Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಅವಧಿ ಪೂರ್ಣ ಆಗುವವರೆಗೆ ಬೊಮ್ಮಾಯಿಯವರೇ ಮುಖ್ಯಮಂತ್ರಿ: ನಳಿನ್ ಕುಮಾರ್ ಕಟೀಲ್
    ಸುದ್ದಿ

    ಅವಧಿ ಪೂರ್ಣ ಆಗುವವರೆಗೆ ಬೊಮ್ಮಾಯಿಯವರೇ ಮುಖ್ಯಮಂತ್ರಿ: ನಳಿನ್ ಕುಮಾರ್ ಕಟೀಲ್

    vartha chakraBy vartha chakraAugust 10, 2022Updated:August 10, 2022No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಮಂಗಳೂರು: 2023 ರ ಚುನಾವಣೆಯನ್ನು ಯಡಿಯೂರಪ್ಪನವರ ಮಾರ್ಗದರ್ಶನ, ಬೊಮ್ಮಾಯಿಯವರ ನೇತ್ರತ್ವದಲ್ಲೇ ಎದುರಿಸುತ್ತೇವೆ. ಯಾವುದೇ ಕಾರಣಕ್ಕೂ ಬೊಮ್ಮಾಯಿಯವರ ಬದಲಾವಣೆ ಇಲ್ಲ. ಅವಧಿ ಪೂರ್ಣ ಆಗುವವರೆಗೆ ಬೊಮ್ಮಾಯಿಯವರೆ ಮುಖ್ಯಮಂತ್ರಿ ಆಗಿರುತ್ತಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಹೇಳಿದ್ದಾರೆ.

    ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಬಗ್ಗೆ ಕಾಂಗ್ರೆಸ್ ಟ್ವೀಟ್ ವಿಚಾರವಾಗಿ ಮಂಗಳೂರಿನಲ್ಲಿ ಪ್ರತಿಕ್ರಿಯಿಸಿರುವ ಅವರು, ಈ ಸರ್ಕಾರದಲ್ಲಿ ಯಾವುದೇ ರೀತಿಯ ಬದಲಾವಣೆ ಇಲ್ಲ. ಕಾಂಗ್ರೆಸ್ ಇಂತಹ ಹುನ್ನಾರವನ್ನು ಸೃಷ್ಟಿಸಿ ತನ್ನ ಬೇಳೆ ಬೇಯಿಸಿಕೊಳ್ಳುವ ಕುತಂತ್ರಕ್ಕೆ ಇಳಿದಿದೆ. ಕಾಂಗ್ರೆಸ್ ನಲ್ಲಿ ಆಂತರಿಕ ಜಗಳ ಜಾಸ್ತಿಯಾಗಿದೆ. ಕೋಳಿವಾಡರಂತಹ ಹಿರಿಯರೇ ಸಿದ್ದರಾಮಯ್ಯ ಬಗ್ಗೆ ಏಕವಚನದಲ್ಲಿ ಮಾತನಾಡಿದ್ದಾರೆ. ಮುಂದಿನ ದಿನಗಳಲ್ಲಿ ಯಾರು ಮುಖ್ಯಮಂತ್ರಿ ಆಗಬೇಕೆಂಬ ಜಗಳ ಅವರಲ್ಲಿದೆ. ಆಂತರಿಕ ಜಗಳ ಮುಚ್ಚಿಡಲು ಕಾಂಗ್ರೆಸ್ ಈ ತಂತ್ರಗಾರಿಕೆ ಮಾಡಿದೆ. ಜನರ ಹಾದಿಯನ್ನು ತಪ್ಪಿಸಲು ಕಾಂಗ್ರೆಸ್ ಇಂತಹ ಸುಳ್ಳು ಟ್ವೀಟ್ ಮಾಡಿದೆ ಎಂದಿದ್ದಾರೆ.

