Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » Jolly ride ಗಾಗಿ ಬೈಕ್ ಕಳ್ಳತನ..
    ಸುದ್ದಿ

    Jolly ride ಗಾಗಿ ಬೈಕ್ ಕಳ್ಳತನ..

    vartha chakraBy vartha chakraJune 29, 2022Updated:June 29, 2022No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು, ಜೂ. 29-ಜೀವನೋಪಾಯಕ್ಕೆ ಅಮೇಜಾನ್ ನಲ್ಲಿ ಕೆಲಸ ಮಾಡುತ್ತಾ ಶೋಕಿ
    ಜಾಲಿ ರೈಡ್ ಗಾಗಿ ಬೈಕ್ ಕಳವು ಮಾಡುತ್ತಿದ್ದ ಆರೋಪಿಯೊಬ್ಬನನ್ನು ರಾಜಾಜಿನಗರ ಪೊಲೀಸರು ಕಾರ್ಯಾಚರಣೆ ನಡೆಸಿ ಬಂಧಿಸುವಲ್ಲಿ‌ ಯಶಸ್ವಿಯಾಗಿದ್ದಾರೆ.
    ಕೊಡಿಗೇಹಳ್ಳಿಯ ಸಾಗರ್( 22) ಬಂಧಿತ ಆರೋಪಿಯಾಗಿದ್ದು ಆತನಿಂದ 11.6 ಲಕ್ಷ ‌ಮೌಲ್ಯದ 8 ದ್ವಿಚಕ್ರವಾಹನಗನ್ನು ವಶಪಡಿಸಿಕೊಳ್ಳಲಾಗಿದೆ ಎಂದು ‌ಡಿಸಿಪಿ ವಿನಾಯಕ ಪಾಟೀಲ್ ತಿಳಿಸಿದ್ದಾರೆ.
    ಕಳೆದ ಮಾ.15 ರಂದು ಬೆಳಗ್ಗೆ ರಾಜಾಜಿನಗರದ 3ನೇ ಬ್ಲಾಕ್, ಕರಿಗರಿ ಬೇಕರಿ ಮುಂದೆ ನಿಲ್ಲಿಸಿದ ಹೋಂಡಾ ಆಕ್ಟಿವಾ ಸ್ಕೂಟರ್ ಕಳವು ಮಾಡಿದ ಪ್ರಕರಣ ದಾಖಲಿಸಿದ ರಾಜಾಜಿನಗರ ಪೊಲೀಸ್ ಇನ್ಸ್‌ಪೆಕ್ಟರ್ ಆರ್.ಪಿ. ಅಶೋಕ್ ಮತ್ತವರ ಸಿಬ್ಬಂದಿ ಆರೋಪಿಯನ್ನು ಬಂಧಿಸುವಲ್ಲಿ‌ ಯಶಸ್ವಿಯಾಗಿದ್ದಾರೆ.
    ಆರೋಪಿಯು 2020ರ ನವೆಂಬರ್ ನಲ್ಲಿ ಶಿಡ್ಲಘಟ್ಟದಲ್ಲಿ ದ್ವಿಚಕ್ರವಾಹನ ಕಳವು ಪ್ರಕರಣದಲ್ಲಿ ಜೈಲಿಗೆ ಹೋಗಿ ಜಾಮೀನಿನ ಮೇಲೆ ಹೊರ ಬಂದು ಅಮೇಜಾನ್ ಕಂಪನಿಯಲ್ಲಿ ಸೂಪರ್‌ ವೈಸರ್ ಕೆಲಸ ಮಾಡಿಕೊಂಡಿದ್ದು ರಾತ್ರಿ ಹಗಲು ಸಮಯದಲ್ಲಿ ಮನೆ ಮತ್ತು ಪಿ.ಜಿ.ಗಳ ಮುಂದೆ ನಿಲ್ಲಿಸುವ ದ್ವಿಚಕ್ರವಾಹನಗಳನ್ನು ಗಮನಿಸಿಕೊಂಡು ನಕಲಿ ಕೀಗಳನ್ನು ಬಳಸಿ ಕಳ್ಳತನ ಮಾಡುತ್ತಿದ್ದು, ಕಳವು ಮಾಡಿದ ದ್ವಿಚಕ್ರವಾಹನಗಳನ್ನು ಜಾಲಿ ರೈಡ್‍ಗಾಗಿ ಬಳಸಿ ಇಂಧನ ಖಾಲಿಯಾದಾಗ ತನ್ನ ಮನೆಯ ಪಕ್ಕದಲ್ಲಿರುವ ಖಾಲಿ ಜಾಗದಲ್ಲಿ ನಿಲ್ಲಿಸುವುದು ತನಿಖೆಯಿಂದ ತಿಳಿದು ಬಂದಿದೆ.
    ಆರೋಪಿಯ ಬಂಧನದಿಂದ ರಾಜಾಜಿನಗರ-2, ಯಲಹಂಕ-4, ಕೊಡಿಗೇಹಳ್ಳಿ-1, ವಿದ್ಯಾರಣ್ಯಪುರ-1 ದ್ವಿಚಕ್ರವಾಹನ ಕಳವು ಪ್ರಕರಣ ಸೇರಿ ಒಟ್ಟು 8 ದ್ವಿಚಕ್ರವಾಹನ ಕಳವು ಪ್ರಕರಣಗಳು ಪತ್ತೆಯಾಗಿದೆ ಎಂದರು.

    ಅಪರಾಧ ಸುದ್ದಿ ಕಳ್ಳತನ
    Share. Facebook Twitter Pinterest LinkedIn Tumblr Email WhatsApp
    Previous Articleತೆರೆ ಮೇಲೆ ವಾಜಪೇಯಿ ಬಯೋಪಿಕ್
    Next Article ಇಳಿ ವಯಸ್ಸಲ್ಲೂ ಕಮಲ್ ಹಾಸನ್ ಪುಶಪ್ಸ್!
    vartha chakra
    • Website

    Related Posts

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    June 24, 2025

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    June 24, 2025

    ಗುಜರಾತ್ ನಲ್ಲಿ ಆಪ್ ಗೆದ್ದೇ ಬಿಡ್ತು.

    June 24, 2025

    Comments are closed.

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಜುಲೈ 7ರಂದು ಮಹಾನಗರ ಪಾಲಿಕೆಗಳು ಕೆಲಸ ಮಾಡುವುದಿಲ್ಲ!

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    ಸುಂದರಿ ಜಾಲಕ್ಕೆ ಬಲಿಯಾದ ಇರಾನ್.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • vp68h on ಇನ್ನು ಮುಂದೆ ಇಡ್ಲಿ ತಯಾರಿಕೆಗೆ ಇದು ಬಳಸುವಂತಿಲ್ಲ
    • z5m8d on ರಾಮೇಶ್ವರಂ ಕೆಫೆ ಸ್ಪೋಟ -ಎನ್ಐಎ ಮಿಂಚಿನ ದಾಳಿ.
    • 1gj3k on ಲಿಂಗಾಯತರಿಂದ ಪರ್ಯಾಯ ಜಾತಿ ಗಣತಿ
    Latest Kannada News

    ಜುಲೈ 7ರಂದು ಮಹಾನಗರ ಪಾಲಿಕೆಗಳು ಕೆಲಸ ಮಾಡುವುದಿಲ್ಲ!

    June 24, 2025

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    June 24, 2025

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    June 24, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ತಿರುಪತಿ ಲಾಡು ಗೆ ಮಂಡ್ಯ ತುಪ್ಪ #tirupati #tirumala #hyderabad #andhrapradesh #trending #ghee #products
    Subscribe