Archives
    • March 2026
    • February 2026
    • January 2026
    • December 2025
    • November 2025
    • October 2025
    • September 2025
    • August 2025
    • July 2025
    • June 2025
    • May 2025
    • April 2025
    • March 2025
    • February 2025
    • January 2025
    • December 2024
    • November 2024
    • October 2024
    • September 2024
    • August 2024
    • July 2024
    • June 2024
    • May 2024
    • April 2024
    • March 2024
    • February 2024
    • January 2024
    • December 2023
    • November 2023
    • October 2023
    • September 2023
    • August 2023
    • July 2023
    • June 2023
    • May 2023
    • April 2023
    • March 2023
    • February 2023
    • January 2023
    • December 2022
    • November 2022
    • October 2022
    • September 2022
    • August 2022
    • July 2022
    • June 2022
    • May 2022
    • April 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ‘ಕನ್ನಡತಿ’ ಯಾಕೆ ಹಿಂಗಾಡುತಿ?
    ಮನರಂಜನೆ

    ‘ಕನ್ನಡತಿ’ ಯಾಕೆ ಹಿಂಗಾಡುತಿ?

    vartha chakraBy vartha chakraFebruary 5, 2023Updated:March 20, 20235 Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಕಲರ್ಸ್ ‘ಕನ್ನಡತಿ’ (Kannadathi, Colors Kannada) ಮುಗಿದಿದೆ. ಸರಿಗನ್ನಡಂ ಗೆಲ್ಗೆ ಪಾಠಶಾಲೆ ಕದ ಹಾಕಿದೆ. ಧಾರಾವಾಹಿಗಳಲ್ಲಿ ಕನ್ನಡದ ಮುಖವಾಗಿ, ತನ್ಮೂಲಕ ಬರಹಗಾರ್ತಿಯೂ ಆಗಿ, ಒಂದೆರಡು ಪುಸ್ತಕ ಪ್ರಕಟಿಸಿ, ಇನ್ನೇನು ಸಾಹಿತಿಯ ಸ್ಥಾನಕ್ಕೆ ಬಡ್ತಿ ಹೊಂದಬೇಕಿದ್ದ ನಾಯಕಿ ರಂಜನಿ ರಾಘವನ್ (Ranjani Raghavan) ಮುಂದೇನು ಅಂತ ಯೋಚಿಸುತ್ತಿದ್ದಾರಂತೆ. ಇಲ್ಲ, ಇದು ಮುಗಿದುಹೋಗಬಾರದು. ಕನ್ನಡತಿ ಇನ್ನೂ ಮುಂದುವರಿಯಬೇಕು. ಭಾಗ 2 ಬಂದರೂ ಸರಿ ಅಂತ ಅಭಿಮಾನಿಗಳು ಮೇಲಿಂದ ಮೇಲೆ ಆಗ್ರಹಿಸುತ್ತಿದ್ದಾರಂತೆ. ಹೀಗಾಗಿ ಕಲರ್ಸ್ ವಾಹಿನಿಯ ಕನ್ನಡತಿ ಬಾವುಟ ಮತ್ತೆ ಹಾರಲಿದೆ ಎಂಬ ಗಾಳಿಸುದ್ದಿ ಇದೆ.

    `ಕನ್ನಡತಿ’ ಒಂದು ಧಾರಾವಾಹಿಯಾಗಿ ತನ್ನ ಛಾಪು ಮೂಡಿಸಿದ್ದು ನಿಜ. ಆದರೆ ಬಲ್ಲವರ ಪ್ರಕಾರ ಅದು ಕನ್ನಡದ ಹೆಸರು ಹೇಳಿಕೊಂಡು ಮನರಂಜನೆ ಮಾರುಕಟ್ಟೆಯಲ್ಲಿ ಮಾರಾಟವಾದ ಇನ್ನೊಂದು  ಸರಕು ಮಾತ್ರ. ಭುವಿ ಕನ್ನಡ ಶಿಕ್ಷಕಿ. ಅವಳ ಸಂಭಾಷಣೆಗಳು ಅಚ್ಚಗನ್ನಡದಲ್ಲಿ ಇರುತ್ತಿದ್ದವು ಎಂಬುದನ್ನು ಬಿಟ್ಟರೆ ಕನ್ನಡಕ್ಕೆ ಧಾರಾವಾಹಿಯ ಕೊಡುಗೆ ಅಂಥದ್ದೇನಿಲ್ಲ. ಉಳಿದ ಕಥೆ ಚರ್ವಿತ ಚರ್ವಣ. ಭಾಷೆಯ ಅರಿವಿಲ್ಲದವರ ಬದುಕಿನಲ್ಲಿ ಕನ್ನಡದ ಬೆಳಕು ಹಚ್ಚಿದೆ ಎನ್ನಲಾದ ಸರಿಗನ್ನಡಂ ಗೆಲ್ಗೆಯಲ್ಲಿ ಕೆಲವೊಮ್ಮೆ ಆಭಾಸಗಳೂ, ಅಪ್ರಾಸಂಗಿಕ ವಿಶ್ಲೇಷಣೆಗಳೂ ಹೇರಳವಾಗಿದ್ದವು. ಹಾಗಾಗಿ ಅದೊಂದು ಹೊಸ ಪ್ರಯೋಗವಾಯಿತೇ ವಿನಃ ಕನ್ನಡಕ್ಕಾಗಲಿ ವೀಕ್ಷಕರಿಗಾಗಲಿ ಏನೂ ಪ್ರಯೋಜನವಾಗಲಿಲ್ಲ.

