Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಸಿದ್ದರಾಮೋತ್ಸವ ವ್ಯಕ್ತಿ ಪೂಜೆ ಅಲ್ಲ..!!!
    ಸುದ್ದಿ

    ಸಿದ್ದರಾಮೋತ್ಸವ ವ್ಯಕ್ತಿ ಪೂಜೆ ಅಲ್ಲ..!!!

    vartha chakraBy vartha chakraJuly 14, 2022Updated:July 14, 2022No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು: ಕಾಂಗ್ರೆಸ್‌ನಲ್ಲಿ ನಾಯಕನೊಬ್ಬನ ಹುಟ್ಟುಹಬ್ಬ ಆಚರಣೆ ಪಕ್ಷದ ವತಿಯಿಂದ ಮಾಡಿಲ್ಲ. ಸಿದ್ದರಾಮಯ್ಯ ಹುಟ್ಟುಹಬ್ಬದ ಸಮಾವೇಶ ಪಕ್ಷದ ಕಾರ್ಯಕ್ರಮ ಅಲ್ಲ. ಪಕ್ಷದೊಳಗಿನ ವ್ಯಕ್ತಿಗಳು, ಸ್ನೇಹಿತರು ಸೇರಿ ಮಾಡಿರುವ ಸಮಿತಿಯ ಮೂಲಕ ಈ ಸಮಾವೇಶ ಮಾಡುತ್ತಿದ್ದೇವೆ’ ಎಂದು ಸಿದ್ದರಾಮೋತ್ಸವ ಸ್ವಾಗತ ಸಮಿತಿ ಮುಖಂಡ ಮಾಜಿ ಸಚಿವ ಎಚ್.ಸಿ.ಮಹಾದೇವಪ್ಪ ಹೇಳಿದ್ದಾರೆ.
    ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಕಾರ್ಯಕ್ರಮ ಸಿದ್ದರಾಮಯ್ಯ ಅವರ ಹೋರಾಟವನ್ನು ದಾಖಲು ಮಾಡುವ ಕೆಲಸ. ಹೋರಾಟ ಯಾವಾಗಲೂ ಚರಿತ್ರೆ ನಿರ್ಮಾಣ ಮಾಡಲಿದೆ. ಅದನ್ನು ನಾವು ಗುರುತಿಸುತ್ತಿದ್ದೇವೆ. ಅವರು ಕನ್ನಡ ಕಾವಲು ಸಮಿತಿ ಅಧ್ಯಕ್ಷರಾಗಿ ಮಾಡಿದ ಕೆಲಸವನ್ನು ಗಮನಿಸಿದ್ದೇವೆ. ಅವರು ಮಂಡಿಸಿದ 13 ಬಜೆಟ್‌ಗಳ ಬಗ್ಗೆ ಅವಲೋಕನ ಮಾಡಬೇಕಿದೆ. 165 ಭರವಸೆಗಳನ್ನು ಈಡೇರಿಸಿರುವ ಅವರ ಕೆಲಸವನ್ನೂ ನೋಡಬೇಕಾಗಿದೆ’ ಎಂದರು.
    ನಾವು ಹೊಗಳು ಭಟ್ಟರೂ ಅಲ್ಲ. ವ್ಯಕ್ತಿ ಪೂಜೆಯನ್ನೂ ಮಾಡುತ್ತಿಲ್ಲ. ಪಕ್ಷದ ಚಿಹ್ನೆ ಬಳಸಿ‌ ಸಿದ್ದರಾಮಯ್ಯ ಅವರ ಜನ್ಮ ದಿನ ಆಚರಿಸುತ್ತಿಲ್ಲ. ಪಕ್ಷವನ್ನು ಮುಜುಗರಕ್ಕೆ ಸಿಲುಕಿಸುವ, ತಪ್ಪು ಸಂದೇಶ ಕೊಡುವ ಉದ್ದೇಶವೂ ನಮ್ಮದಲ್ಲ’ ಎಂದು ತಿಳಿಸಿದರು.
    ಸಿದ್ಧರಾಮೋತ್ಸವ ಕಾರ್ಯಕ್ರಮ ಸಿದ್ದರಾಮಯ್ಯ ಅವರ ವೈಭವೀಕರಣಕ್ಕೆ ಅಲ್ಲ. ವ್ಯಕ್ತಿ ಪೂಜೆಗೆ ಸಂವಿಧಾನದಲ್ಲಿ ಅವಕಾಶ ಇಲ್ಲ’ ಸಿದ್ದರಾಮಯ್ಯ ಅವರ ಹಿಂದಿನ ಸರ್ಕಾರ ಮತ್ತು ಈಗಿನ ಸರ್ಕಾರದ ಬಗ್ಗೆ ತುಲನೆ ಮಾಡಲಾಗುತ್ತಿದೆ. ಅವರ ಆಡಳಿತದಲ್ಲಿ ಉತ್ತಮರಾಗಿದ್ದರು. ಪ್ರಾಮಾಣಿಕ ರಾಜಕಾರಣಿ. ಸಾರ್ಥಕ ಸಾರ್ವಜನಿಕ ಬದುಕು ಪೂರೈಸಿರುವ ಸಿದ್ದರಾಮಯ್ಯ ಅವರ ಬಗ್ಗೆ ತಿಳಿಸಬೇಕಾಗಿದೆ. ಅದಕ್ಕಾಗಿ ಈ ಸಮಾವೇಶ ಮಾಡುತ್ತಿದ್ದೇವೆ’ ಎಂದು ಸಮರ್ಥಿಸಿದರು.

