Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಸರ್ವಜ್ಞ ನಗರಕ್ಕೆ ಮತ್ತೊಂದು ಕಲಶ- ಕೆ.ಜೆ.ಜಾರ್ಜ್ ಗೆ ಮತದಾರರ ಕೃತಜ್ಞತೆ
    ಸುದ್ದಿ

    ಸರ್ವಜ್ಞ ನಗರಕ್ಕೆ ಮತ್ತೊಂದು ಕಲಶ- ಕೆ.ಜೆ.ಜಾರ್ಜ್ ಗೆ ಮತದಾರರ ಕೃತಜ್ಞತೆ

    vartha chakraBy vartha chakraAugust 16, 2022Updated:August 16, 2022No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು : ಬೆಂಗಳೂರಿನ ಹೃದಯ ಭಾಗದಲ್ಲಿರುವ ಲಿಂಗರಾಜಪುರ ಸಾಕಷ್ಟು ಅಭಿವೃದ್ಧಿ ಹೊಂದಿದೆ. ಆದರೆ ಇಲ್ಲಿ ಸರ್ಕಾರದ ಯಾವುದೇ ಪದವಿ ಕಾಲೇಜು ಇರಲಿಲ್ಲ. ಉನ್ನತ ಶಿಕ್ಷಣ ಬಯಸುವವರು ಖಾಸಗಿ ಕಾಲೇಜಿಗೆ ಹೋಗಬೇಕು ಇಲ್ಲವೇ ದೂರದ ಸರ್ಕಾರಿ ಕಾಲೇಜು ಅರಸಿ ಹೋಗಬೇಕು.
    ಈ ಕೊರತೆಯನ್ನು ಮನಗಂಡ ಮಾಜಿ ಸಚಿವ ಕೆ.ಜೆ.ಜಾರ್ಜ್ ತಮ್ಮ ಕ್ಷೇತ್ರದ ಜನರಿಗೆ ಕೊಡುಗೆ ರೂಪದಲ್ಲಿ ಪದವಿ ಕಾಲೇಜು ತರುವಲ್ಲಿ ಯಶಸ್ವಿಯಾಗಿದ್ದಾರೆ.
    ಲಿಂಗರಾಜಪುರಂನ ಸರ್ಕಾರಿ ಶಾಲಾ ಆವರಣದಲ್ಲಿ ಪ್ರಥಮ ದರ್ಜೆ ಕಾಲೇಜು ಪ್ರಸಕ್ತ ಶೈಕ್ಷಣಿಕ ವರ್ಷದಿಂದ ಆರಂಭವಾಗುತ್ತಿದೆ. ಬೆಂಗಳೂರು ಉತ್ತರ ವಿಶ್ವವಿದ್ಯಾಲಯ ವ್ಯಾಪ್ತಿಗೆ ಒಳಪಡುವ ಈ ಕಾಲೇಜಿನಲ್ಲಿ ಪ್ರಸಕ್ತ ವರ್ಷದಿಂದ ಬಿ ಸಿ ಎ ಮತ್ತು ಬಿ ಕಾಮ್ ಕೋರ್ಸ್‌ಗಳನ್ನು ಪ್ರಾರಂಭಿಸಲಿದೆ.
    ಈ ಕೋರ್ಸ್‌ಗಳಲ್ಲಿ ಆಸಕ್ತಿ ಹೊಂದಿರುವ ವಿದ್ಯಾರ್ಥಿಗಳು ತಕ್ಷಣ ಅರ್ಜಿ ಸಲ್ಲಿಸಬಹುದು.
    ಈ ಕಾಲೇಜಿನಲ್ಲಿ 8 ತರಗತಿಗಳನ್ನು ನಡೆಸಲು ಅತ್ಯಾಧುನಿಕ ಮೂಲಸೌಕರ್ಯಗಳನ್ನು ಒಳಗೊಂಡ ಕೊಠಡಿಗಳು ಸಿದ್ದಗೊಂಡಿವೆ.
