Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಕೇಂದ್ರ ಸಚಿವರನ್ನು ಭೇಟಿ ಆದ ಕಿಚ್ಚ ಸುದೀಪ್
    ಸುದ್ದಿ

    ಕೇಂದ್ರ ಸಚಿವರನ್ನು ಭೇಟಿ ಆದ ಕಿಚ್ಚ ಸುದೀಪ್

    vartha chakraBy vartha chakraJuly 16, 2022Updated:July 16, 2022No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಇಂದು ದೆಹಲಿಯ ಪ್ರಹ್ಲಾದ್ ಜೋಷಿ ನಿವಾಸಕ್ಕೆ ಕನ್ನಡದ ಖ್ಯಾತ ಚಿತ್ರನಟ ಕಿಚ್ಚ ಸುದೀಪ್ ಭೇಟಿ ನೀಡಿ ವಿವಿಧ ವಿಚಾರಗಳ ಬಗ್ಗೆ ಮಾತುಕತೆ ನಡೆಸಿದರು. ಸುದೀಪ್ ಅಭಿನಯದ ವಿಕ್ರಾಂತ್ ರೋಣ ಇದೇ ಜುಲೈ 28ಕ್ಕೆ ರಿಲೀಸ್ ಆಗಲಿದೆ. ಈ ಕಾರಣಕ್ಕೆ ಚಿತ್ರ ಪ್ರಚಾರಕ್ಕಾಗಿ ಸುದೀಪ್ ದೆಹಲಿಯಲ್ಲಿ ಇದ್ದಾರೆ. ಇಂದು ಕೇಂದ್ರ ಸಚಿವರೊಡನೆ ಕಿಚ್ಚ ಉಪಹಾರ ಸವಿದಿದ್ದಾರೆ. ಆ ನಂತರ ಇಂಡಿಯಾ ಗೇಟ್ ಬಳಿ ಪ್ರಮೋಷನ್ ಕೆಲಸ ಪ್ರಾರಂಭಿಸಿದ್ದಾರೆ.
    ಕಿಚ್ಚ ಸುದೀಪ್ ಭೇಟಿ ಕುರಿತು ಸಚಿವ ಪ್ರಹ್ಲಾದ್ ಜೋಷಿ ಟ್ವೀಟ್ ಮಾಡಿದ್ದಾರೆ. ಇಂದು ದೆಹಲಿಯ ನನ್ನ ನಿವಾಸಕ್ಕೆ ಕನ್ನಡದ ಖ್ಯಾತ ಚಿತ್ರನಟ ಕಿಚ್ಚ ಸುದೀಪ್ ಅವರು ಭೇಟಿ ನೀಡಿ ವಿವಿಧ ವಿಚಾರಗಳ ಬಗ್ಗೆ ಮಾತುಕತೆ ನಡೆಸಿದರು.
    13 ವರ್ಷಗಳ ನಂತರ ದೆಹಲಿಗೆ ಭೇಟಿ ನೀಡುತ್ತಿರುವ ಸುದೀಪ್ ಅವರು, ಕಲೆ ಸಂಸ್ಕೃತಿ ಮತ್ತು ಸಾಮಾಜಿಕ‌ ಚಟುವಟಿಕೆಗಳ ಬಗ್ಗೆ ಚರ್ಚಿಸಿದರು. ಎಂದು ಅವರು ಬರೆದುಕೊಂಡಿದ್ದಾರೆ.

    cinema Entertainment Movies ಕನ್ನಡ ಚಲನಚಿತ್ರ ಕಲೆ ಚಲನಚಿತ್ರ ಸಿನೆಮ ಸುದೀಪ್
    Share. Facebook Twitter Pinterest LinkedIn Tumblr Email WhatsApp
    Previous Articleದೇಶದಲ್ಲಿ ಅಲ್ಲಿ ಅಲ್ಲಿ ಸ್ವಲ್ಪ ಕಾಂಗ್ರೆಸ್ ಉಳಿದುಕೊಂಡಿದೆ- ಹಾಲಪ್ಪ ಆಚಾರ್
    Next Article ಹಾಡು ಹಗಲೇ ಕೊಚ್ಚಿದ ಖತರ್ನಾಕ್ ಗಳು!!
    vartha chakra
    • Website

    Related Posts

    ಸೆಪ್ಟೆಂಬರ್ ನಲ್ಲಿ ಜಾತಿವಾರು ಜನಗಣತಿ !

    July 23, 2025

    KGF ಬಾಬು ಬಳಿ ತೆರಿಗೆ ವಸೂಲಿ ಮಾಡಿದ ಅಧಿಕಾರಿಗಳು!

    July 23, 2025

    ಡಿಸಿಎಂ ಶಿವಕುಮಾರ್ ಮೂರು ದಿನ ರಜೆ

    July 22, 2025

    Comments are closed.

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಸೆಪ್ಟೆಂಬರ್ ನಲ್ಲಿ ಜಾತಿವಾರು ಜನಗಣತಿ !

    KGF ಬಾಬು ಬಳಿ ತೆರಿಗೆ ವಸೂಲಿ ಮಾಡಿದ ಅಧಿಕಾರಿಗಳು!

    ಡಿಸಿಎಂ ಶಿವಕುಮಾರ್ ಮೂರು ದಿನ ರಜೆ

    ರೌಡಿ ಬಿಕ್ಲು ಶಿವ ಹತ್ಯೆ – ಬೈರತಿ ಬಸವರಾಜ್ ಗೆ ಸಂಕಷ್ಟ !

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • vinlain fribet_dcol on ಪಾದಚಾರಿಗಳಿಗೆ ಅಪ್ಪಳಿಸಿದ ಶಾಸಕರ ಕಾರು
    • mostbet_lasl on ನನ್ನನ್ನು ಮೂಲೆಗುಂಪು ಮಾಡಲು ಯಾರಿಂದಲೂ ಸಾಧ್ಯವಿಲ್ಲ!
    • vinlain fribet_ebol on ತಿರುಪತಿಯಲ್ಲಿ ಜಮೀನು ಕೊಡಿಸುವುದಾಗಿ ಹೇಳಿ ಹಾಕಿದರು ನಾಮ | Tirupati
    Latest Kannada News

    ಸೆಪ್ಟೆಂಬರ್ ನಲ್ಲಿ ಜಾತಿವಾರು ಜನಗಣತಿ !

    July 23, 2025

    KGF ಬಾಬು ಬಳಿ ತೆರಿಗೆ ವಸೂಲಿ ಮಾಡಿದ ಅಧಿಕಾರಿಗಳು!

    July 23, 2025

    ಡಿಸಿಎಂ ಶಿವಕುಮಾರ್ ಮೂರು ದಿನ ರಜೆ

    July 22, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಸರೋಜಾದೇವಿ, SM ಕೃಷ್ಣ ಮದ್ವೆ ಆಗಲಿಲ್ಲವೇಕೆ
    Subscribe