    ಇನ್ನು, ಕಾಂಗ್ರೆಸ್ ನ ಯಾವ ನಾಟಕವೂ ನಡಿಯಲ್ಲ. ಕಾಂಗ್ರೆಸ್ ನ ಆಂತರಿಕ ಜಗಳ ಇನ್ನು ಒಂದು ತಿಂಗಳಲ್ಲಿ ಹೊರಬರುತ್ತೆ. ಮುಂದೆ ಸಿದ್ದರಾಮಯ್ಯ ಅಥವಾ ಡಿ.ಕೆ.ಶಿವಕುಮಾರ್ ಯಾರಾದರೊಬ್ಬರು ಕಾಂಗ್ರೆಸ್ ನಿಂದ ಹೊರಬರಬಹುದು. ಸಿದ್ದರಾಮೋತ್ಸವ ನೋಡಿ ಡಿಕೆಶಿ ಮತ್ತು ಖರ್ಗೆ ಕಂಗಲಾಗಿದ್ದಾರೆ. ಇಂತಹ ಉತ್ಸವಗಳಿಂದ ಯಾವುದೇ ರಾಜಕೀಯ ಪರಿವರ್ತನೆ ಮಾಡಲು ಸಾಧ್ಯವಿಲ್ಲ. ಹಣ ಕೊಟ್ಟು ಜನರನ್ನು ತಂದಿದ್ದಾರೆ. ಈ ರೀತಿ ಜನ ಸೇರಿಸಿ ಜಾತ್ರೆ ಮಾಡುವುದಕ್ಕೆ ಕಾಂಗ್ರೆಸ್ ಗೆ ನಾಚಿಕೆಯಾಗಬೇಕು. ಪ್ರಸ್ತುತ ನಮ್ಮ ಸರ್ಕಾರವಿದೆ. ಮುಂದಿನ ಚುನಾವಣೆಯಲ್ಲೂ ನಾವೇ ಗೆಲ್ಲುತ್ತೇವೆ ಎಂದು ಹೇಳಿದ್ದಾರೆ.

    Politics ಕಾಂಗ್ರೆಸ್ ಬೊಮ್ಮಾಯಿ ರಾಜಕೀಯ ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous Articleಸ್ವಾತಂತ್ರ್ಯದ ದಿನದಂದು ದಾಳಿಗೆ ಸಂಚು
    ಉಗ್ರ ಸಬಾವುದ್ದೀನ್ ಸೆರೆ
    Next Article ಮದುವೆಗೆ ‌ನಿರಾಕರಣೆ ನೊಂದ ಪ್ರೇಮಿಗಳು ನೇಣಿಗೆ
    vartha chakra
    • Website

    Related Posts

    ಇವರಿಗೆಲ್ಲಾ ಅನ್ನಭಾಗ್ಯದ ಅಕ್ಕಿ ಸಿಗುವುದಿಲ್ಲ !

    September 1, 2025

    ಬಿಜೆಪಿ ಚಾಮುಂಡಿ ಯಾತ್ರೆ !

    September 1, 2025

    ಗಣೇಶ ಮೂರ್ತಿ ವಿಸರ್ಜನೆ ವೇಳೆ ಯಾಕೆ ಹೀಗಾಗುತ್ತಿದೆ !

    September 1, 2025

    Comments are closed.

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಇವರಿಗೆಲ್ಲಾ ಅನ್ನಭಾಗ್ಯದ ಅಕ್ಕಿ ಸಿಗುವುದಿಲ್ಲ !

    ಬಿಜೆಪಿ ಚಾಮುಂಡಿ ಯಾತ್ರೆ !

    ಗಣೇಶ ಮೂರ್ತಿ ವಿಸರ್ಜನೆ ವೇಳೆ ಯಾಕೆ ಹೀಗಾಗುತ್ತಿದೆ !

    ಜಮೀರ್ ಅಹಮದ್ ಖಾನ್ ಗೆ ರಾಧಿಕಾ ಕುಮಾರಸ್ವಾಮಿ ಹಣ ಕೊಟ್ಟಿದ್ದಾರಾ.?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • 888starz_ecSi on ಗೃಹಜ್ಯೋತಿ ಯೋಜನೆಗೆ ಹೇಗೆ ಅರ್ಜಿ ಸಲ್ಲಿಸಬೇಕು ಗೊತ್ತಾ?
    • mostbet_kg_vrEi on ಕಾಂಗ್ರೆಸ್ ನಲ್ಲಿ‌ ಮಹಿಳೆಯರ ಡಿಮ್ಯಾಂಡ್ | Congress
    • can i get singulair no prescription on ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಚಾಟಿ !
    Latest Kannada News

    ಇವರಿಗೆಲ್ಲಾ ಅನ್ನಭಾಗ್ಯದ ಅಕ್ಕಿ ಸಿಗುವುದಿಲ್ಲ !

    September 1, 2025

    ಬಿಜೆಪಿ ಚಾಮುಂಡಿ ಯಾತ್ರೆ !

    September 1, 2025

    ಗಣೇಶ ಮೂರ್ತಿ ವಿಸರ್ಜನೆ ವೇಳೆ ಯಾಕೆ ಹೀಗಾಗುತ್ತಿದೆ !

    September 1, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    PORN ವೆಬ್ ಸೈಟ್ ನಲ್ಲಿ ಇಟಲಿ ಪ್ರಧಾನಿ ಅಸಭ್ಯ ಫೋಟೋ
    Subscribe