    ‘ಕನ್ನಡತಿ’ ನಾಯಕಿ ರಂಜನಿ ರಾಘವನ್ ಗೆ ಧಾರಾವಾಹಿ ಮುಂದುವರಿಯಲಿ ಎನ್ನುವ ಆಸೆ ಇದೆ; ನಾಯಕ ಕಿರಣ್ ರಾಜ್ (Kiran Raj) ಗೆ ಅಂಥ ಆಸೆ ಇಲ್ಲವಂತೆ ಎಂಬುದು ಸಧ್ಯದ ಸುದ್ದಿ. ಅಪರೂಪಕ್ಕೆ ಒಂದು ಧಾರಾವಾಹಿ ಜನರು ‘ಛೀ ಥೂ, ಏನು ಎಳಿತಾರಪ್ಪ, ಕಥೆಯೇ ಇಲ್ಲ’ ಎನ್ನುವುದರೊಳಗೆ ಮುಕ್ತಾಯಗೊಂಡಿದ್ದು ಆರೋಗ್ಯಕರ ಬೆಳವಣಿಗೆ. ಹಾಗಾಗಿ ವೀಕ್ಷಕರ ಮಾನಸಿಕ ಆರೋಗ್ಯದ ದೃಷ್ಟಿಯಿಂದ ಕನ್ನಡತಿ ಭಾಗ 2 ಬೇಕೋ ಬೇಡವೋ ಎಂಬ ಬಗ್ಗೆ ಆರೋಗ್ಯಕರ ಚರ್ಚೆ ನಡೆಯಬೇಕಿದೆ!

    Verbattle
    Verbattle
    Verbattle
    #kannada Bangalore Colors Kannada Entertainment Kannadathi kannadati serial colorskannada Kiran Raj Ranjani Raghavan tv serial tv soap ಆರೋಗ್ಯ ಕನ್ನಡತಿ ಕಲರ್ಸ್ ಕಿರಣ್ ರಾಜ್ ಧಾರಾವಾಹಿ ರಂಜನಿ ರಾಘವನ್ ಶಾಲೆ
    Share. Facebook Twitter Pinterest LinkedIn Tumblr Email WhatsApp
    Previous Articleನಕಲಿ ಚಿನ್ನ ಕೊಟ್ಟು ಅಸಲಿ ಚಿನ್ನ ದೋಚಿದ ಅಜ್ಜಿ ಗ್ಯಾಂಗ್
    Next Article BJP ಅಧಿಕಾರಕ್ಕೆ ಬಂದರೆ 8 DCM!
    vartha chakra
    • Website

    Related Posts

    ಸಕ್ಕರೆ ಕಾರ್ಖಾನೆಗಳಿಗೆ ಬಿಸಿ ಮುಟ್ಟಿಸಿದ ಸರ್ಕಾರ

    March 27, 2026

    ಎದುರಾಳಿಗಳಿಗೆ ಅಸ್ತ್ರ ಸಿಗದಂತೆ ಮಮತಾ ಬ್ಯಾನರ್ಜಿ ಮಾಸ್ಟರ್ ಪ್ಲಾನ್!

    March 26, 2026

    ಮಂತ್ರಿ ಸ್ಥಾನಕ್ಕೆ ಹಿರಿಯ ಶಾಸಕರ ಪಟ್ಟು

    March 18, 2026

    5 Comments

    1. i-tec 924 on March 17, 2026 2:49 pm

      Need a multimedia system? equipment of assembly halls We integrate multimedia systems for home and business. We install and configure audio and video systems, manage content, and integrate equipment into a single system. Modern solutions for comfortable and efficient use of technology.

      Reply
    2. studiya interera 474 on March 22, 2026 8:25 pm

      студия дизайна спб дизайнер квартиры санкт петербург

      Reply
    3. Davidpem on March 26, 2026 8:04 am

      Just published: https://www.lushstories.com/profile/xxxbp

      Reply
    4. RobertRal on March 26, 2026 8:05 am

      Learn more here: https://lirat.org/finest-higher-commission-you-gambling-enterprises-2026-secure-trusted/

      Reply
    5. Timothyjap on March 26, 2026 9:35 pm

      All the best stuff is here: https://jeffreybpzi29741.blogproducer.com/48140185/indian-blue-film-field-record-impact-and-lawful-difficulties

      Reply

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಬಿಗ್ ಅಪ್ಡೇಟ್!

    ಸಕ್ಕರೆ ಕಾರ್ಖಾನೆಗಳಿಗೆ ಬಿಸಿ ಮುಟ್ಟಿಸಿದ ಸರ್ಕಾರ

    ವಾಹನ ಸವಾರರೇ ಎಚ್ಚರ!

    IPL ಇತಿಹಾಸದಲ್ಲೇ ಮೆಗಾ ಡೀಲ್!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • WilliamSkity on ಮಗನನ್ನು ಕೊಂದ ತಾಯಿ ಮಾನಸಿಕ ರೋಗಿ ಅಲ್ಲ| Suchana Seth
    • LeonardGob on Boeing – ದೋಷಯುಕ್ತ ವಿಮಾನಗಳಿಂದಾಗಿ ಕುಖ್ಯಾತಿ!
    • WilliamSkity on ಮೆಟ್ರೋದಲ್ಲಿ ಮೊಬೈಲ್ ಸ್ಪೀಕರ್ ಆನ್ ಮಾಡಿದರೆ ಅಷ್ಟೇ!
    Latest Kannada News

    ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಬಿಗ್ ಅಪ್ಡೇಟ್!

    March 27, 2026

    ಸಕ್ಕರೆ ಕಾರ್ಖಾನೆಗಳಿಗೆ ಬಿಸಿ ಮುಟ್ಟಿಸಿದ ಸರ್ಕಾರ

    March 27, 2026

    ವಾಹನ ಸವಾರರೇ ಎಚ್ಚರ!

    March 27, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.