Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಅಸಹಾಯಕ ಡಿ.ಕೆ.ಶಿವಕುಮಾರ್…!!
    ಸುದ್ದಿ

    ಅಸಹಾಯಕ ಡಿ.ಕೆ.ಶಿವಕುಮಾರ್…!!

    vartha chakraBy vartha chakraJuly 12, 2022Updated:July 12, 2022No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಅಧಿಕಾರಕ್ಕಾಗಿ ಸಿದ್ದರಾಮಯ್ಯ ಏನು ಬೇಕಾದರೂ ಮಾಡುತ್ತಾರೆ! ಅಂದು ದಲಿತ ನಾಯಕ ಪರಮೇಶ್ವರ್ ಅವರ ವಿರುದ್ಧ ಸಂಚು ನಡೆಸಿ ಬಲಿ ಹಾಕಿದರು. ಇಂದು ಡಿಕೆಶಿ ಅವರ ರಾಜಕೀಯ ಜೀವನದ ಬಲಿ ತೆಗೆಯಲು ಹೊಂಚು ಹಾಕುತ್ತಿದ್ದಾರೆ. ಇಷ್ಟೆಲ್ಲ ತನ್ನ ಸುತ್ತ ನಡೆಯುತ್ತಿದ್ದರೂ, ಕೆಪಿಸಿಸಿ ಅಧ್ಯಕ್ಷರು ಅಸಹಾಯವಾಗಿರುವುದು ವಿಪರ್ಯಾಸ’ ಎಂದು ಬಿಜೆಪಿ ವ್ಯಂಗ್ಯವಾಡಿದೆ.
    ಅಸಹಾಯಕ ಡಿಕೆಶಿ ಎಂಬ ಟ್ಯಾಗ್‌ ಬಳಸಿ ಸರಣಿ ಟ್ವೀಟ್‌ ಮಾಡಿರುವ ಬಿಜೆಪಿ, ಕಾಂಗ್ರೆಸ್‌ನಲ್ಲಿ ಸಿದ್ದರಾಮಯ್ಯ ಅವರ ಮೂಗಿನ ನೇರಕ್ಕೆ ಎಲ್ಲವೂ ನಡೆಯುತ್ತಿದೆ ಕೆಪಿಸಿಸಿ ಅಧ್ಯಕ್ಷ ಶಿವಕುಮಾರ್ ಅಸಹಾಯಕರಾಗಿದ್ದಾರೆ ಎಂದು ಹೇಳಿದೆ.
    ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಅವರೇ, ಅಧಿಕಾರಕ್ಕೆ ಬಂದರೆ ಫಿಫ್ಟಿ- ಫಿಫ್ಟಿ ಸಿಎಂ ಸ್ಥಾನ ಹಂಚಿಕೆ ಎಂಬ ಬಣ್ಣದ ಮಾತಿಗೆ ಮರುಳಾಗಬೇಡಿ. ಮೊದಲನೆಯದಾಗಿ ರಾಜ್ಯದಲ್ಲಿ ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರುವುದಿಲ್ಲ, ಎರಡನೆಯದಾಗಿ ಕಾಂಗ್ರೆಸ್ ಪಕ್ಷದ ಜೊತೆ ನಿಮ್ಮನ್ನೂ ಮುಳುಗಿಸಲು ಸಿದ್ದರಾಮಯ್ಯ ಕಾಯುತ್ತಿದ್ದಾರೆ!’ ಎಂದು ಹೇಳಿದೆ.
    ನಮ್ಮ‌ ನಾಯಕರು, ನಮ್ಮ ನಾಯಕರು ಎಂದು ಕೈ ಕುಲುಕುವ ಡಿಕೆಶಿ ಅವರೇ, ಹೆಜ್ಜೆ ಹೆಜ್ಜೆಗೂ ನಿಮ್ಮ ಮಾತೋಶ್ರೀ ನೀಡಿದ ಎಚ್ಚರಿಕೆ ಮರೆಯಬೇಡಿ ಎಂದು ಹೇಳಿ, ಶಿವಕುಮಾರ್‌ ಅವರ ತಾಯಿ ವಾಹಿನಿಯೊಂದರಲ್ಲಿ ಮಾತನಾಡಿದ್ದಾರೆ ಎನ್ನಲಾದ ವಿಡಿಯೊ ಹಂಚಿಕೊಂಡಿದೆ.
    ಸಿದ್ದರಾಮಯ್ಯ ಬಗಲಲ್ಲಿರುವ ಕತ್ತಿ ಸದಾ ನಿಮ್ಮ‌ ಕತ್ತನ್ನೇ ದೃಷ್ಟಿಸುತ್ತಿರುತ್ತದೆ ಎಂಬುದರಲ್ಲಿ ಅನುಮಾನ ಬೇಡ’ ಎಂದು ಹೇಳಿದ್ದು, ಪದಾಧಿಕಾರಿಗಳ ಪಟ್ಟಿ, ಪ್ರಚಾರ ಸಮಿತಿಗೆ ಅಧ್ಯಕ್ಷರ ನೇಮಕ, ಚುನಾವಣಾ ಟಿಕೆಟ್‌ ಎಲ್ಲವೂ ಸಿದ್ದರಾಮಯ್ಯ ಮೂಗಿನ ನೇರಕ್ಕೆ ನಡೆದು ಹೋಗಿದೆ. ಕೆಪಿಸಿಸಿ ಅಧ್ಯಕ್ಷರು ಬರೇ ರಬ್ಬರ್‌ ಸ್ಟ್ಯಾಂಪ್‌ ಅಷ್ಟೇ!’ ಎಂದು ವ್ಯಂಗ್ಯವಾಡಿದೆ.

