Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » Dating App ನಲ್ಲಿ ಪರಿಚಯ.. ನಂತರ ಆಗಿದ್ದೇನು…?
    ಸುದ್ದಿ

    Dating App ನಲ್ಲಿ ಪರಿಚಯ.. ನಂತರ ಆಗಿದ್ದೇನು…?

    vartha chakraBy vartha chakraAugust 25, 2022Updated:August 25, 20221 Comment1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು,ಆ.24- ಡೇಟಿಂಗ್ ಆ್ಯಪ್​ ಹುಚ್ಚಿಗೆ ಬಿದ್ದ ಬಿಲ್ಡರ್ ಒಬ್ಬನನ್ನು ಬ್ಲಾಕ್ ಮೇಲ್ ಮಾಡಿ ಮಹಿಳೆಯೊಬ್ಬಳು ಲಕ್ಷಾಂತರ ಹಣ ಸುಲಿಗೆ ಮಾಡಿರುವ ಕೃತ್ಯ ಜಯನಗರದಲ್ಲಿ ಬೆಳಕಿಗೆ ಬಂದಿದೆ.
    ಡೇಟಿಂಗ್ ಆ್ಯಪ್​ ಹುಚ್ಚಿಗೆ ಬಿದ್ದ ಬಿಲ್ಡರ್​ವೊಬ್ಬರನ್ನು ಬೆದರಿಸಿ ಬೊಮ್ಮಿಶೆಟ್ಟಿ ತ್ರಿಪುರಾ ಎಂಬಾಕೆ ಹಂತ ಹಂತವಾಗಿ ಏಳು ಲಕ್ಷ ರೂ. ಸುಲಿಗೆ ಮಾಡಿದ್ದಾಳೆ. 2019 ರಲ್ಲಿ ಬಿಲ್ಡರ್​ಗೆ ಒಕೆಸಿ ಡೇಟಿಂಗ್ ಆ್ಯಪ್​ನಲ್ಲಿ ಬೊಮ್ಮಿಶೆಟ್ಟಿ ತ್ರಿಪುರಾ ಪರಿಚಯವಾಗಿದ್ದು, ನಂತರ ಇಬ್ಬರು ವಾಟ್ಸ್​ಆ್ಯಪ್ ನಂಬರ್ ವಿನಿಮಯ ಮಾಡಿಕೊಂಡಿದ್ದರು.
    ಬಳಿಕ ಇಬ್ಬರು ಶಿರಡಿ, ತಿರುಪತಿ ಎಂದು ಸುತ್ತಾಡಿದ್ದು ಅವರಿಬ್ಬರ ನಡುವೆ ದೈಹಿಕ ಸಂಪರ್ಕ ಬೆಳೆದಿದೆ. ಇದನ್ನು ಲಾಭವಾಗಿ ಮಾಡಿಕೊಂಡ ವಂಚಕಿ ಅಸಲಿ ಆಟ ಶುರು ಮಾಡಿದ್ದಾಳೆ.
    ಮರ್ಯಾದೆಗೆ ಅಂಜಿ ಬಿಲ್ಡರ್ ಸಹ ಆಕೆ ಕೇಳಿದಾಗಲೆಲ್ಲಾ ಹಣ ನೀಡುತ್ತಲೇ ಬಂದಿದ್ದು ಜೊತೆಗೆ ತನಗೊಂದು ಹೊಸ ಫ್ಲಾಟ್ ಹಾಗು ಮತ್ತಷ್ಟು ಹಣ ಕೊಡಬೇಕೆಂದು ಮತ್ತೆ ಬೇಡಿಕೆ ಇಟ್ಟಾಗ ಬೇಸತ್ತ ಬಿಲ್ಡರ್ ಜಯನಗರ ಪೊಲೀಸರಿಗೆ ದೂರು ನೀಡಿದ್ದಾರೆ.
    ತಮ್ಮಿಬ್ಬರ ಅಶ್ಲೀಲ ವಿಡಿಯೋ, ಫೋಟೋ ಇಟ್ಟುಕೊಂಡು ಇದನ್ನ ನಿಮ್ಮ ಮನೆಯವರಿಗೆ ತೋರಿಸಿ ಫೇಸ್​ಬುಕ್​ನಲ್ಲಿ ಹಾಕುವೆ ಎಂದು ಬೆದರಿಕೆ ಹಾಕಿ, ಹಂತ ಹಂತವಾಗಿ 7 ಲಕ್ಷ ಸುಲಿಗೆ ಮಾಡಿದ್ದಾಳೆ. ಮಹಿಳೆಗೆ ಈಗಾಗಲೇ ವಿವಾಹವಾಗಿ ವಿಚ್ಚೇದನವಾಗಿದ್ದು, ಇಬ್ಬರು ಮಕ್ಕಳಿದ್ದಾರೆ. ಮಕ್ಕಳ ವಿದ್ಯಾಭ್ಯಾಸಕ್ಕಾಗಿ ಹೀಗೆ ಹಣ ಸುಲಿಗೆ ಮಾಡಿದ್ದಾಳೆ ಎನ್ನಲಾಗಿದ್ದು ಪ್ರಕರಣ ದಾಖಲಿಸಿರುವ ಪೊಲೀಸರು ಮುಂದಿನ ತನಿಖೆಯನ್ನು ಕೈಗೊಂಡಿದ್ದಾರೆ.

