Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಕಾಂಗ್ರೆಸ್ ಎಂದರೆ ಭ್ರಷ್ಟಾಚಾರದ ಗಂಗೋತ್ರಿ..!
    ಸುದ್ದಿ

    ಕಾಂಗ್ರೆಸ್ ಎಂದರೆ ಭ್ರಷ್ಟಾಚಾರದ ಗಂಗೋತ್ರಿ..!

    vartha chakraBy vartha chakraJuly 27, 2022Updated:July 27, 2022No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು, ಜು.27- ಭ್ರಷ್ಟಾಚಾರದ ಗಂಗೋತ್ರಿಯನ್ನೇ ಹೊತ್ತು ಕೊಂಡಿರುವ ಕಾಂಗ್ರೆಸ್‍ಗೆ ಭ್ರಷ್ಟಾಚಾರದ ಬಗ್ಗೆ ಮಾತನಾಡುವ ನೈತಿಕತೆ ಇಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
    ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಎಐಸಿಸಿ ಅಧ್ಯಕ್ಷೆ ಸೋನಿಯಾಗಾಂಧಿ, ಹಿಂದಿನ ಅಧ್ಯಕ್ಷ ರಾಹುಲ್‍ಗಾಂಧಿ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಇಡಿ ವಿಚಾರಣೆಗೆ ಕಚೇರಿಯಿಂದ ಕಚೇರಿಗೆ ಅಲೆಯುತ್ತಿದ್ದಾರೆ. ಇಂತಹವರು ಭ್ರಷ್ಟಾಚಾರದ ಬಗ್ಗೆ ಮಾತನಾಡುವುದು ಹಾಸ್ಯಾಸ್ಪದ ಎಂದು ವ್ಯಂಗ್ಯವಾಡಿದರು.
    ಕಾಂಗ್ರೆಸ್ ಮಾಡಬಾರದ್ದನ್ನೆಲ್ಲಾ ಮಾಡಿ ಈಗ ತನಿಖಾ ಸಂಸ್ಥೆಗಳ ವಿಚಾರಣೆ ಎದುರಿಸುವ ದುಸ್ಥಿತಿಗೆ ಬಂದಿದ್ದಾರೆ. ಜೈಲು, ಬೇಲ್ ಮೇಲೆ ಇರುವವರೆಲ್ಲಾ ಭ್ರಷ್ಟಾಚಾರದ ಬಗ್ಗೆ ಮಾತನಾಡುವುದು ದುರದೃಷ್ಟಕರ ಎಂದರು.
    ಒಂದು ಜವಾಬ್ದಾರಿಯುತ ಪ್ರತಿಪಕ್ಷವಾಗಿ ಕಾಂಗ್ರೆಸ್ ವರ್ತನೆ ಮಾಡಲಿ. ನಿಮ್ಮ ಐದು ವರ್ಷದ ಆಡಳಿತಾವಯಲ್ಲಿ ಎಷ್ಟು ಭ್ರಷ್ಟಾಚಾರ ನಡೆದಿದ್ದವು ಎಂಬುದು ನಮಗೂ ಗೊತ್ತು. ಸೂಕ್ತ ಸಂದರ್ಭದಲ್ಲಿ ಅವರ ಕಾಲದ ಹಗರಣಗಳನ್ನು ಬಿಚ್ಚಿಡುತ್ತೇವೆಂದು ಎಚ್ಚರಿಸಿದರು.
    ನಮ್ಮ ಪಕ್ಷದ ವತಿಯಿಂದ ನಡೆಯುತ್ತಿರುವ ಸಮಾವೇಶವನ್ನು ಭ್ರಷ್ಟೋತ್ಸವ ಎನ್ನಲು ಕಾಂಗ್ರೆಸ್ ನಾಯಕರಿಗೆ ನೈತಿಕತೆ ಇಲ್ಲ. ನಿಮ್ಮಿಂದ ನಮಗೆ ಯಾವುದೇ ಪ್ರಮಾಣ ಪತ್ರವೂ ಬೇಕಿಲ್ಲ. ಐದು ವರ್ಷದಲ್ಲಿ ಸ್ವಚ್ಛ ಹಾಗೂ ಭ್ರಷ್ಟಾಚಾರ ರಹಿತ ಆಡಳಿತ ನೀಡಿದ್ದರೆ ನಿಮ್ಮನ್ನು ವಿರೋಧ ಪಕ್ಷದ ಸ್ಥಾನದಲ್ಲಿ ಏಕೆ ಕೂರಿಸುತ್ತಿದ್ದರು ಎಂದು ಪ್ರಶ್ನಿಸಿದರು.
    ನಾಳೆ ದೊಡ್ಡಬಳ್ಳಾಪುರದಲ್ಲಿ ನಡೆಯುತ್ತಿರುವ ಕಾರ್ಯಕ್ರಮ ಐತಿಹಾಸಿಕ ಕಾರ್ಯಕ್ರಮ ವಾಗಿದೆ. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದವರು, ರೈತರು, ಮಹಿಳೆಯರು ಸೇರಿದಂತೆ ಎಲ್ಲಾ ವರ್ಗದವರಿಗೆ ನಮ್ಮ ಸರ್ಕಾರ ಏನೆಲ್ಲಾ ಕಾರ್ಯಕ್ರಮಗಳನ್ನು ಕೊಟ್ಟಿದ್ದೇವೆಯೇ. ಅದರ ಫಲಾನುಭವಿಗಳು ಭಾಗವಹಿಸಲಿದ್ದಾರೆ.
    ನಾಳೆ ಸಾಧ್ಯವಾದರೆ ಕಾಂಗ್ರೆಸ್ ನಾಯಕರು ಬಂದು ನೋಡಲಿ ಎಂದರು.ಜನರಿಂದ ಪ್ರಮಾಣ ಬೇಕೇ ಹೊರತು ಕಾಂಗ್ರೆಸ್‍ನಿಂದ ಪ್ರಮಾಣ ಪತ್ರ ಬೇಕಾಗಿಲ್ಲ. ನಾವು ಜನರ ಮಧ್ಯೆ ಇದ್ದುಕೊಂಡು ಜನೋತ್ಸವ ಮಾಡುತ್ತಿದ್ದೇವೆ. ಇವರ ಹಾಗೆ ವ್ಯಕ್ತಿ ಆಧಾರಿತ ಅಥವಾ ವ್ಯಕ್ತಿ ಪೂಜೆ ಮಾಡುತ್ತಿಲ್ಲ. ಕಾಂಗ್ರೆಸ್‍ಗೂ ಬಿಜೆಪಿಗೂ ಇರುವ ವ್ಯಾತ್ಯಾಸ ಇದೇ ಎಂದು ವಾಗ್ದಾಳಿ ನಡೆಸಿದರು.

