Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಚಿನ್ನ ದೋಚಿ ಪರಾರಿಯಾಗುವಾಗ ಆಗಿದ್ದೇನು?
    Viral

    ಚಿನ್ನ ದೋಚಿ ಪರಾರಿಯಾಗುವಾಗ ಆಗಿದ್ದೇನು?

    vartha chakraBy vartha chakraJanuary 29, 20246 Comments2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು, ಜ.29- ಚಿನ್ನಾಭರಣಗಳ ಹಾಲ್‌ಮಾರ್ಕ್ ಹಾಗೂ ಜಿ ಎಸ್ ಟಿ ದಾಖಲೆಗಳ ಪರಿಶೀಲನೆಯ ಬ್ಯೂರೋ ಆಫ್ ಇಂಡಿಯನ್ ಸ್ಟ್ಯಾಂಡರ್ಡ್ಸ್ ಅಧಿಕಾರಿಗಳು ಎಂದು ಹೇಳಿಕೊಂಡು ಚಿನ್ನಾಭರಣ ದೋಚಿ ಪರಾರಿಯಾಗುವ ವೇಳೆ ದರೋಡೆಕೋರರು ಸಿನಿಮೀಯ ರೀತಿಯಲ್ಲಿ ಸಿಕ್ಕಿ ಬಿದ್ದಿದ್ದಾರೆ.
    ಕೇರಳದ ಎರಾಕುಲಂ ಜಿಲ್ಲೆಯ ಸಂಬತ್ ಕುಮಾರ್ ಅಲಿಯಾಸ್ ಸಂಪತ್(55) ತ್ರಿಶೂರ್ ಜಿಲ್ಲೆಯ ಜೋಶಿ(54) ಉತ್ತರಪ್ರದೇಶದ ಗಾಜಿಯಾಬಾದ್ ಜಿಲ್ಲೆಯ ಸಂದೀಪ್ ಶರ್ಮಾ(48) ಹಾಗೂ ಅವಿನಾಶ್ ಕುಮಾರ್(27) ಬಂಧಿತ ಆರೋಪಿಗಳಾಗಿದ್ದಾರೆ.

    ಬಂಧಿತ ಆರೋಪಿಗಳು ಇನ್ನೊವಾ ಕಾರಿನಲ್ಲಿ ಬ್ಯೂರೋ ಆಫ್ ಇಂಡಿಯನ್ ಸ್ಟ್ಯಾಂಡರ್ಡ್ಸ್ನ ಸ್ಟಿಕ್ಕರ್ ಅಂಟಿಸಿಕೊಂಡು ತಾವು ಬಿಐಎಸ್ ಅಧಿಕಾರಿಗಳು ಎಂದು ಹೇಳಿಕೊಂಡು ಕೆಆರ್ಪುರಂನ ಭಟ್ಟರಹಳ್ಳಿಯ ಆರ್ ಎಂ ಎಸ್ ಕಾಲೋನಿಯ ಮಹಾಲಕ್ಷ್ಮಿ ಜ್ಯುವೆಲರ್ಸ್ ಮೇಲೆ ದಾಳಿ ಮಾಡಿ 45 ನಿಮಿಷ ಕಾರ್ಯಾಚರಣೆ ನಡೆಸಿದರು. ಹಾಲ್ ಮಾರ್ಕ್ ಹಾಕಿಲ್ಲ ಎಂದು ಅಂಗಡಿಯಲ್ಲಿದ್ದ 80 ಲಕ್ಷ  ಮೌಲ್ಯದ 1 ಕೆಜಿಗೂ ಅಧಿಕ ಚಿನ್ನ ತೆಗೆದುಕೊಂಡು ಇವೆಲ್ಲವನ್ನೂ ಜಪ್ತಿ ಮಾಡುವುದಾಗಿ ಹೇಳಿದರು.
    ಅಂಗಡಿ ಮಾಲೀಕರಿಗೆ ಬಿಐಎಸ್‌ ಅಧಿಕಾರಿಗಳ ಹೆಸರಲ್ಲಿ ಜಪ್ತಿ ಪ್ರಮಾಣ ಪತ್ರ ನೀಡಿ ಮುಂದಿನ ವಾರ ‌ಚೆನ್ನೈನ ಕಚೇರಿಗೆ ಬಂದು ಕಾನೂನು ಪ್ರಕ್ರಿಯೆ ಮುಗಿಸಿ ಚಿನ್ನ ವಾಪಸ್ ತೆಗೆದುಕೊಂಡು ಹೋಗುವಂತೆ ಹೇಳಿದರು
    ಆನಂತರ ಜಪ್ತಿ ಮಾಡಿದ ಚಿನ್ನವನ್ನು ಕಾರಿನಲ್ಲಿ ತುಂಬಿಕೊಂಡು ಹೋಗುವಾಗ ಸಿಸಿಟಿವಿ ಡಿವಿಆರ್ ತೆಗೆದುಕೊಂಡು ಹೋಗಿದ್ದಾರೆ. ಇದನ್ನು ಕಂಡು ಅನುಮಾನಗೊಂಡ ಚಿನ್ನದ ಅಂಗಡಿ ಕೆಲ ಸಿಬ್ಬಂದಿಗಳು,ಮತ್ತೊಂದು ವಾಹನದಲ್ಲಿ ಇವರ ಕಾರನ್ನು ಹಿಂಬಾಲಿಸಿದ್ದಾರೆ.ಅವರನ್ನು ಕಂಡ ಆರೋಪಿಗಳು ಹೆದರಿ  ತಪ್ಪಿಸಿಕೊಳ್ಳಲು ಮುಂದಾಗಿ ಟಿಸಿ ಪಾಳ್ಯದಲ್ಲಿ ಬೈಕ್ಗಳಿಗೆ ಡಿಕ್ಕಿ ಹೊಡೆದಿದ್ದಾರೆ.