    ಕ್ಷೇತ್ರದ ಶಾಸಕರಾಗಿರುವ ಮಾಜಿ ಸಚಿವ ಕೆ.ಜೆ.ಜಾರ್ಜ್ ಅವರೇ ಈ ಕೊಠಡಿಗಳು ಹಾಗು ಅಲ್ಲಿ ಅಳವಡಿಸಿರುವ ಎಲ್ಲಾ ಮೂಲಸೌಕರ್ಯಗಳನ್ನು ಪ್ರಾಯೋಜಿಸಿದ್ದಾರೆ. ಈ ಮೂಲಕ ತಮ್ಮ ಕ್ಷೇತ್ರದ ವಿದ್ಯಾರ್ಥಿಗಳಿಗೆ ಸರ್ಕಾರದ ವೆಚ್ಚದಲ್ಲಿ ಗುಣಮಟ್ಟದ ಉನ್ನತ ಶಿಕ್ಷಣ ಪಡೆಯುವ ಅವಕಾಶ ಲಭಿಸಿದೆ.
    ತಮ್ಮ ಶಾಸಕರ‌ ಶಿಕ್ಷಣ ಪ್ರೀತಿ ಮತ್ತು ಕ್ಷೇತ್ರ ಪ್ರೀತಿಗೆ ಸರ್ವಜ್ಞ ನಗರ ಕ್ಷೇತ್ರದ ಜನತೆ ಅಪಾರ ಹರ್ಷ ಮತ್ತು ಕೃತಜ್ಞತೆ ಅರ್ಪಿಸಿದ್ದಾರೆ.
    ನಮ್ಮ ದೂರದೃಷ್ಟಿಯುಳ್ಳ ಕ್ರಿಯಾಶೀಲ ಹಾಗು ಅಚ್ಚುಮೆಚ್ಚಿನ ಶಾಸಕರಾದ ಶ್ರೀ ಕೆ ಜೆ ಜಾರ್ಜ್ ಅವರ ಪ್ರಯತ್ನದಿಂದಾಗಿ, ಸರ್ವಜ್ಞ ನಗರ ಕ್ಷೇತ್ರದಲ್ಲಿ ಕಾರ್ಯಾರಂಭ ಮಾಡಲಿದೆ. ಸರ್ವಜ್ಞ ನಗರದ ಲಿಂಗರಾಜಪುರಂಗೆ ಮೊದಲ ಪದವಿ ಕಾಲೇಜು ತರುವುದರಲ್ಲಿ ಯಶಸ್ವಿಯಾಗಿದ್ದಾರೆ ಎಂದು ಜನತೆ ಶ್ಲಾಘಿಸಿದ್ದಾರೆ.
    ಸರ್ವಜ್ಞ ನಗರ ಕ್ಷೇತ್ರದ ಏಳ್ಗೆಗೆ ಶ್ರಮಿಸುತ್ತಿರುವ ಶ್ರೀ ಕೆ ಜೆ ಜಾರ್ಜ್ ಅವರು ನಮ್ಮ ಭವಿಷ್ಯದ ಪೀಳಿಗೆಗೆ ಉತ್ತಮ ಶಿಕ್ಷಣ ಮತ್ತು ಉದ್ಯೋಗಾವಕಾಶಗಳನ್ನು ಪಡೆಯಲೆಂಬ ಉದ್ದೇಶದಿಂದ ಕಾರ್ಯ ನಿರ್ವಹಿಸುತ್ತಾರೆ. ಸರ್ವಜ್ಞನಗರ ಕ್ಷೇತ್ರದ ಯುವಕರಿಗೆ ಅವರ ಉಜ್ವಲ ಭವಿಷ್ಯಕ್ಕಾಗಿ ಉತ್ತಮ ಶೈಕ್ಷಣಿಕ ಅವಕಾಶಗಳನ್ನು ಪಡೆಯಲು ಉತ್ತಮ ಮಾರ್ಗಗಳನ್ನು ಒದಗಿಸುತ್ತದೆ. ನಮ್ಮ ಶಾಸಕರಾದ ಕೆ ಜೆ ಜಾರ್ಜ್ ಅವರ ಈ ಉದಾತ್ತ ಕಾರ್ಯಕ್ಕಾಗಿ ನಾವು ಅವರಿಗೆ ಕೃತಜ್ಞರಾಗಿರುತ್ತೇವೆ ಎಂದಿದ್ದಾರೆ.

