋತ್ಸವ ಪ್ರಶಸ್ತಿ ವಿಜೇತರ ಪಟ್ಟಿ
    Latest Kannada News

    ಬೆಂಗಳೂರಿಗೆ ಮತ್ತೊಂದು ವಿಮಾನ ನಿಲ್ದಾಣ ಡೌಟು ?

    July 26, 2025

    CM‌ ಮತ್ತು DCM ರಾಹುಲ್ ಗಾಂಧಿ ಭೇಟಿ ನಿಗದಿ ?

    July 26, 2025

    ರಸಗೊಬ್ಬರ ದಾಸ್ತಾನೆಷ್ಟಿದೆ ಗೊತ್ತಾ ?

    July 26, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಇಂದಿರಾ ಹಿಂದಿಕ್ಕಿದ ಮೋದಿ #narendramodi #indiragandhipm #bjp #india #modi #amitshah #rahulgandhi
    Subscribe