Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಕೇಂದ್ರ ಸಚಿವರನ್ನು ಭೇಟಿ ಆದ ಕಿಚ್ಚ ಸುದೀಪ್
    ಸುದ್ದಿ

    ಕೇಂದ್ರ ಸಚಿವರನ್ನು ಭೇಟಿ ಆದ ಕಿಚ್ಚ ಸುದೀಪ್

    vartha chakraBy vartha chakraJuly 16, 2022Updated:July 16, 2022No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಇಂದು ದೆಹಲಿಯ ಪ್ರಹ್ಲಾದ್ ಜೋಷಿ ನಿವಾಸಕ್ಕೆ ಕನ್ನಡದ ಖ್ಯಾತ ಚಿತ್ರನಟ ಕಿಚ್ಚ ಸುದೀಪ್ ಭೇಟಿ ನೀಡಿ ವಿವಿಧ ವಿಚಾರಗಳ ಬಗ್ಗೆ ಮಾತುಕತೆ ನಡೆಸಿದರು. ಸುದೀಪ್ ಅಭಿನಯದ ವಿಕ್ರಾಂತ್ ರೋಣ ಇದೇ ಜುಲೈ 28ಕ್ಕೆ ರಿಲೀಸ್ ಆಗಲಿದೆ. ಈ ಕಾರಣಕ್ಕೆ ಚಿತ್ರ ಪ್ರಚಾರಕ್ಕಾಗಿ ಸುದೀಪ್ ದೆಹಲಿಯಲ್ಲಿ ಇದ್ದಾರೆ. ಇಂದು ಕೇಂದ್ರ ಸಚಿವರೊಡನೆ ಕಿಚ್ಚ ಉಪಹಾರ ಸವಿದಿದ್ದಾರೆ. ಆ ನಂತರ ಇಂಡಿಯಾ ಗೇಟ್ ಬಳಿ ಪ್ರಮೋಷನ್ ಕೆಲಸ ಪ್ರಾರಂಭಿಸಿದ್ದಾರೆ.
    ಕಿಚ್ಚ ಸುದೀಪ್ ಭೇಟಿ ಕುರಿತು ಸಚಿವ ಪ್ರಹ್ಲಾದ್ ಜೋಷಿ ಟ್ವೀಟ್ ಮಾಡಿದ್ದಾರೆ. ಇಂದು ದೆಹಲಿಯ ನನ್ನ ನಿವಾಸಕ್ಕೆ ಕನ್ನಡದ ಖ್ಯಾತ ಚಿತ್ರನಟ ಕಿಚ್ಚ ಸುದೀಪ್ ಅವರು ಭೇಟಿ ನೀಡಿ ವಿವಿಧ ವಿಚಾರಗಳ ಬಗ್ಗೆ ಮಾತುಕತೆ ನಡೆಸಿದರು.
    13 ವರ್ಷಗಳ ನಂತರ ದೆಹಲಿಗೆ ಭೇಟಿ ನೀಡುತ್ತಿರುವ ಸುದೀಪ್ ಅವರು, ಕಲೆ ಸಂಸ್ಕೃತಿ ಮತ್ತು ಸಾಮಾಜಿಕ‌ ಚಟುವಟಿಕೆಗಳ ಬಗ್ಗೆ ಚರ್ಚಿಸಿದರು. ಎಂದು ಅವರು ಬರೆದುಕೊಂಡಿದ್ದಾರೆ.

    Verbattle
    Verbattle
    Verbattle
    cinema Entertainment Movies ಕನ್ನಡ ಚಲನಚಿತ್ರ ಕಲೆ ಚಲನಚಿತ್ರ ಸಿನೆಮ ಸುದೀಪ್
    Share. Facebook Twitter Pinterest LinkedIn Tumblr Email WhatsApp
    Previous Articleದೇಶದಲ್ಲಿ ಅಲ್ಲಿ ಅಲ್ಲಿ ಸ್ವಲ್ಪ ಕಾಂಗ್ರೆಸ್ ಉಳಿದುಕೊಂಡಿದೆ- ಹಾಲಪ್ಪ ಆಚಾರ್
    Next Article ಹಾಡು ಹಗಲೇ ಕೊಚ್ಚಿದ ಖತರ್ನಾಕ್ ಗಳು!!
    vartha chakra
    • Website

    Related Posts

    ಪ್ರಜ್ವಲ್ ರೇವಣ್ಣ ಜೈಲಿಗೆ ಕಳುಹಿಸಿದ ಪೊಲೀಸರಿಗೆ ಬಹುಮಾನ

    January 23, 2026

    ಮತ್ತೆ ಬೆಂಗಳೂರಿನ ರಸ್ತೆಗಿಳಿಯಲಿವೆ ಬೈಕ್ ಟ್ಯಾಕ್ಸಿಗಳು

    January 23, 2026

    ಐಜಿಪಿ ರಾಮಚಂದ್ರರಾವ್ ಗೆ ಮತ್ತೊಂದು ಸಂಕಷ್ಟ.

    January 22, 2026

    Comments are closed.

    Verbattle
    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಪ್ರಜ್ವಲ್ ರೇವಣ್ಣ ಜೈಲಿಗೆ ಕಳುಹಿಸಿದ ಪೊಲೀಸರಿಗೆ ಬಹುಮಾನ

    ಮತ್ತೆ ಬೆಂಗಳೂರಿನ ರಸ್ತೆಗಿಳಿಯಲಿವೆ ಬೈಕ್ ಟ್ಯಾಕ್ಸಿಗಳು

    ಜನಾರ್ದನ ರೆಡ್ಡಿಗೆ ಬಿಕೆ ಹರಿಪ್ರಸಾದ್ ಸವಾಲು

    ಜನರ ಆಸ್ತಿ ಕಾರ್ಪೊರೇಟ್ ಪಾಲು: ಇದು ಅಭಿವೃದ್ಧಿಯೋ ಅಥವಾ ಅಪಾಯದ ಮುನ್ಸೂಚನೆಯೋ?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Daviddek on ಹಿಂದೂ ಧರ್ಮ ಸಂಸ್ಥಾಪಕರು ಯಾರು? | Hinduism
    • RicardoCor on ರಾಜ್ಯಪಾಲರಾಗಲಿರುವ ಈಶ್ವರಪ್ಪ | Eshwarappa
    • Georgemen on ಹಬ್ಬಕ್ಕೆ ಬೋನಸ್ ನೀಡದ ಮಾಲೀಕನ ಕೊಂದ ನೌಕರರು
    Latest Kannada News

    ಪ್ರಜ್ವಲ್ ರೇವಣ್ಣ ಜೈಲಿಗೆ ಕಳುಹಿಸಿದ ಪೊಲೀಸರಿಗೆ ಬಹುಮಾನ

    January 23, 2026

    ಮತ್ತೆ ಬೆಂಗಳೂರಿನ ರಸ್ತೆಗಿಳಿಯಲಿವೆ ಬೈಕ್ ಟ್ಯಾಕ್ಸಿಗಳು

    January 23, 2026

    ಜನಾರ್ದನ ರೆಡ್ಡಿಗೆ ಬಿಕೆ ಹರಿಪ್ರಸಾದ್ ಸವಾಲು

    January 23, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.