    Verbattle
    Verbattle
    Verbattle
    Politics ರಾಜಕೀಯ
    Share. Facebook Twitter Pinterest LinkedIn Tumblr Email WhatsApp
    Previous ArticlePistol ಮಾರಾಟಕ್ಕೆ ಯತ್ನ..
    Next Article ಸಿದ್ದರಾಮೋತ್ಸವಕ್ಕೆ ಯಡಿಯೂರಪ್ಪರನ್ನ ಕರೆದಿಲ್ಲ..!
    vartha chakra
    • Website

    Related Posts

    ಪ್ರಜ್ವಲ್ ರೇವಣ್ಣ ಜೈಲಿಗೆ ಕಳುಹಿಸಿದ ಪೊಲೀಸರಿಗೆ ಬಹುಮಾನ

    January 23, 2026

    ಮತ್ತೆ ಬೆಂಗಳೂರಿನ ರಸ್ತೆಗಿಳಿಯಲಿವೆ ಬೈಕ್ ಟ್ಯಾಕ್ಸಿಗಳು

    January 23, 2026

    ಜನಾರ್ದನ ರೆಡ್ಡಿಗೆ ಬಿಕೆ ಹರಿಪ್ರಸಾದ್ ಸವಾಲು

    January 23, 2026

    Comments are closed.

    Verbattle
    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಪ್ರಜ್ವಲ್ ರೇವಣ್ಣ ಜೈಲಿಗೆ ಕಳುಹಿಸಿದ ಪೊಲೀಸರಿಗೆ ಬಹುಮಾನ

    ಮತ್ತೆ ಬೆಂಗಳೂರಿನ ರಸ್ತೆಗಿಳಿಯಲಿವೆ ಬೈಕ್ ಟ್ಯಾಕ್ಸಿಗಳು

    ಜನಾರ್ದನ ರೆಡ್ಡಿಗೆ ಬಿಕೆ ಹರಿಪ್ರಸಾದ್ ಸವಾಲು

    ಜನರ ಆಸ್ತಿ ಕಾರ್ಪೊರೇಟ್ ಪಾಲು: ಇದು ಅಭಿವೃದ್ಧಿಯೋ ಅಥವಾ ಅಪಾಯದ ಮುನ್ಸೂಚನೆಯೋ?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • https://oudpashminaekb.ru on ಯಡಿಯೂರಪ್ಪ ಅವರನ್ನು ಅನುಕರಿಸುವ ವಿಜಯೇಂದ್ರ | Yediyurappa
    • reklamnii kreativ_zeor on ಉದಯನಿಧಿ ಸ್ಟಾಲಿನ್ ಯಾಕೆ ಹೀಗೆ…? | Udayanidhi Stalin
    • RicardoCor on ಅವಿವಾಹಿತರಿಗೆ ಹೋಟೆಲ್ ರೂಂ ಇಲ್ಲ
    Latest Kannada News

    ಪ್ರಜ್ವಲ್ ರೇವಣ್ಣ ಜೈಲಿಗೆ ಕಳುಹಿಸಿದ ಪೊಲೀಸರಿಗೆ ಬಹುಮಾನ

    January 23, 2026

    ಮತ್ತೆ ಬೆಂಗಳೂರಿನ ರಸ್ತೆಗಿಳಿಯಲಿವೆ ಬೈಕ್ ಟ್ಯಾಕ್ಸಿಗಳು

    January 23, 2026

    ಜನಾರ್ದನ ರೆಡ್ಡಿಗೆ ಬಿಕೆ ಹರಿಪ್ರಸಾದ್ ಸವಾಲು

    January 23, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.