    education News Politics ಕಾಲೇಜು ವಿದ್ಯಾರ್ಥಿ ಶಿಕ್ಷಣ
    Share. Facebook Twitter Pinterest LinkedIn Tumblr Email WhatsApp
    Previous Articleಬೀದರ್ ನಲ್ಲಿ ಭೀಕರ ಅಪಘಾತ..
    Next Article ಚಿತ್ರರಂಗಕ್ಕೆ ಆಘಾತ: ಯುವ ಸಿನಿಮಾ ವಿಮರ್ಶಕ ಕೌಶಿಕ್ ನಿಧನ
    vartha chakra
    • Website

    Related Posts

    ಪರಮೇಶ್ವರ್ ಗೆ ಪ್ರಜ್ಞೆ ಇಲ್ವಾ.?

    June 25, 2025

    ನಕ್ಷೆ ಇಲ್ಲದೆ ಮನೆ ಕಟ್ಟಿದರೆ ಏನಾಗುತ್ತೆ ಗೊತ್ತಾ ?

    June 25, 2025

    ನಟ ಶ್ರೀಕಾಂತ್ ಮೇಲೆ ಎಷ್ಟೊಂದು ಕೇಸ್ ಗೊತ್ತಾ?

    June 25, 2025

    Comments are closed.

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಆಡಳಿತದಲ್ಲಿ ಪೂರ್ಣ ಪ್ರಮಾಣದಲ್ಲಿರಲಿ ಕನ್ನಡ

    ಪರಮೇಶ್ವರ್ ಗೆ ಪ್ರಜ್ಞೆ ಇಲ್ವಾ.?

    ನಕ್ಷೆ ಇಲ್ಲದೆ ಮನೆ ಕಟ್ಟಿದರೆ ಏನಾಗುತ್ತೆ ಗೊತ್ತಾ ?

    ಕಾಂಗ್ರೆಸ್ ಶಾಸಕರ ಬಾಯಿಗೆ ಬೀಗ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • sl397 on CCB ಹೆಸರಲ್ಲಿ ಒಂದು ಕೋಟಿ ರೂಪಾಯಿ ವಂಚನೆ
    • ezoko on Fake ನ್ಯೂಸ್ Viral ತಡೆಗಟ್ಟಲೇಬೇಕು
    • bkifk on ಪಟಾಕಿ ತಂದೊಡ್ಡಿದ ಅನಾಹುತ.
    Latest Kannada News

    ಆಡಳಿತದಲ್ಲಿ ಪೂರ್ಣ ಪ್ರಮಾಣದಲ್ಲಿರಲಿ ಕನ್ನಡ

    June 25, 2025

    ಪರಮೇಶ್ವರ್ ಗೆ ಪ್ರಜ್ಞೆ ಇಲ್ವಾ.?

    June 25, 2025

    ನಕ್ಷೆ ಇಲ್ಲದೆ ಮನೆ ಕಟ್ಟಿದರೆ ಏನಾಗುತ್ತೆ ಗೊತ್ತಾ ?

    June 25, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ರೈಲ್ವೇ ಟಿಕೆಟ್ ದರ 1 ಪೈಸೆ ಏರಿಕೆ #trains #likeandshare #indianrailway #railway #rate #varthachakra
    Subscribe