Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಕಾಂಗ್ರೆಸ್ ನಿಂದ ಮಠಗಳ ರೌಂಡ್…
    ಸುದ್ದಿ

    ಕಾಂಗ್ರೆಸ್ ನಿಂದ ಮಠಗಳ ರೌಂಡ್…

    vartha chakraBy vartha chakraAugust 16, 2022Updated:August 16, 2022No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಆ.16- ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಗೆದ್ದು ಅಧಿಕಾರ ಚುಕ್ಕಾಣಿ ಹಿಡಿಯುವ ಕನಸು ಕಾಣುತ್ತಿರುವ ಕಾಂಗ್ರೆಸ್ ಇದೀಗ ಪಕ್ಷದ ಪರ ಮತದಾರರ ಒಲವು ಗಳಿಸಲು ವಿಭಿನ್ನ ಕಾರ್ಯತಂತ್ರ ರೂಪಿಸಿದೆ.
    ಈ ನಿಟ್ಟಿನಲ್ಲಿ ಮತದಾರರ ಮನವೊಲಿಕೆಗೆ ಮುಂದಾಗಿರುವ ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ ಪಾಟೀಲ, ಇದೇ 19ರಿಂದ ಸೆ. 7ರವರೆಗೆ ರಾಜ್ಯದಾದ್ಯಂತ ಪ್ರವಾಸ ಕೈಗೊಳ್ಳಲು ನಿರ್ಧರಿಸಿದ್ದಾರೆ.
    ಪ್ರವಾಸದ ವೇಳೆ ಮಂದಿರ, ಮಠ, ದರ್ಗಾ, ಮಸೀದಿ, ಚರ್ಚ್‌ಗಳಿಗೆ ಭೇಟಿ ನೀಡಲಿರುವ ಅವರು, ಎಲ್ಲ ಸಮುದಾಯಗಳ ವಿಶ್ವಾಸಗಳಿಸುವ ಪ್ರಯತ್ನ ಮಾಡಲಿದ್ದಾರೆ.
    ಬರುವ ಶುಕ್ರವಾರ ಕಲಬುರಗಿಯಿಂದ ಪ್ರವಾಸ ಆರಂಭವಾಗಲಿದ್ದು. ಕಲ್ಯಾಣ ಕರ್ನಾಟಕ, ಕಿತ್ತೂರು ಕರ್ನಾಟಕ,‌ ಹಳೇ ಮೈಸೂರು, ಕರಾವಳಿ ಭಾಗಗಳಿಗೆ ಭೇಟಿ ನೀಡಿ, ಪಕ್ಷದ ಸಮಾವೇಶಗಳಲ್ಲಿ ಅವರು ಭಾಗವಹಿಸಲಿದ್ದಾರೆ.
    ಮುರುಘಾಮಠ, ಮೂರು ಸಾವಿರ‌ ಮಠ, ಸಿರಿಗೆರೆ ಮಠ, ಮಾದಾರ ಚೆನ್ನಯ್ಯ ಪೀಠ, ಭಗೀರಥ ಪೀಠ, ಭೋವಿ ಗುರುಪೀಠ, ಬೆಕ್ಕಿನಕಲ್ಮಠ, ವಾಲ್ಮೀಕಿ ಪೀಠ, ಹೊಸಹಳ್ಳಿ ರೆಡ್ಡಿ ಪೀಠ, ನಂದಿದುರ್ಗದ ನೊಳಂಬ ಪೀಠ, ಶ್ರೀಕೃಷ್ಣ ಮಠ, ಬಾಳೆಹೊನ್ನೂರು ಮಠ, ಶೃಂಗೇರಿ ಶಾರದಾಂಬೆ ಮಠ, ರಂಭಾಪುರ, ಷಡಕ್ಷರಿ ಮಠ, ದೇವನೂರು ಗುರುಮಲ್ಲೇಶ್ವರ‌ ಮಠ, ಚಾಮರಾಜನಗರ ವಿರಕ್ತ ಮಠ, ಗವಿಮಠ, ಯಾದಗಿರಿಯ ಕೋರಿ ಸಿದ್ದೇಶ್ವರ ಮಠ ಭೇಟಿ ಅವರ ಪ್ರವಾಸ ಪಟ್ಟಿಯಲ್ಲಿದೆ. ಅಲ್ಲದೆ, ಖಾಜಾ‌ ಬಂದೇನವಾಜ್ ದರ್ಗಾ, ಪತ್ತೇಸಾಬ ದರ್ಗಾ, ಉಲ್ಲಾಳದ ದರ್ಗಾಕ್ಕೂ ಅವರು ಭೇಟಿ ನೀಡಲಿದ್ದಾರೆ. ಮಂಗಳೂರು ಆರ್ಚ್ ಬಿಷಪ್ ಅವರನ್ನೂ ಭೇಟಿ ಮಾಡಲಿದ್ದಾರೆ.

    Verbattle
    Verbattle
    Verbattle
    Politics ಕಾಂಗ್ರೆಸ್
    Share. Facebook Twitter Pinterest LinkedIn Tumblr Email WhatsApp
    Previous Articleಕುಡಿತದ ಚಟಕ್ಕಾಗಿ ಬೈಕ್ ಕಳವು..
    Next Article ಕ್ರೀಡಾಪಟುಗಳಿಗೆ ಸರ್ಕಾರದ ಉದ್ಯೋಗದಲ್ಲಿ ಮೀಸಲಾತಿ…
    vartha chakra
    • Website

    Related Posts

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    February 12, 2026

    ಕೇವಲ ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ: ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಗರಂ!

    February 12, 2026

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    February 11, 2026

    Comments are closed.

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    ಕೇವಲ ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ: ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಗರಂ!

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LinwoodGah on 21 ದಿನಗಳು ಅರವಿಂದ ಕೇಜ್ರಿವಾಲ್ ಜೈಲಿನಿಂದ OUT!
    • Glennhof on ಕನ್ನಡ ನ್ಯೂಸ್ ಚಾನಲ್ ನೋಡೋರು ಇಲ್ಲವಾಗುತ್ತಿದ್ದಾರೆ
    • Oxfaja on ಶಿವರಾಜ್ ಕುಮಾರ್ ಡಿ.18ಕ್ಕೆ ಅಮೇರಿಕಾ ಯಾತ್ರೆ.
    Latest Kannada News

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    February 12, 2026

    ಕೇವಲ ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ: ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಗರಂ!

    February 12, 2026

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    February 11, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.