Archives
    • March 2026
    • February 2026
    • January 2026
    • December 2025
    • November 2025
    • October 2025
    • September 2025
    • August 2025
    • July 2025
    • June 2025
    • May 2025
    • April 2025
    • March 2025
    • February 2025
    • January 2025
    • December 2024
    • November 2024
    • October 2024
    • September 2024
    • August 2024
    • July 2024
    • June 2024
    • May 2024
    • April 2024
    • March 2024
    • February 2024
    • January 2024
    • December 2023
    • November 2023
    • October 2023
    • September 2023
    • August 2023
    • July 2023
    • June 2023
    • May 2023
    • April 2023
    • March 2023
    • February 2023
    • January 2023
    • December 2022
    • November 2022
    • October 2022
    • September 2022
    • August 2022
    • July 2022
    • June 2022
    • May 2022
    • April 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಬೆಳಗಾವಿಯಲ್ಲಿ ಕಾಂಗ್ರೆಸ್ ಗೆಲುವು ನಿಶ್ಚಿತ | Belagavi
    Trending

    ಬೆಳಗಾವಿಯಲ್ಲಿ ಕಾಂಗ್ರೆಸ್ ಗೆಲುವು ನಿಶ್ಚಿತ | Belagavi

    vartha chakraBy vartha chakraMarch 22, 20243 Comments2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು ಮಾ 22: ಕಾಂಗ್ರೆಸ್ ನಡೆಸಿರುವ ಎಲ್ಲಾ ಸಮೀಕ್ಷೆಗಳಲ್ಲೂ ಬೆಳಗಾವಿಯಲ್ಲಿ ಉತ್ತಮ ಪ್ರತಿಕ್ರಿಯೆ ಬಂದಿದೆ. ಒಗ್ಗಟ್ಟಾಗಿ ಚುನಾವಣೆ ಮಾಡಿ ನಮ್ಮ ಅಭ್ಯರ್ಥಿಗಳು ಆಯ್ಕೆಯಾಗುವಂತೆ ನೋಡಿಕೊಳ್ಳಬೇಕು ಎಂದು
    ಮುಖ್ಯಮಂತ್ರಿ ಸಿದ್ದರಾಮಯ್ಯ ತಾಕೀತು ಮಾಡಿದ್ದಾರೆ.
    ಬೆಳಗಾವಿ (Belagavi) ಜಿಲ್ಲೆಯ ಸಚಿವರು, ಶಾಸಕರು, ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಮುಖಂಡರ ಸಭೆಯಲ್ಲಿ ಮಾತನಾಡಿದ ಅವರು ಸದ್ಯದ ಪರಿಸ್ಥಿತಿಯಲ್ಲಿ ಉತ್ತರ ಕನ್ನಡ ಜಿಲ್ಲೆ ಸೇರಿ ಬೆಳಗಾವಿಯ ಜಿಲ್ಲೆಗಳಿಗೆ ಒಳಪಡುವ ಮೂರೂ ಲೋಕಸಭಾ ಕ್ಷೇತ್ರಗಳಲ್ಲೂ ಖಚಿತವಾಗಿ ಗೆಲುವು ಸಾಧಿಸಬಹುದು ಎಂದು ಹೇಳಿದರು.

