Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಅವರ ಪತ್ನಿಯ ಕಾರು ಕದ್ದ ಕಳ್ಳರು | JP Nadda
    Viral

    ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಅವರ ಪತ್ನಿಯ ಕಾರು ಕದ್ದ ಕಳ್ಳರು | JP Nadda

    vartha chakraBy vartha chakraMarch 25, 20247 Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ನವದೆಹಲಿ – ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜಗತ್ ಪ್ರಕಾಶ್ ನಡ್ಡಾ ಅತ್ಯಂತ ಪ್ರಭಾವಿ ರಾಜಕಾರಣಿ ಜಡ್ ಶ್ರೇಣಿಯ ಭದ್ರತೆ ಹೊಂದಿರುವ ನಾಯಕ. ಈ ನಾಯಕರ ಕುಟುಂಬದವರಿಗೂ ಅಷ್ಟೇ ಪ್ರಮಾಣದ ಭದ್ರತೆಯನ್ನು ಒದಗಿಸಲಾಗಿದೆ.
    ಜೆಪಿ ನಡ್ಡಾ ಮತ್ತು ಅವರ ಕುಟುಂಬ ಸದಸ್ಯರು ಹೊರಗಡೆ ಎಲ್ಲಿಯೇ ಹೋದರು ಅವರ ಜೊತೆಗೆ ಶಸ್ತ್ರ ಸಜ್ಜಿತ ಭದ್ರತಾ ಸಿಬ್ಬಂದಿ ಇದ್ದೇ ಇರುತ್ತಾರೆ. ಇವರು ದೈನಂದಿನ ಚಟುವಟಿಕೆಗಳಿಗೆ ಬಳಸುವ ರಸ್ತೆ ಅಂಗಡಿ ಇತ್ಯಾದಿಗಳೆಲ್ಲ ಭದ್ರತಾ ಪಡೆಗಳ ನಿಗಾದಲ್ಲಿ ಇರುತ್ತವೆ. ಅದೇ ರೀತಿಯಲ್ಲಿ ಇವರು ಬಳಸುವ ವಾಹನಗಳ ಮೇಲೂ ಭದ್ರತಾ ಆ ಸಿಬ್ಬಂದಿ ಕಣ್ಗಾವಲು ಇಟ್ಟಿರುತ್ತಾರೆ.

    ಹೀಗಿದ್ದರೂ ಕೂಡ ಆಶ್ಚರ್ಯ ವಿದ್ಯಮಾನವೊಂದು ದೆಹಲಿಯಲ್ಲಿ ಕಳೆದ ಮಾರ್ಚ್ 19ರಂದು ಮಧ್ಯಾಹ್ನ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.
    ಅದೇನೆಂದರೆ,ಜೆ.ಪಿ. ನಡ್ಡಾ ಅವರು ಪತ್ನಿ ಬಳಸುತ್ತಿದ್ದ ಟೊಯೋಟಾ ಫಾರ್ಚೂನರ್ ಕಾರನ್ನು ಯಾರೋ ಕಳ್ಳರು ಅಪಹರಿಸಿ ಪರಾರಿಯಾಗಿದ್ದಾರೆ.
    ಘಟನೆ ನಡೆದ ದಿನ ಕಾರಿನ ಚಾಲಕ ಜೋಗಿಂದರ್ ಅವರು ವಾರ್ಷಿಕ ಸರ್ವೀಸ್​ಗೆ ಎಂದು ಕಾರನ್ನು ತೆಗೆದುಕೊಂಡು ಹೋಗಿದ್ದರು.

    ಅದನ್ನು ವಾಪಸ್ ನಡ್ಡಾ ಅವರ ಮನೆಗೆ ತೆಗೆದುಕೊಂಡು ಬರುವಾಗ ಮಾರ್ಗಮಧ್ಯೆ ಊಟಕ್ಕೆ ಎಂದು ನಿಲ್ಲಿಸಿದ್ದರು. ಚಾಲಕ ರಸ್ತೆ ಪಕ್ಕದಲ್ಲಿ ಕಾರನ್ನು ನಿಲ್ಲಿಸಿ ಹೋಟೆಲ್ ನಲ್ಲಿ ಕುಳಿತು ಊಟ ಮಾಡುತ್ತಿದ್ದರು ಊಟ ಮುಗಿಸಿ ಬಂದು ಕಾರು ನೋಡಿದರೆ ಅದು ಅಲ್ಲಿ ಇರಲೇ ಇಲ್ಲ. ತಕ್ಷಣವೇ ಅವರು ಅಕ್ಕ ಪಕ್ಕದಲ್ಲಿ ಕಾರಿಗಾಗಿ ಹುಡುಕಾಟ ನಡೆಸಿದರು. ಆದರೆ ಎಲ್ಲಿಯೂ ಕಾರು ಕಾಣಿಸಲಿಲ್ಲ ತಕ್ಷಣವೇ ಅವರು ಮಾಲೀಕರಿಗೆ ವಿಷಯ ತಿಳಿಸಿ ಠಾಣೆಯ ಮೆಟ್ಟಿಲೇರಿದ್ದಾರೆ
    ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ್ದಾರೆ. ಸಿಸಿಟಿವಿ ದೃಶ್ಯಗಳಲ್ಲಿ ಲಭ್ಯವಾದ ಮಾಹಿತಿ ಪ್ರಕಾರ ಕಾರು ಗುರುಗ್ರಾಮದ ಕಡೆ ತೆರಳಿರುವುದು ಗೊತ್ತಾಗಿದೆ. ಸದ್ಯಕ್ಕೆ ಕಾರು ಎಲ್ಲಿದೆ ಅನ್ನೋದು ಗೊತ್ತಾಗಿಲ್ಲ. ಅಪಹರಣಕ್ಕೀಡಾದ ಕಾರು ಹಿಮಾಚಲ ಪ್ರದೇಶದ ರಿಜಿಸ್ಟ್ರೇಷನ್ ಹೊಂದಿದೆ.

