Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಈ ಮಗು ಯಾರಿಗೆ ಸೇರಿದ್ದು…?
    ಸುದ್ದಿ

    ಈ ಮಗು ಯಾರಿಗೆ ಸೇರಿದ್ದು…?

    vartha chakraBy vartha chakraJuly 30, 2022Updated:July 30, 2022No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಜು.30-ಹತ್ತು ದಿನಗಳ ಗಂಡು ಮಗುವಿನ ತಂದೆಗಾಗಿ ಅಸ್ಸೋಂ ಮೂಲದ‌ ಮಹಿಳೆಯೊಬ್ಬರು ಯಶವಂತಪುರ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ‌. ವಿವಾಹವಾಗಿ ಗಂಡು ಮಗುವಿಗೆ ತಂದೆಯಾದರೂ ಮಗು ತನ್ನದಲ್ಲ‌, ವಿವಾಹವೇ ಆಗಿಲ್ಲ ಹೇಳುತ್ತಿರುವ ಪತಿ ವಿರುದ್ದ ಕಾನೂನು ಕ್ರಮ ಕೈಗೊಳ್ಳುವಂತೆ ಮಹಿಳೆ‌ಯು ದೂರು ನೀಡಿದ್ದಾರೆ. ಅಸ್ಸೋಂನ ಗುವಾಹಟಿ ಮೂಲದ ಮಹಿಳೆ ನೀಡಿದ ದೂರಿನ ಮೇರೆಗೆ ಚನ್ನರಾಯಪಟ್ಟಣ ಮೂಲದ‌ ಮೀರ್ ಹೈದರ್ ಆಲಿ ತಬರೇಜ್ ವಿರುದ್ಧ ವರದಕ್ಷಿಣೆ ಕಿರುಕುಳ, ಅತ್ಯಾಚಾರ, ಜೀವ ಬೆದರಿಕೆ ಪ್ರಕರಣ ದಾಖಲಾಗಿದೆ.
    ಕಳೆದ 5 ವರ್ಷಗಳ ಹಿಂದೆ ಮಹಿಳೆಯು ದುಬೈನಲ್ಲಿ ಇವೆಂಟ್ ಮ್ಯಾನೇಜ್​ಮೆಂಟ್ ಕಂಪನಿ ತೆರೆದಿದ್ದು ಇದೇ ಕಂಪನಿಯಲ್ಲಿ ತಬರೇಜ್ ಕೆಲಸಕ್ಕೆ ಸೇರಿಕೊಂಡಿದ್ದ.
    ಡಿಎನ್​​ಐ ಪರೀಕ್ಷೆ :
    ಹೀಗೆ ಆರಂಭವಾದ ಪರಿಚಯ ಸಲುಗೆಗೆ ತಿರುಗಿತ್ತು, ಮೂರು ವರ್ಷಗಳ ಕಾಲ ವಿವಾಹೇತರ ಸಂಬಂಧ ಹೊಂದಿದ್ದಾರೆ.‌ ಬಳಿಕ ಇಬ್ಬರು ದುಬೈನಿಂದ ಭಾರತಕ್ಕೆ ಬಂದು ಹಿಂದೂ ಸಂಪ್ರದಾಯದಂತೆ ಮದುವೆಯಾಗಿದ್ದು, ಕೆಲ ತಿಂಗಳಲ್ಲೇ ಮಹಿಳೆ ಗರ್ಭಿಣಿಯಾಗಿದ್ದಾರೆ. ಎಂಟು ತಿಂಗಳ ಗರ್ಭಿಣಿಯಾಗಿದ್ದಾಗ ಕೆಲಸದ ನಿಮಿತ್ತ ಬೆಂಗಳೂರಿಗೆ ಹೊರಟ ಪತಿ ತಬರೇಜ್ ಮತ್ತೆ ವಾಪಸ್ ಬಂದಿರಲಿಲ್ಲ. ನಂತರ ಪತಿಯನ್ನು ಭೇಟಿಯಾದಾಗ ನಿನ್ನ ಗರ್ಭಧಾರಣೆಗೆ ನಾನು ಕಾರಣನಲ್ಲ. ಬೇಕಾದರೆ ಡಿಎನ್​​ಐ ಪರೀಕ್ಷೆ ಮಾಡಿಸು ಎಂದು ತನ್ನಿಂದ‌ ದೂರವಾಗಿದ್ದಾನೆ ಎಂದು ಮಹಿಳೆ ದೂರಿನಲ್ಲಿ ತಿಳಿಸಿದ್ದಾರೆ.
    ಅಲ್ಲಗಳೆದ ಆರೋಪಿ:
    ಪ್ರಕರಣ ದಾಖಲಿಸಿಕೊಂಡ ಯಶವಂತಪುರ ಪೊಲೀಸರು ತಬರೇಜ್​​ನನ್ನು ಕರೆದು ಪ್ರಶ್ನಿಸಿದಾಗ ಮಹಿಳೆಯು ತನ್ನ ವಿರುದ್ಧ ಇಲ್ಲಸಲ್ಲದ ಆರೋಪ ಮಾಡುತ್ತಿದ್ದಾರೆ. ನಾನು ಹಾಗೂ ಮಹಿಳೆ ಒಂದೇ ಕಂಪನಿಯಲ್ಲಿ ಕೆಲಸ‌ ಮಾಡುತ್ತಿದ್ದು, ಇಬ್ಬರು ಸ್ನೇಹಿತರಾಗಿದ್ದೆವು.‌ ಅವರನ್ನು ನಾನು‌ ಮದುವೆಯಾಗಿಲ್ಲ, ಮಗುವಿಗೆ ನಾನು ತಂದೆಯಲ್ಲ. ಬೇಕಾದರೆ ನಾನು‌ ಡಿಎನ್ಎ ಟೆಸ್ಟ್​ಗೆ ಒಳಗಾಗಲು ಸಿದ್ಧನಿದ್ದೇನೆ ಎಂದು ಹೇಳಿಕೆ ನೀಡಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
    ಕೃತ್ಯ ನಡೆದ ಸ್ಥಳದ ಆಧಾರದ ಮೇರೆಗೆ ಚನ್ನರಾಯಪಟ್ಟಣ ಪೊಲೀಸ್ ಠಾಣೆಗೆ ಪ್ರಕರಣ ಹಸ್ತಾಂತರಿಸಲಾಗಿದೆ.