    ಸರ್ಕಾರ ಜಾರಿಗೊಳಿಸಿರುವ ಐದು ಗ್ಯಾರಂಟಿ ಯೋಜನೆಗಳು ಬೆಳಗಾವಿ ಜಿಲ್ಲೆಯ ಲಕ್ಷಾಂತರ ಕುಟುಂಬಗಳ ಮತ್ತು ಮಹಿಳೆಯರ ಬದುಕಿನ ಸಂಕಟವನ್ನು ಕಡಿಮೆ ಮಾಡಿವೆ. ಇದಕ್ಕಾಗಿ ಯುವತಿಯರು ಮತ್ತು ಮಹಿಳೆಯರು ಶೇ80 ರಷ್ಟು ನಮ್ಮ ಪರವಾಗಿ ಇದ್ದಾರೆ ಎನ್ನುವ ಸಕಾರಾತ್ಮಕ ವರದಿ ಸಮೀಕ್ಷೆಗಳಿಂದ ಹೊರ ಬಂದಿವೆ ಎಂದು‌ ತಿಳಿಸಿದರು.
    ನಾವು ಜನರ ಮನೆ ಬಾಗಿಲಿಗೆ ಹೋಗಿ ಪ್ರತೀ ತಿಂಗಳು ಪ್ರತೀ ಕುಟುಂಬಕ್ಕೆ 5-6 ಸಾವಿರ ರೂಪಾಯಿ ಕೊಡುತ್ತಿರುವ ಮತ್ತು ವರ್ಷಕ್ಕೆ 50-60 ಸಾವಿರ ಪ್ರತಿ ಕುಟುಂಬದ ಖಾತೆಗೆ ಜಮೆ ಆಗುತ್ತಿರುವುದನ್ನು ಮನವರಿಕೆ ಮಾಡಿಸಿ, ಜನರ ನಡುವೆ ಗಟ್ಟಿಯಾಗಿ ನಿಂತು ಗೆದ್ದು ಬನ್ನಿ ಎಂದು ಕರೆ ನೀಡಿದರು.
    ಮುಖ್ಯಮಂತ್ರಿಗಳ ಭರವಸೆಯ ಮಾತುಗಳಿಗೆ ಸ್ಪಂದಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು, ಬೆಳಗಾವಿಯಲ್ಲಿ ನಾವು ಎಲ್ಲರೂ ಒಟ್ಟಾಗಿ ಅಖಾಡಕ್ಕೆ ಇಳಿದಿದ್ದೇವೆ. ಎರಡೂ ಕ್ಷೇತ್ರದಲ್ಲೂ ಗೆದ್ದು ಬಂದು ಈ ಗೆಲುವನ್ನು ನಿಮಗೆ ಅರ್ಪಿಸುತ್ತೇವೆ ಎಂದರು.

    ಉತ್ತರ ಕನ್ನಡ ಲೋಕಸಭಾ ಕ್ಷೇತ್ರದಲ್ಲೂ ಜನರ ಈ ಬಾರಿ ಬದಲಾವಣೆ ಬಯಸಿರುವುದು, ಹಿಂದಿನ ಸಂಸದರು ಕ್ಷೇತ್ರಕ್ಕೆ ಏನೂ ಮಾಡಿಲ್ಲ ಎನ್ನುವ ಅಭಿಪ್ರಾಯಗಳು ಉತ್ತರ ಕನ್ನಡ ಜಿಲ್ಲೆಯ ಜನರ ಆಕ್ರೋಶಕ್ಕೆ ಕಾರಣವಾಗಿದೆ ಎನ್ನುವ ಅಭಿಪ್ರಾಯಗಳು ಸಮೀಕ್ಷೆಗಳಲ್ಲಿ ವ್ಯಕ್ತವಾಗಿವೆ. ಹೀಗಾಗಿ ಇಲ್ಲೂ ಗೆಲುವಿನ ಅವಕಾಶಗಳು ಇವೆ ಎನ್ನುವ ಬಗ್ಗೆಯೂ ಸಭೆಯಲ್ಲಿ ಹಲವರು ಅಭಿಪ್ರಾಯ ವ್ಯಕ್ತಪಡಿಸಿದರು.
    ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್, ಸತೀಶ್ ಜಾರಕಿಹೊಳಿ ಸೇರಿ ಮಾಜಿ ಸಚಿವರಾದ ಲಕ್ಷ್ಮಣ್ ಸವದಿ ಮತ್ತು ಜಿಲ್ಲೆಯ ಎಲ್ಲಾ ಶಾಸಕರು, ಮಾಜಿ ಸಚಿವರು, ಮಾಜಿ ಶಾಸಕರು, ವಿಧಾನ ಪರಿಷತ್ ಸದಸ್ಯರು ಹಾಗೂ 40 ಕ್ಕೂ ಹೆಚ್ಚು ಮಂದಿ ಜಿಲ್ಲಾ ಮುಖಂಡರು ಸಭೆಯಲ್ಲಿ ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದರು.