    Politics ಇಡಿ ಕಾಂಗ್ರೆಸ್ ಬೊಮ್ಮಾಯಿ ರಾಜಕೀಯ
    Share. Facebook Twitter Pinterest LinkedIn Tumblr Email WhatsApp
    Previous Articleಗೃಹ ಮಂಡಳಿ ನಿರ್ಮಿಸಿದ ಲೇಔಟ್ ನಲ್ಲಿ ತಾರತಮ್ಯ ಆರೋಪ
    Next Article ವಾಜಪೇಯಿ ಪಾತ್ರದಲ್ಲಿ ಶ್ರೇಯಸ್ ತಲ್ಪಾಡೆ
    vartha chakra
    • Website

    Related Posts

    ಬೆಂಗಳೂರಿಗೆ ಮತ್ತೊಂದು ವಿಮಾನ ನಿಲ್ದಾಣ ಡೌಟು ?

    July 26, 2025

    CM‌ ಮತ್ತು DCM ರಾಹುಲ್ ಗಾಂಧಿ ಭೇಟಿ ನಿಗದಿ ?

    July 26, 2025

    ರಸಗೊಬ್ಬರ ದಾಸ್ತಾನೆಷ್ಟಿದೆ ಗೊತ್ತಾ ?

    July 26, 2025

    Comments are closed.

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಬೆಂಗಳೂರಿಗೆ ಮತ್ತೊಂದು ವಿಮಾನ ನಿಲ್ದಾಣ ಡೌಟು ?

    CM‌ ಮತ್ತು DCM ರಾಹುಲ್ ಗಾಂಧಿ ಭೇಟಿ ನಿಗದಿ ?

    ರಸಗೊಬ್ಬರ ದಾಸ್ತಾನೆಷ್ಟಿದೆ ಗೊತ್ತಾ ?

    FIR ದಾಖಲಿಸಲು ಇದು ಕಡ್ಡಾಯ !

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • eujzhyxuy on ಬೂಟಿನಲ್ಲಿ ಹೊಡೆಯುತ್ತೇನೆ ಎಂದ ವಿಧಾನ ಪರಿಷತ್ ಸದಸ್ಯೆ | Karadi Sanganna
    • https://effix.services/vse-o-pinko-bet-kak-zarabatyvat-na-stavkah-i/ on ಯಡಿಯೂರಪ್ಪ ಅವರನ್ನು ಅನುಕರಿಸುವ ವಿಜಯೇಂದ್ರ | Yediyurappa
    • https://louerbf.com/?p=37342 on ಯಡಿಯೂರಪ್ಪ ಅವರನ್ನು ಅನುಕರಿಸುವ ವಿಜಯೇಂದ್ರ | Yediyurappa
    Latest Kannada News

    ಬೆಂಗಳೂರಿಗೆ ಮತ್ತೊಂದು ವಿಮಾನ ನಿಲ್ದಾಣ ಡೌಟು ?

    July 26, 2025

    CM‌ ಮತ್ತು DCM ರಾಹುಲ್ ಗಾಂಧಿ ಭೇಟಿ ನಿಗದಿ ?

    July 26, 2025

    ರಸಗೊಬ್ಬರ ದಾಸ್ತಾನೆಷ್ಟಿದೆ ಗೊತ್ತಾ ?

    July 26, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಇಂದಿರಾ ಹಿಂದಿಕ್ಕಿದ ಮೋದಿ #narendramodi #indiragandhipm #bjp #india #modi #amitshah #rahulgandhi
    Subscribe