    ಮತ್ತೊಂದೆಡೆ ಅಂಗಡಿ ಮಾಲಿಕರಿಗೂ‌ ಈ ಬಗ್ಗೆ ಅನುಮಾನ ಬಂದು ಕೆಆರ್ಪುರಂ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಇದರ ಬೆನ್ನಲ್ಲೇ ಪೊಲೀಸರಿಗೆ ಸರಣಿ ಅಪಘಾತದ ಮಾಹಿತಿ ದೊರೆತಿದೆ.
    ಕೂಡಲೇ ಎಚ್ಚರಗೊಂಡ ಪೊಲೀಸರು ಟಿಸಿ ಪಾಳ್ಯದ ಕಡೆಗೆ ಹೋಗಿದ್ದು, ಪೊಲೀಸರು ಬರುವುದನ್ನು ಕಂಡ ನಕಲಿ ಅಧಿಕಾರಿಗಳು ಪರಾರಿಯಾಗಲು ಯತ್ನಿಸಿದ್ದಾರೆ. ಅವರನ್ನು ಬೆನ್ನತ್ತಿದ ಪೊಲೀಸರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾ ಬಂದಿತಸಂಬತ್ ಕುಮಾರ್ ಅಲಿಯಾಸ್ ಸಂಪತ್  ಹಿಂದೆ ಮಂಡ್ಯದಲ್ಲಿ  ಕಳ್ಳತನ ಕೃತ್ಯ‌ ನಡೆಸಿ ಬಂಧಿತನಾಗಿ ಜೈಲು ವಾಸ ಅನುಭವಿಸಿ ಬಿಡುಗಡೆಯಾಗಿದ್ದನು. ಅದಾದ ಬಳಿಕ ತಮಿಳುನಾಡು ಮೂಲದ ಓರ್ವ ವ್ಯಕ್ತಿಯ ಸಂರ್ಪಕಕ್ಕೆ ಬಂದಿದ್ದಾನೆ. ಆತನ ನಿರ್ದೇಶನದಂತೆ ಈ ಕೃತ್ಯಕ್ಕೆ ಕೈ ಹಾಕಿದ್ದಾನೆ.

