Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಉಗ್ರ ಶಂಕಿತ ವಿದ್ಯಾರ್ಥಿ ಬಂಧನ ಬಿಡುಗಡೆ : ತುಮಕೂರಿನಲ್ಲಿ ಹೆಚ್ಚಿದ ಆತಂಕ
    ಸುದ್ದಿ

    ಉಗ್ರ ಶಂಕಿತ ವಿದ್ಯಾರ್ಥಿ ಬಂಧನ ಬಿಡುಗಡೆ : ತುಮಕೂರಿನಲ್ಲಿ ಹೆಚ್ಚಿದ ಆತಂಕ

    vartha chakraBy vartha chakraAugust 1, 2022Updated:August 1, 2022No Comments2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ತುಮಕೂರು: ಸಾಧು-ಸಂತರ ನಾಡು ತುಮಕೂರು ಜಿಲ್ಲೆಯ ಜನರಲ್ಲಿ ಈಗ ಉಗ್ರ ಆತಂಕ ಶುರುವಾಗಿದೆ. ಬಹುತೇಕ ಶಾಂತಿಗೆ ಹೆಸರಾಗಿದ್ದ ಈ ನೆಲದಲ್ಲಿ ಉಗ್ರ ಚಟುವಟಿಕೆ ಸುಳಿವು ಜನರ ನಿದ್ದೆಗೆಡಿಸಿದೆ. ಐಸಿಸ್ ಉಗ್ರರ ಜೊತೆ ನಂಟಿದೆ ಎಂಬ ಕಾರಣಕ್ಕೆ ಯುವಕನನ್ನು ಬಂಧಿಸಿ ವಿಚಾರಣೆ ಮಾಡಲಾಗಿದೆ. ಬಳಿಕ ಬಿಡುಗಡೆ ಮಾಡಿರೋದು ಆತಂಕಕ್ಕೆ ಕಾರಣವಾಗಿದೆ.
    ತುಮಕೂರು ನಗರ ಬೆಳೆಯುತಿದ್ದಂತೆ ಆತಂಕವೂ ಶುರುವಾಗಿದೆ. ಬೇರೆ ಬೇರೆ ರಾಜ್ಯ, ದೇಶಗಳಿಂದ ಬಂದು ನೆಲೆಸಿ ಸಮಾಜಘಾತುಕ ಕೃತ್ಯ ನಡೆಸುವವರ ಸಂಖ್ಯೆ ಹೆಚ್ಚಾಗುತಿದೆ. ಐಸಿಸ್ ಉಗ್ರರರೊಂದಿಗೆ ನಂಟಿದೆ ಎಂಬ ಕಾರಣಕ್ಕೆ ಎನ್‌ಐಎ ತಂಡ ವಿದ್ಯಾರ್ಥಿಯನ್ನ ಬಂಧಿಸಿ ಬಿಡುಗಡೆ ಮಾಡಿದೆ.
    ಮಹಾರಾಷ್ಟ್ರ ಮೂಲದ ತುಮಕೂರಿನ ಎಚ್‌ಎಮ್‌ಎಸ್ ಯುನಾನಿ ಕಾಲೇಜಿನ ವಿದ್ಯಾರ್ಥಿ ಸಾಜಿದ್ ಮಕ್ರಾನಿ ಬಂಧಿತ ಶಂಕಿತ ಉಗ್ರ. ಈತ ಸದಾಶಿವ ನಗರದ 9 ನೇ ತಿರುವಿನಲ್ಲಿರುವ ರಂಗಸ್ವಾಮಿ ಎನ್ನುವವರ ಮನೆಯಲ್ಲಿ ವಾಸವಾಗಿದ್ದ. ಒಟ್ಟು ನಾಲ್ಕು ಜನ ಸ್ನೇಹಿತರು ಜೊತೆಯಲ್ಲಿ ಇದ್ದರು. ಭಾನುವಾರ ಬೆಳಗಿನ ಜಾವ 4 ಗಂಟೆಗೆ ಬಂದ 20 ಜನಎನ್‌ಐಎ ತಂಡ ಸತತ 6 ಗಂಟೆಗಳ ಕಾಲ ವಿಚಾರಣೆ ಮಾಡಿದೆ. ಆತನ ಬಳಿಯಿದ್ದ ಲ್ಯಾಪ್ ಟಾಪ್, ಮೊಬೈಲ್, ಎಲೆಕ್ಟ್ರಾನಿಕ್ ವಸ್ತುಗಳನ್ನು ಸೀಜ್ ಮಾಡಿ ಅರೆಸ್ಟ್ ಮಾಡಿದ್ದರು. ಸತತ ವಿಚಾರಣೆ ಬಳಿಕ ಬಿಡುಗಡೆಗೊಳಿಸಿದ್ದಾರೆ ಎಂದು ವಿಚಾರಣೆಗೆ ಒಳಪಟ್ಟ ಶಂಕಿತ ವಿದ್ಯಾರ್ಥಿ ಸಾಜಿದ್ ಮಕ್ರಾನಿ ತಿಳಿಸಿದ್ದಾನೆ.