    ಕಾರು
    Share. Facebook Twitter Pinterest LinkedIn Tumblr Email WhatsApp
    Previous Articleಲೋಕಸಭೆ ಚುನಾವಣೆಗೆ ಸ್ಪರ್ಧಿಸಿದ ರಾಮಾಯಣದ ರಾಮ | Arun Govil
    Next Article ಮತದಾರರಿಗೆ ಅನಂತಕುಮಾರ್ ಹೆಗಡೆ ಬರೆದ ಪತ್ರದಲ್ಲಿ ಏನಿದೆ ಗೊತ್ತಾ | Anantkumar Hegde
    vartha chakra
    • Website

    Related Posts

    ಆಡಳಿತದಲ್ಲಿ ಪೂರ್ಣ ಪ್ರಮಾಣದಲ್ಲಿರಲಿ ಕನ್ನಡ

    June 25, 2025

    ಪರಮೇಶ್ವರ್ ಗೆ ಪ್ರಜ್ಞೆ ಇಲ್ವಾ.?

    June 25, 2025

    ನಕ್ಷೆ ಇಲ್ಲದೆ ಮನೆ ಕಟ್ಟಿದರೆ ಏನಾಗುತ್ತೆ ಗೊತ್ತಾ ?

    June 25, 2025

    7 Comments

    1. Biznes idei_kuOl on September 18, 2024 6:28 pm

      необычный бизнес http://biznes-idei13.ru .

      Reply
    2. eskort v moskve_lcOl on October 3, 2024 11:37 am

      проститутки проститутки .

      Reply
    3. s162y on June 8, 2025 1:29 am

      can i order generic clomid for sale can you buy cheap clomiphene without rx where can i buy clomid can i purchase generic clomiphene without insurance buy clomid pill can you buy cheap clomid without insurance clomid pct

      Reply
    4. buy cialis canada on June 9, 2025 11:36 am

      Thanks towards putting this up. It’s evidently done.

      Reply
    5. can you have intercourse while on flagyl on June 11, 2025 5:53 am

      Thanks towards putting this up. It’s well done.

      Reply
    6. vz0z3 on June 18, 2025 2:24 pm

      inderal 20mg tablet – order generic plavix 150mg order methotrexate 10mg pills

      Reply
    7. nxqga on June 25, 2025 2:01 pm

      augmentin online order – https://atbioinfo.com/ buy acillin tablets

      Reply

    Leave A Reply Cancel Reply

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಆಡಳಿತದಲ್ಲಿ ಪೂರ್ಣ ಪ್ರಮಾಣದಲ್ಲಿರಲಿ ಕನ್ನಡ

    ಪರಮೇಶ್ವರ್ ಗೆ ಪ್ರಜ್ಞೆ ಇಲ್ವಾ.?

    ನಕ್ಷೆ ಇಲ್ಲದೆ ಮನೆ ಕಟ್ಟಿದರೆ ಏನಾಗುತ್ತೆ ಗೊತ್ತಾ ?

    ಕಾಂಗ್ರೆಸ್ ಶಾಸಕರ ಬಾಯಿಗೆ ಬೀಗ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • DennisSaike on ಮೋಸ ಮಾಡಿದ್ರಾ ನಟ ಧರ್ಮೇಂದ್ರ..?
    • ohscb on ಹನಿ ಟ್ರ್ಯಾಪ್ ನಲ್ಲಿ 69 ರ ವೃದ್ಧ
    • DennisSaike on ನಿರ್ಮಲಾ ಸೀತಾರಾಮನ್ ಗೆ ಸಿಎಂ ಮೊರೆ..
    Latest Kannada News

    ಆಡಳಿತದಲ್ಲಿ ಪೂರ್ಣ ಪ್ರಮಾಣದಲ್ಲಿರಲಿ ಕನ್ನಡ

    June 25, 2025

    ಪರಮೇಶ್ವರ್ ಗೆ ಪ್ರಜ್ಞೆ ಇಲ್ವಾ.?

    June 25, 2025

    ನಕ್ಷೆ ಇಲ್ಲದೆ ಮನೆ ಕಟ್ಟಿದರೆ ಏನಾಗುತ್ತೆ ಗೊತ್ತಾ ?

    June 25, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ರೈಲ್ವೇ ಟಿಕೆಟ್ ದರ 1 ಪೈಸೆ ಏರಿಕೆ #trains #likeandshare #indianrailway #railway #rate #varthachakra
    Subscribe