    ಆರೋಪಿಗಳು ಬಂಧಿತರಾಗುತ್ತಿದ್ದಂತೆ ತಮಿಳುನಾಡು ಮೂಲದ ಮಾಸ್ಟರ್ ಮೈಂಡ್ ನಾಪತ್ತೆಯಾಗಿದ್ದಾನೆ. ಕೆಆರ್ಪುರಂ ಪೊಲೀಸರು ಆರೋಪಿಗಾಗಿ ಬಲೆ ಬೀಸಿದ್ದಾರೆ.
    ಕಳ್ಳತನವಾಗಿದ್ದ ಸಂಪೂರ್ಣ ಚಿನ್ನವನ್ನು ಪೊಲೀಸರು ವಶಕ್ಕೆ ಪಡೆದಿರುವ ಕೆಆರ್ ಪುರಂ ಪೊಲೀಸ್ ಇನ್ಸ್‌ಪೆಕ್ಟರ್  ಮಂಜುನಾಥ್ ಮತ್ತವರ ಸಿಬ್ಬಂದಿ ಮುಂದಿನ. ತನಿಖೆಯನ್ನು ಕೈಗೊಂಡಿದ್ದಾರೆ ಎಂದು‌ ಡಿಸಿಪಿ ಶಿವಕುಮಾರ್ ತಿಳಿಸಿದರು.

    ಅಪಘಾತ ಕಳ್ಳತನ ಕಾನೂನು ಚಿನ್ನ ಡಿಕ್ಕಿ ಬೈಕ್ ಸಿನಿಮ
    Share. Facebook Twitter Pinterest LinkedIn Tumblr Email WhatsApp
    Previous Articleಚುನಾವಣೆ ಅಖಾಡಕ್ಕೆ ಮೊದಲ ಎನ್ ಡಿ ಎ ಅಭ್ಯರ್ಥಿ | JDS
    Next Article ಬುಡುಬುಡಿಕೆಯವನು ಹೀಗಾ ಮಾಡೋದು | Budbudki
    vartha chakra
    • Website

    Related Posts

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    June 23, 2025

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    June 20, 2025

    ಬೆಂಗಳೂರಿನ ಪಬ್,ಬಾರ್ ಗಳಲ್ಲಿ ಏನೆಲ್ಲಾ ನಡೆಯುತ್ತೆ ಗೊತ್ತಾ ?

    June 20, 2025

    6 Comments

    1. xnoaf on June 8, 2025 12:50 am

      can i get clomid without rx order cheap clomid clomiphene order clomid pill where to buy clomid without dr prescription clomiphene medication effects cost of clomiphene tablets

      Reply
    2. cialis soft on June 9, 2025 6:47 pm

      Thanks on sharing. It’s acme quality.

      Reply
    3. can flagyl be bought over the counter on June 11, 2025 1:03 pm

      This website absolutely has all of the tidings and facts I needed to this participant and didn’t positive who to ask.

      Reply
    4. mpare on June 18, 2025 11:06 pm

      where can i buy propranolol – plavix online how to buy methotrexate

      Reply
    5. 93i57 on June 21, 2025 8:22 pm

      buy amoxicillin without prescription – diovan 160mg drug buy combivent 100mcg pills

      Reply
    6. lfuf3 on June 23, 2025 11:21 pm

      azithromycin online buy – how to buy nebivolol nebivolol 20mg without prescription

      Reply

    Leave A Reply Cancel Reply

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    ಸರ್ಕಾರದಲ್ಲಿ ಕಮೀಷನ್ ಹಾವಳಿ.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • m04iy on ಮುಜುಗರಕ್ಕೀಡಾದ ಸಚಿವ ಕೆ.ಜೆ.ಜಾರ್ಜ್.
    • pe6d3 on ಕೋಚಿಂಗ್ ಸೆಂಟರ್ ಗಳಿಗೆ ಬೀಳಲಿದೆ ಬ್ರೇಕ್ | Coaching Centers
    • zbirp on ಅನುಭವ ಮಂಟಪ ನಿರ್ಮಾಣಕ್ಕೆ 50 ಕೋಟಿ ಅನುದಾನ | Anubhava Mantapa
    Latest Kannada News

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    June 23, 2025

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    June 20, 2025

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    June 20, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಮೋದಿಯನ್ನೇ ಕಾಪಿ ಮಾಡಿದ್ರಾ ಟ್ರಂಪ್ #narendramodi #donaldtrump #viralvideo #facts #iran #israel #war
    Subscribe