    Verbattle
    Verbattle
    Verbattle
    belagavi Karnataka News Politics ಕಾಂಗ್ರೆಸ್ Election ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous Articleಮಾರ್ಚ್25 ರಿಂದ‌ 5, 8ಮತ್ತು9 ನೇ ತರಗತಿ ಪರೀಕ್ಷೆ | Examination
    Next Article ಬೆಂಗಳೂರು ಗ್ರಾಮಾಂತರದಲ್ಲಿ ಗೆಲ್ಲೋದು ಯಾರು ಗೊತ್ತಾ? | Bengaluru Rural
    vartha chakra
    • Website

    Related Posts

    ರಾಜ್ಯ ಬಜೆಟ್-ಹೊಸ ದಾಖಲೆ

    March 6, 2026

    ಖಮೇನಿ ಸಾವು- ಹ್ಯಾರಿಸ್ ಗೆ ಸಂಕಷ್ಟ!

    March 5, 2026

    ನೇಪಾಳ ಸುತ್ತಿದರೂ ಸಿಗಲಿಲ್ಲ ಚಿನ್ನ!

    March 5, 2026

    3 Comments

    1. Ywagan on February 18, 2026 9:53 am

      Ignite sparks of joy with every successful wager. In crown coins casino login, seasonal promotions keep things fresh. Sign up and let the wins flow!

      Reply
    2. Rinowq on February 25, 2026 12:16 am

      Unleash primal energy for massive reel rewards. bull and games stacks wilds high, triggers sunsets, and pays out golden jackpots. Charge on!

      Reply
    3. Xeicrv on March 5, 2026 6:10 pm

      Usetrene penize muzete investovat do neceho prijemnejsiho nez do leku
      koupit Glucophage

      Reply

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ರಾಜ್ಯ ಬಜೆಟ್-ಹೊಸ ದಾಖಲೆ

    ಕರ್ನಾಟಕದ ಬಜೆಟ್ ಮುಖ್ಯಾಂಶಗಳು ಹೀಗಿವೆ ನೋಡಿ

    ಅಣು ಯುದ್ಧದ ಅಬ್ಬರ: ಇದು ವಿಜಯೋತ್ಸವವಲ್ಲ, ಮಾನವಕುಲದ ಸಮಾಧಿ!

    ಖಮೇನಿ ಸಾವು- ಹ್ಯಾರಿಸ್ ಗೆ ಸಂಕಷ್ಟ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Williamdug on ಡಿ.ಕೆ‌. ಸುರೇಶ್ ಕೆಎಂಎಫ್ ಅಧ್ಯಕ್ಷರಾಗುವುದು ಖಚಿತ.
    • shkola onlain_urkr on ಜಾತಿ ಗಣತಿ ಅಲ್ಲ, ಸಿದ್ದ ಷಡ್ಯಂತ್ರ ಎಂದ ಕುಮಾರಸ್ವಾಮಿ.
    • HenrySom on ಬಲೆಗೆ ಬಿದ್ದ ಡ್ರಗ್ ಫೆಡ್ಲರ್ ಗಳು
    Latest Kannada News

    ರಾಜ್ಯ ಬಜೆಟ್-ಹೊಸ ದಾಖಲೆ

    March 6, 2026

    ಕರ್ನಾಟಕದ ಬಜೆಟ್ ಮುಖ್ಯಾಂಶಗಳು ಹೀಗಿವೆ ನೋಡಿ

    March 6, 2026

    ಅಣು ಯುದ್ಧದ ಅಬ್ಬರ: ಇದು ವಿಜಯೋತ್ಸವವಲ್ಲ, ಮಾನವಕುಲದ ಸಮಾಧಿ!

    March 5, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.