    Verbattle
    Verbattle
    Verbattle
    Bangalore ಕಾನೂನು ಮದುವೆ
    Share. Facebook Twitter Pinterest LinkedIn Tumblr Email WhatsApp
    Previous Articleಶ್ರೀಗಂಧದ ಮರಗಳನ್ನು ಕಳ್ಳತನ ಮಾಡುತ್ತಿದ್ದವರ ಬಂಧನ
    Next Article ವಿಕ್ರಾಂತ್ ರೋಣದ ಬಗ್ಗೆ ಟೀಕೆಗಳ ಸುರಿಮಳೆ
    vartha chakra
    • Website

    Related Posts

    ಪ್ರಜ್ವಲ್ ರೇವಣ್ಣ ಜೈಲಿಗೆ ಕಳುಹಿಸಿದ ಪೊಲೀಸರಿಗೆ ಬಹುಮಾನ

    January 23, 2026

    ಮತ್ತೆ ಬೆಂಗಳೂರಿನ ರಸ್ತೆಗಿಳಿಯಲಿವೆ ಬೈಕ್ ಟ್ಯಾಕ್ಸಿಗಳು

    January 23, 2026

    ಐಜಿಪಿ ರಾಮಚಂದ್ರರಾವ್ ಗೆ ಮತ್ತೊಂದು ಸಂಕಷ್ಟ.

    January 22, 2026

    Comments are closed.

    Verbattle
    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಪ್ರಜ್ವಲ್ ರೇವಣ್ಣ ಜೈಲಿಗೆ ಕಳುಹಿಸಿದ ಪೊಲೀಸರಿಗೆ ಬಹುಮಾನ

    ಮತ್ತೆ ಬೆಂಗಳೂರಿನ ರಸ್ತೆಗಿಳಿಯಲಿವೆ ಬೈಕ್ ಟ್ಯಾಕ್ಸಿಗಳು

    ಜನಾರ್ದನ ರೆಡ್ಡಿಗೆ ಬಿಕೆ ಹರಿಪ್ರಸಾದ್ ಸವಾಲು

    ಜನರ ಆಸ್ತಿ ಕಾರ್ಪೊರೇಟ್ ಪಾಲು: ಇದು ಅಭಿವೃದ್ಧಿಯೋ ಅಥವಾ ಅಪಾಯದ ಮುನ್ಸೂಚನೆಯೋ?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • mine_nfSa on Terror ಅಂದವನು ಅಂದರ್
    • mine_alSa on Air show ಹಿನ್ನೆಲೆ – ಭಾರಿ ವಾಹನಗಳ ಸಂಚಾರ ನಿಷೇಧ
    • Daviddek on ಪ್ರಿಯಾಂಕಾ ಗಾಂಧಿಗೆ ಪಟ್ಟ ಕಟ್ಟಲು ಸಕಾಲ
    Latest Kannada News

    ಪ್ರಜ್ವಲ್ ರೇವಣ್ಣ ಜೈಲಿಗೆ ಕಳುಹಿಸಿದ ಪೊಲೀಸರಿಗೆ ಬಹುಮಾನ

    January 23, 2026

    ಮತ್ತೆ ಬೆಂಗಳೂರಿನ ರಸ್ತೆಗಿಳಿಯಲಿವೆ ಬೈಕ್ ಟ್ಯಾಕ್ಸಿಗಳು

    January 23, 2026

    ಜನಾರ್ದನ ರೆಡ್ಡಿಗೆ ಬಿಕೆ ಹರಿಪ್ರಸಾದ್ ಸವಾಲು

    January 23, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.