Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಗುಡ್ಡ ಕುಸಿದು ಮೂವರು ಸಾವು
    ಸುದ್ದಿ

    ಗುಡ್ಡ ಕುಸಿದು ಮೂವರು ಸಾವು

    vartha chakraBy vartha chakraJuly 7, 2022Updated:July 7, 2022No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ದಕ್ಷಿಣ ಕನ್ನಡ, ಜು.7- ಬಂಟ್ವಾಳ ತಾಲೂಕಿನ ಪಂಜಿಕಲ್ಲು ಗ್ರಾಮದಲ್ಲಿ ಭಾರೀ ಮಳೆಗೆ ಮನೆ ಮೇಲೆ ಗುಡ್ಡ ಕುಸಿದು ಸಾವನ್ನಪ್ಪಿದವರ ಸಂಖ್ಯೆ ಮೂರಕ್ಕೇರಿದೆ.
    ಕೇರಳ ಮೂಲದ‌ ಕೊಟ್ಟಾಂನ ಬಾಬು (46) ಸಂತೋಷ್ ಅಲ್ಫೊನ್ಸಾ(46)ಸೇರಿ‌ ಮೂವರು ಮೃತಪಟ್ಟ ದುರ್ದೈವಿಗಳು. ಹೆನ್ರಿ ಕಾರ್ಲೊ ಎಂಬವರಿಗೆ ಸೇರಿದ ಮನೆಯಾಗಿದೆ. ಕಾರ್ಲೋ ಅವರ ಮನೆಯ ತೋಟದ ಕೆಲಸಕ್ಕೆ ಕೇರಳ ಮೂಲದ ಕಾರ್ಮಿಕರು ಬಂದು ಆ ಮನೆಯಲ್ಲಿ ನೆಲಸಿದ್ದರು.
    ನಾಲ್ವರು ಹಲವು ವರ್ಷಗಳಿಂದ ಇವರ ತೋಟದ ಕೆಲಸ ಮಾಡುತ್ತಿದ್ದರು. ಕಾರ್ಲೋ ಅವರ ಮನೆಯ ಹತ್ತಿರದಲ್ಲಿ ಆ ನಾಲ್ವರು ಕಾರ್ಮಿಕರಿಗೆ ಪ್ರತ್ಯೇಕ ಮನೆ ನೀಡಿದ್ದರು. ಆದರೆ ನಿನ್ನೆ ರಾತ್ರಿ ಸುರಿದ ಭಾರಿ ಮಳೆಗೆ ಗುಡ್ಡ ಕುಸಿದು ಮನೆ ಮೇಲೆ ಬಿದ್ದಿತ್ತು. ಈ ಸಂದರ್ಭದಲ್ಲಿ ನಾಲ್ವರನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.
    ಆದರೆ ಚಿಕಿತ್ಸೆ ಫಲಕಾರಿಯಾಗದೇ ನಿನ್ನೆಯೇ ಕೇರಳದ ಪಾಲಕ್ಕಾಡ್ ನಿವಾಸಿ ಬಿಜು(45) ಎಂಬವರು ಮೃತಪಟ್ಟಿದ್ದರು. ಇಂದು ಕೂಡ ಮತ್ತೆ ಇಬ್ಬರು ಸಾವನ್ನಪ್ಪಿದ್ದಾರೆ. ಈ ಮೂಲಕ ಮೃತ ಸಂಖ್ಯೆ 3ಕ್ಕೆ ಏರಿದೆ. ಗುಡ್ಡ ಕುಸಿದಿದ್ದರಿಂದ ಜೆಸಿಬಿ ಬಳಸಿ ಅಗ್ನಿಶಾಮಕ ದಳ ಮತ್ತು ಸ್ಥಳೀಯರು ಮಣ್ಣು ತೆರವು ಮಾಡಿದ್ದಾರೆ.
    ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳೆದ ಒಂದು ವಾರದಿಂದಾಗಿ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಅನೇಕ ಅನಾಹುತಗಳಾಗುತ್ತಿವೆ. ಇಂದು ಕೂಡ ಮಂಗಳೂರು ನಗರ ಹೊರವಲಯದ ಅದ್ಯಪಾಡಿ ಬಳಿ ರಸ್ತೆ ಕುಸಿದಿದೆ.

