Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಕುಡಿತದ ಚಟಕ್ಕೆ ದೇವಿಯ ತಾಳಿ ಕಳವು.. !!
    ಸುದ್ದಿ

    ಕುಡಿತದ ಚಟಕ್ಕೆ ದೇವಿಯ ತಾಳಿ ಕಳವು.. !!

    vartha chakraBy vartha chakraJuly 7, 2022Updated:July 7, 2022No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು,ಜು.7-ಕುಡಿತದ ಚಟಕ್ಕೆ ದೇವಿಯ ತಾಳಿ ಕದಿಯುತ್ತಿದ್ದ ಖದೀಮನನ್ನು ಮಾರತಹಳ್ಳಿ ಪೊಲೀಸರು ಬಂಧಿಸಿದ್ದಾರೆ. ಚಂದ್ರ (35) ಬಂಧಿತ ಆರೋಪಿಯಾಗಿದ್ದಾನೆ.
    ಬಸ್​ ಹತ್ತಿಕೊಂಡು ದೇವಸ್ಥಾನಗಳಿಗೆ ತೆರಳುತ್ತಿದ್ದ ಖದೀಮ, ಮೊದಲು ದೇವಿಗೆ ಕೈ ಮುಗಿಯುತ್ತಿರುವ ಹಾಗೆ ನಾಟಕ ಮಾಡುತ್ತಿದ್ದ. ನಂತರ ಸುತ್ತಮುತ್ತ ಯಾರು ಇಲ್ಲದಿರುವುದನ್ನು ಗಮನಿಸಿಕೊಂಡು ಗರ್ಭಗುಡಿಗೆ ನುಗ್ಗುತ್ತಿದ್ದ.
    ನಂತರ ದೇವಿಗೆ ಹಾಕಿರುವ ತಾಳಿಯನ್ನು ಕದ್ದುಕೊಂಡು ಪರಾರಿಯಾಗುತ್ತಿದ್ದ. ತಾಳಿಯನ್ನು ಎರಡರಿಂದ ಮೂರು ಸಾವಿರಕ್ಕೆ ಮಾರಿ ಕಂಠಪೂರ್ತಿ ಕುಡಿಯುತ್ತಿದ್ದ. ನಂತರ ಬೈಯಪ್ಪನಹಳ್ಳಿ ಬಳಿ ಇರುವ ಮನೆಗೆ ತೆರಳುತ್ತಿದ್ದ.
    ಮರುದಿನ ಮತ್ತೆ ಬಸ್ ಹತ್ತಿ ಮತ್ತೊಂದು ಏರಿಯಾಗೆ ಹೋಗುತ್ತಿದ್ದ. ಅಲ್ಲೂ ಕೂಡ ದೇವಸ್ಥಾನ ಹುಡುಕಿ ಕಳ್ಳತನ ಮಾಡುತ್ತಿದ್ದ. ಹೆಣ್ಣು ದೇವತೆಯನ್ನೇ ಗುರಿಯಾಗಿಸಿಕೊಂಡು ಚಿನ್ನಾಭರಣ ಕದಿಯುತ್ತಿದ್ದ. ಹೀಗೆ ಕಳೆದ ಜುಲೈ 4ರ ಬೆಳಗ್ಗೆ 7.30ರ ಸುಮಾರಿಗೆ ಮಾರತಹಳ್ಳಿಯಲ್ಲಿರುವ ಚೌಡೇಶ್ವರಿ ದೇವಸ್ಥಾನದಲ್ಲಿ ದೇವಿಯ ತಾಳಿ ಕಳ್ಳತನ ಮಾಡಿದ್ದ.
    ಬೆಳಗ್ಗೆ ದೇವರಿಗೆ ಕೈ ಮುಗಿಯುವ ನೆಪದಲ್ಲಿ ಬಂದಿದ್ದ ಆಸಾಮಿ, ಪೂಜಾರಿ ಗರ್ಭಗುಡಿಯಿಂದ ಹೊರಗೆ ಹೋಗ್ತಿದ್ದಂತೆ ಕೈಚಳಕ ತೋರಿಸಿದ್ದ. ಅರ್ಚಕರು ಬಂದು ನೋಡಿದಾಗ ವಿಚಾರ ಗೊತ್ತಾಗಿದೆ. ನಂತರ ಪೊಲೀಸರಿಗೆ ಮಾಹಿತಿ ನೀಡಿದ್ದು, ಘಟನೆ ನಡೆದ ಎರಡೇ ಗಂಟೆಯಲ್ಲೇ ಮಾರತಹಳ್ಳಿ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.
    ಬಂಧಿತನಿಂದ ಕಳ್ಳತನವಾಗಿದ್ದ ಒಂದು ತಾಳಿ ವಶಕ್ಕೆ ಪಡೆಯಲಾಗಿದೆ. ಈತ ಈ ಹಿಂದೆ ಬನಶಂಕರಿ ದೇವಸ್ಥಾನದಲ್ಲೂ ಕೂಡ ಕಳ್ಳತನ ಮಾಡಿದ್ದ. ಆರೋಪಿ ವಶಕ್ಕೆ ಪಡೆದು ಹೆಚ್ಚಿನ ವಿಚಾರಣೆ ನಡೆಸಲಾಗುತ್ತಿದೆ.