    Politics ರಾಜಕೀಯ
    Share. Facebook Twitter Pinterest LinkedIn Tumblr Email WhatsApp
    Previous Articleಭಾರೀ ಅಲೆಗಳ ಅಬ್ಬರ ತೀವ್ರಗೊಂಡ ಕಡಲ್ಕೊರೆತ
    Next Article ಚಾಲಕನ ನಿಯಂತ್ರಣ ತಪ್ಪಿ ಪಾಂಗಾಳ‌ ಸೇತುವೆಯಲ್ಲಿ ಮೀನಿನ ಟೆಂಪೋ ಪಲ್ಟಿ
    vartha chakra
    • Website

    Related Posts

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    June 24, 2025

    ಸುಂದರಿ ಜಾಲಕ್ಕೆ ಬಲಿಯಾದ ಇರಾನ್.

    June 24, 2025

    ಗುಜರಾತ್ ನಲ್ಲಿ ಆಪ್ ಗೆದ್ದೇ ಬಿಡ್ತು.

    June 24, 2025

    Comments are closed.

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    ಸುಂದರಿ ಜಾಲಕ್ಕೆ ಬಲಿಯಾದ ಇರಾನ್.

    ಗುಜರಾತ್ ನಲ್ಲಿ ಆಪ್ ಗೆದ್ದೇ ಬಿಡ್ತು.

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Bobbyglupe on ಕರಾವಳಿ – ಮಲೆನಾಡಿಗೆ Amit Shah Big task
    • aumys on ಹೊರಗೆ ಹೋಗಬೇಕಾದರೆ ಎಚ್ಚರ
    • Bobbyglupe on ಗೊಂದಲ, ಗೋಜಲಾದ ಜಾತಿಗಣತಿ‌ ವರದಿ ಸ್ವೀಕಾರ ವಿಚಾರ | Karnataka Caste Census
    Latest Kannada News

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    June 24, 2025

    ಸುಂದರಿ ಜಾಲಕ್ಕೆ ಬಲಿಯಾದ ಇರಾನ್.

    June 24, 2025

    ಗುಜರಾತ್ ನಲ್ಲಿ ಆಪ್ ಗೆದ್ದೇ ಬಿಡ್ತು.

    June 24, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ನಮಸ್ಕಾರ ದ್ಯಾವ್ರು ಎಲ್ಲೋದೆ ಡಾ.ಬ್ರೋ ಸೈಲೆಂಟಾಗಿದ್ದೇಕೆ ? #drbro #kannada #karnataka #kannadamemes #viral
    Subscribe