    boys dating app girls
    Share. Facebook Twitter Pinterest LinkedIn Tumblr Email WhatsApp
    Previous Articleಕಂದಕದಲ್ಲಿ ಬಿದ್ದಿದ್ದ ಪರ್ವತಾರೋಹಿ 2 ತಿಂಗಳ ಬಳಿಕ‌ ಪತ್ತೆ!
    Next Article ಜಾಕ್ವೆಲಿನ್ ಕಷ್ಟಪಟ್ಟ ಹಣವಂತೆ..!
    vartha chakra
    • Website

    Related Posts

    ಐಶ್ವರ್ಯಾ ಗೌಡ ವಿರುದ್ಧ ಚಾರ್ಜ್ ಶೀಟ್

    June 25, 2025

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    June 24, 2025

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    June 24, 2025

    Comments are closed.

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಐಶ್ವರ್ಯಾ ಗೌಡ ವಿರುದ್ಧ ಚಾರ್ಜ್ ಶೀಟ್

    ಜುಲೈ 7ರಂದು ಮಹಾನಗರ ಪಾಲಿಕೆಗಳು ಕೆಲಸ ಮಾಡುವುದಿಲ್ಲ!

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • odut3 on ಸರಕು ಸಾಗಣಿಕೆ ದಾಖಲೆ ಇರಲೇಬೇಕು
    • Robertwhelf on ಈ ಹಿಂದಿ ಸಿನಿಮಾ ರಾಜದಲ್ಲಿ ಬಿಡುಗಡೆಗೆ ನಿಷೇಧ.
    • l8ab4 on ವಿಶ್ವಾಸ ಮೂಡಿಸಿದ ಬೃಹತ್ ಉದ್ಯೋಗ ಮೇಳ
    Latest Kannada News

    ಐಶ್ವರ್ಯಾ ಗೌಡ ವಿರುದ್ಧ ಚಾರ್ಜ್ ಶೀಟ್

    June 25, 2025

    ಜುಲೈ 7ರಂದು ಮಹಾನಗರ ಪಾಲಿಕೆಗಳು ಕೆಲಸ ಮಾಡುವುದಿಲ್ಲ!

    June 24, 2025

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    June 24, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ರೀಲ್ಸ್_ ಮಾಡುವಾಗ 13ನೇ ಅಂತಸ್ತಿನಿಂದ ಬಿದ್ದು ಯುವತಿ ಸಾವು #varthachakra #death #apartement #reels #viral
    Subscribe