    Bangalore ಕಳ್ಳತನ
    Share. Facebook Twitter Pinterest LinkedIn Tumblr Email WhatsApp
    Previous Articleಚಂದ್ರಶೇಖರ್ ಗುರೂಜಿ ಹತ್ಯೆ ಮಾಡಿದ ಆರೋಪಿಗಳು ಬಿಚ್ಚಿಟ್ಟ ಸತ್ಯ!!!
    Next Article ಹೇಮಾವತಿ ಜಲಾಶಯದಿಂದ ಹೆಚ್ಚುವರಿ ನೀರು ಬಿಡುಗಡೆ: ಸುರಕ್ಷಿತ ಸ್ಥಳಕ್ಕೆ ತೆರಳಲು ಸೂಚನೆ
    vartha chakra
    • Website

    Related Posts

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    June 24, 2025

    ಗುಜರಾತ್ ನಲ್ಲಿ ಆಪ್ ಗೆದ್ದೇ ಬಿಡ್ತು.

    June 24, 2025

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    June 20, 2025

    Comments are closed.

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    ಸುಂದರಿ ಜಾಲಕ್ಕೆ ಬಲಿಯಾದ ಇರಾನ್.

    ಗುಜರಾತ್ ನಲ್ಲಿ ಆಪ್ ಗೆದ್ದೇ ಬಿಡ್ತು.

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • AlbertDuabe on ಇಂದಿರಾ ಗಾಂಧಿ ಚುನಾವಣೆ ಹೇಗೆ ನಡೆದಿತ್ತು ಗೊತ್ತಾ..? | Indira Gandhi
    • ew3se on ಕೆ ಜೆ ಜಾರ್ಜ್ ಶಕ್ತಿ ಪ್ರದರ್ಶನ | KJ George | Karnataka Congress
    • Bobbyglupe on ಕೇರಳದಲ್ಲಿ ಕೋವಿಡ್,ಕೊಡಗಿನಲ್ಲಿ ಕಟ್ಟೆಚ್ಚರ | COVID Variant JN.1
    Latest Kannada News

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    June 24, 2025

    ಸುಂದರಿ ಜಾಲಕ್ಕೆ ಬಲಿಯಾದ ಇರಾನ್.

    June 24, 2025

    ಗುಜರಾತ್ ನಲ್ಲಿ ಆಪ್ ಗೆದ್ದೇ ಬಿಡ್ತು.

    June 24, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ನಮಸ್ಕಾರ ದ್ಯಾವ್ರು ಎಲ್ಲೋದೆ ಡಾ.ಬ್ರೋ ಸೈಲೆಂಟಾಗಿದ್ದೇಕೆ ? #drbro #kannada #karnataka #kannadamemes #viral
    Subscribe