ಜಾಧಿರಾಜಗೋವಿಂದ ಮಂದಿರವನ್ನು ಲೋಕಾರ್ಪಣೆ ಮಾಡಿದರು. ಆಂಧ್ರಪ್ರದೇಶದಲ್ಲಿರುವ ವೆಂಕಟೇಶ್ವರನ ತಿರುಮಲ ತಿರುಪತಿ ದೇವಾಲಯದ ತದ್ರೂಪಿ ದೇವಾಲಯ ಇದಾಗಿದೆ. ಕನಕಪುರ ರಸ್ತೆಯ ವಸಂತಪುರದ ವಿಶಾಲ ಜಾಗದಲ್ಲಿ ಈ ನೂತನ ದೇವಾಲಯ ನಿರ್ಮಿಸಲಾಗಿದ್ದು, ದೇವಾಲಯಕ್ಕೆ ಮಂಗಳವಾರ ಬೆಳಿಗ್ಗೆ ಆಗಮಿಸಿದ ರಾಷ್ಟ್ರಪತಿ ಕೋವಿಂದ್ ಅವರು ಪತ್ನಿ ಸವಿತಾ ಸಮೇತ ದೇವರ ದರ್ಶನ ಪಡೆದರು. ಈ ವೇಳೆ ರಾಜ್ಯಪಾಲ ಥಾವರ್ಚಂದ್ ಗೆಹಲೋಟ್ ಹಾಗು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಜೊತೆಗಿದ್ದರು. ತಿರುಮಲ ಮಾದರಿಯಲ್ಲಿ ಈ ದೇವಾಲಯ ನಿರ್ಮಿಸಲಾಗಿದ್ದು, ಮುಂದಿನ 48 ದಿನಗಳಲ್ಲಿ ವಿಗ್ರಹ ಪ್ರತಿಷ್ಠಾಪನೆ ನಡೆಯಲಿದೆ. ಆಗಸ್ಟ್ 1ರ ನಂತರ ಸಾರ್ವಜನಿಕರ ಪ್ರವೇಶಕ್ಕೆ ದೇವಾಲಯ ಮುಕ್ತವಾಗಲಿದೆ’ ಎಂದು ಇಸ್ಕಾನ್ ಬೆಂಗಳೂರು ಅಧ್ಯಕ್ಷ ಮಧು ಪಂಡಿತ್ ದಾಸ್ ಮಾಹಿತಿ ನೀಡಿದ್ದಾರೆ.
Archives
- March 2026
- February 2026
- January 2026
- December 2025
- November 2025
- October 2025
- September 2025
- August 2025
- July 2025
- June 2025
- May 2025
- April 2025
- March 2025
- February 2025
- January 2025
- December 2024
- November 2024
- October 2024
- September 2024
- August 2024
- July 2024
- June 2024
- May 2024
- April 2024
- March 2024
- February 2024
- January 2024
- December 2023
- November 2023
- October 2023
- September 2023
- August 2023
- July 2023
- June 2023
- May 2023
- April 2023
- March 2023
- February 2023
- January 2023
- December 2022
- November 2022
- October 2022
- September 2022
- August 2022
- July 2022
- June 2022
- May 2022
- April 2022

