Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಬೊಮ್ಮಾಯಿ ಸರ್ಕಾರಕ್ಕೆ ಸವಾಲ್..
    ಸುದ್ದಿ

    ಬೊಮ್ಮಾಯಿ ಸರ್ಕಾರಕ್ಕೆ ಸವಾಲ್..

    vartha chakraBy vartha chakraAugust 16, 2022Updated:August 16, 2022No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು,ಆ.16-  ಸಮಾಜದಲ್ಲಿ ಶಾಂತಿ ಕದಡಲು ಬಿಜೆಪಿಯವರು ಪ್ರಚೋದನೆ ನೀಡುತ್ತಾರೆ ಮತ್ತೊಂದೆಡೆ ಎಸ್‍ಡಿಪಿಐ, ಪಿಎಫ್‍ಐನಂತಹ ಸಂಘಟನೆಗಳು ಸಾಮರಸ್ಯ ಹಾಳು ಮಾಡುತ್ತವೆ ಎಂದು ಗಂಭೀರ ಆರೋಪ ಮಾಡಿರುವ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಎಸ್ ಡಿಪಿಐ ಮತ್ತು ಪಿಎಫ್ ಐ ಸಂಘಟನೆಗಳನ್ನು ನಿಷೇಧಿಸುವಂತೆ ಒತ್ತಾಯಿಸಿದ್ದಾರೆ.
    ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಬಿಜೆಪಿಯವರು ಮಗುವನ್ನು ಚಿವುಟಿ, ತೊಟ್ಟಿಲನ್ನೂ ತೂಗುವ ಕೆಲಸ ಮಾಡುತ್ತಿದ್ದಾರೆ ಎಸ್‍ಡಿಪಿಐ, ಪಿಎಫ್‍ಐ ಸಂಘಟನೆಗಳಿಂದ ಸಮಾಜದ ಸ್ವಾಸ್ಥ್ಯ ಹಾಳಾಗುತ್ತಿದೆ. ಸಾಮರಸ್ಯ ಕದಡುತ್ತಿವೆ ಎಂಬ ಆರೋಪಗಳಿವೆ. ಸಾಕ್ಷ್ಯಗಳಿದ್ದರೆ ಕೂಡಲೇ ಆ ಸಂಘಟನೆಗಳನ್ನು ನಿಷೇಧ ಮಾಡಿ ಎಂದು ಸವಾಲು ಹಾಕಿದರು.
    ಗದ್ದಲಗಳಿಗೆ ಯಾರು ಕಾರಣ ಎಂಬುದು ಕಣ್ಣೇದುರೇ ಇದೆ. ಮೊದಲು ಬಿಜೆಪಿಯವರು ವೀರ ಸಾರ್ವಕರ್ ಫೋಟೋ ಹಾಕುತ್ತಾರೆ. ಹಾಕಿಕೊಳ್ಳಲಿ. ಅದಕ್ಕೆ ನಮ್ಮ ಅಭ್ಯಂತರವಿಲ್ಲ. ಆದರೆ ಮುಸ್ಲಿಮರು ಹೆಚ್ಚಿರುವ ಪ್ರದೇಶಗಳಿಗೆ ಹೋಗಿ ಸಾರ್ವಕರ್ ಫೋಟೋ ಹಾಕುತ್ತಾರೆ. ಜೊತೆಗೆ ಬೆಂಗಳೂರಿನಲ್ಲಿ ಟಿಪ್ಪು ಸುಲ್ತಾನ್ ಫ್ಲೆಕ್ಸ್‍ನ್ನು ಹರಿದು ಹಾಕುತ್ತಾರೆ. ಅಲ್ಲಿಗೆ ಗಲಾಟೆಯಾಗುತ್ತದೆ ಎಂದು ಆರೋಪಿಸಿದರು.
    ಪದೇ ಪದೇ ಸುಳ್ಳನ್ನೇ ಸಮರ್ಥನೆ ಮಾಡಿ ಕಾಂಗ್ರೆಸ್ ಮೇಲೆ ಗೂಬೆ ಕೂರಿಸುವ ಯತ್ನ ಬಿಜೆಪಿ ಮಾಡುತ್ತಿದೆ. ಸಾರ್ವಕರ್ ಯಾವ ಸ್ವಾತಂತ್ರ್ಯ ಹೋರಾಟದಲ್ಲಿ ಭಾಗವಹಿಸಿದ್ದರು ಎಂಬುದನ್ನು ತೋರಿಸಲಿ. ಅವರು ಸ್ವಾತಂತ್ರ್ಯ ಹೋರಾಟದಲ್ಲೇ ಭಾಗವಹಿಸಿರಲಿಲ್ಲ. ಬಿಜೆಪಿಯವರದು ನಕಲಿ ದೇಶಭಕ್ತಿ ಎಂದು ಕಿಡಿಕಾರಿದರು.
    ಸ್ವಾತಂತ್ರ್ಯ ಹೋರಾಟದಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಜವಹಾರ್ ಲಾಲ್ ನೆಹರು ಅವರ ಫೋಟೋ ಹಾಕದೆ ಇವರು ಯಾವ ಸಂದೇಶ ನೀಡುತ್ತಾರೆ. ದೇಶ ವಿಭಜನೆಗೆ ನೆಹರು ಕಾರಣ ಎಂದು ರಾಜ್ಯ ಬಿಜೆಪಿಗರು ಹೇಳುವುದಾದರೆ ಪ್ರಧಾನಿ ನರೇಂದ್ರಮೋದಿ ಕೆಂಪುಕೋಟೆಯಲ್ಲಿ ಭಾಷಣ ಮಾಡುವಾಗ ನೆಹರು ಅವರ ಸ್ವಾತಂತ್ರ್ಯ ಹೋರಾಟದ ಕೊಡುಗೆಯನ್ನು ಸ್ಮರಿಸಿದ್ದೇಕೆ? ಬಿಜೆಪಿಯವರಿಗೆ ಇತಿಹಾಸ ಗೊತ್ತಿಲ್ಲ. ಸ್ವಾತಂತ್ರ್ಯ ಹೋರಾಟ ಎಂದರೆ ಏನು ಎಂಬುದು ಗೊತ್ತಿಲ್ಲ, ಸ್ವಾತಂತ್ರ್ಯ ಹೋರಾಟದಲ್ಲೂ ಅವರು ಭಾಗವಹಿಸಿಲ್ಲ ಎಂದು ದೂರಿದರು.