    dakshina kannada mangalore udupi
    Share. Facebook Twitter Pinterest LinkedIn Tumblr Email WhatsApp
    Previous Articleಶಿವಕುಮಾರ್ ‌ಶಕ್ತಿ‌ ಪ್ರದರ್ಶನ
    Next Article ಬ್ಯಾಂಕ್ ಗಳಲ್ಲಿ ಕೆಲಸ ಕೊಡಿಸುವ ಆಮಿಷ ಒಡ್ಡಿ ಕೋಟ್ಯಾಂತರ ಹಣ ವಂಚಿಸಿದ ಪೊಲೀಸ್!
    vartha chakra
    • Website

    Related Posts

    ಬಿಜೆಪಿ ಚಾಮುಂಡಿ ಯಾತ್ರೆ !

    September 1, 2025

    ಗಣೇಶ ಮೂರ್ತಿ ವಿಸರ್ಜನೆ ವೇಳೆ ಯಾಕೆ ಹೀಗಾಗುತ್ತಿದೆ !

    September 1, 2025

    ಜಮೀರ್ ಅಹಮದ್ ಖಾನ್ ಗೆ ರಾಧಿಕಾ ಕುಮಾರಸ್ವಾಮಿ ಹಣ ಕೊಟ್ಟಿದ್ದಾರಾ.?

    September 1, 2025

    Comments are closed.

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಬಿಜೆಪಿ ಚಾಮುಂಡಿ ಯಾತ್ರೆ !

    ಗಣೇಶ ಮೂರ್ತಿ ವಿಸರ್ಜನೆ ವೇಳೆ ಯಾಕೆ ಹೀಗಾಗುತ್ತಿದೆ !

    ಜಮೀರ್ ಅಹಮದ್ ಖಾನ್ ಗೆ ರಾಧಿಕಾ ಕುಮಾರಸ್ವಾಮಿ ಹಣ ಕೊಟ್ಟಿದ್ದಾರಾ.?

    PG ಗಳಲ್ಲಿರುವ ಮಹಿಳೆಯರೇ ಹುಷಾರ್ !

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Connietaups on ಲೋಕಸಭೆಗೆ ಜೆಡಿಎಸ್- ಬಿಜೆಪಿ ಮೈತ್ರಿ | JDS-BJP
    • Connietaups on Kenyan ಮಹಿಳೆ ಒಳ ಉಡುಪಿನಲ್ಲಿತ್ತು 12ಕೋಟಿ ಮೌಲ್ಯದ ಡ್ರಗ್ಸ್
    • Backlink on ಇಂದಿರಾ ಗಾಂಧಿ ಚುನಾವಣೆ ಹೇಗೆ ನಡೆದಿತ್ತು ಗೊತ್ತಾ..? | Indira Gandhi
    Latest Kannada News

    ಬಿಜೆಪಿ ಚಾಮುಂಡಿ ಯಾತ್ರೆ !

    September 1, 2025

    ಗಣೇಶ ಮೂರ್ತಿ ವಿಸರ್ಜನೆ ವೇಳೆ ಯಾಕೆ ಹೀಗಾಗುತ್ತಿದೆ !

    September 1, 2025

    ಜಮೀರ್ ಅಹಮದ್ ಖಾನ್ ಗೆ ರಾಧಿಕಾ ಕುಮಾರಸ್ವಾಮಿ ಹಣ ಕೊಟ್ಟಿದ್ದಾರಾ.?

    September 1, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    PORN ವೆಬ್ ಸೈಟ್ ನಲ್ಲಿ ಇಟಲಿ ಪ್ರಧಾನಿ ಅಸಭ್ಯ ಫೋಟೋ
    Subscribe