    Politics ಕಾಂಗ್ರೆಸ್ ಪಿಎಫ್ ಐ ಬೊಮ್ಮಾಯಿ ರಾಜಕೀಯ ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous Articleಆಕ್ಷನ್ ಮೂಡ್ ನ ವಾಮನ ಟೀಸರ್ ಔಟ್
    Next Article ಸಂತೋಷ್ ಗುರೂಜಿ ಹೇಳಿದ್ದು ಹೀಗೆ…?
    vartha chakra
    • Website

    Related Posts

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    June 24, 2025

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    June 24, 2025

    ಸುಂದರಿ ಜಾಲಕ್ಕೆ ಬಲಿಯಾದ ಇರಾನ್.

    June 24, 2025

    Comments are closed.

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಜುಲೈ 7ರಂದು ಮಹಾನಗರ ಪಾಲಿಕೆಗಳು ಕೆಲಸ ಮಾಡುವುದಿಲ್ಲ!

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    ಸುಂದರಿ ಜಾಲಕ್ಕೆ ಬಲಿಯಾದ ಇರಾನ್.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • https://toppassports.com/no-verification-why-some-players-prefer-no-verification-casinos/ on ಯಡಿಯೂರಪ್ಪ ಅವರನ್ನು ಅನುಕರಿಸುವ ವಿಜಯೇಂದ್ರ | Yediyurappa
    • rc0b8 on ಆರು ಸಾವಿರ ಕೋಟಿ ಲಪಟಾಯಿಸಿದ ಬಿಜೆಪಿ ನಾಯಕ.
    • 6ofwy on ರಾಜ್ಯದ ಬಿಜೆಪಿ ಅಭ್ಯರ್ಥಿಗಳ ಪರ ನಟ ಪವನ್ ಕಲ್ಯಾಣ್ ಪ್ರಚಾರ | Pawan Kalyan
    Latest Kannada News

    ಜುಲೈ 7ರಂದು ಮಹಾನಗರ ಪಾಲಿಕೆಗಳು ಕೆಲಸ ಮಾಡುವುದಿಲ್ಲ!

    June 24, 2025

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    June 24, 2025

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    June 24, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ತಿರುಪತಿ ಲಾಡು ಗೆ ಮಂಡ್ಯ ತುಪ್ಪ #tirupati #tirumala #hyderabad #andhrapradesh #trending #ghee #products
    Subscribe