    ಬಿಡುಗಡೆಗೊಂಡ ಸಾಜಿದ್ ಮಕ್ರಾನಿ ಮೇಲೆ ಪೊಲೀಸರು ತೀವ್ರ ನಿಗಾ ಇಟ್ಟಿದ್ದಾರೆ. ಚಲನ ವಲನದ ಮೇಲೆ ಕಣ್ಣಿಟ್ಟಿದ್ದಾರೆ. 2016 ಜನವರಿ 22 ರಂದು ಮುಜಾಹಿದ್ ಎಂಬ ಭಯೋತ್ಪಾದಕನನ್ನು ಭಯೋತ್ಪಾದಕ ನಿಗ್ರಹ ದಳ ಬಂಧಿಸಿತ್ತು. ಈ ಭಯೋತ್ಪಾದಕ ತುಮಕೂರು ನಗರದ ಪೂರ್‌ಹೌಸ್ ಕಾಲೋನಿ ನಿವಾಸಿಯಾಗಿದ್ದ.
    ತಂದೆ ತಾಯಿಗಳು ಸರ್ಕಾರಿ ಅಧಿಕಾರಿಗಳಾಗಿದ್ದರು. ಆದರೂ ಮುಜಾಹಿದ್ ಉಗ್ರ ಸಂಘಟನೆಯೊಂದಿಗೆ ನಿರಂತರ ಸಂಪರ್ಕದಲ್ಲಿ ಇದ್ದ. ಹಾಗಾಗಿ ಆತನನ್ನು ಬಂಧಿಸಿದ್ದು ಇನ್ನೂ ಕಂಬಿ ಹಿಂದೆ ಇದ್ದಾನೆ. ಅದೇ ರೀತಿ ಎಸ್‌ಎಸ್‌ಐಟಿ ಕಾಲೇಜಿನಲ್ಲೂ ಪಾಕಿಸ್ತಾನ ಪರ ಘೋಷಣೆ ಕೂಗಿ ಇಬ್ಬರು ಬಂಧಿತರಾಗಿದ್ದರು. ಮನೆ ಬಾಡಿಗೆ ನೀಡಿದ ಮನೆ ಮಾಲೀಕ ರಂಗಸ್ವಾಮಿ 20 ಕ್ಕೂ ಹೆಚ್ಚು ಮಂದಿ ಬಂದು ಕರೆದುಕೊಂಡು ಹೋಗಿದ್ದಾರೆ ಹೇಳಿದ್ದಾರೆ.
    ವಿದ್ಯಾರ್ಥಿಯನ್ನ ವಿಚಾರಣೆಗೆ ಕರೆದುಕೊಂಡು ಹೋದ ವಿಷಯ ತಿಳಿದ ಮಾಜಿ ಶಾಸಕ ಸೊಗಡು ಶಿವಣ್ಣ ಸ್ಥಳಕ್ಕೆ ಭೇಟಿ ನೀಡಿದ್ದರು. ವಿಚಾರಣೆಗೆ ಒಳಪಟ್ಟ ಮನೆಯ ಮಾಲೀಕರ ಬಳಿ ಮಾಹಿತಿ ಕಲೆ ಹಾಕಿದರು. ಈ ನಡುವೆ ಎಚ್‌ಎಂಎಸ್ ಸಂಸ್ಥೆಯ ಮಾಲೀಕ ಹಾಗು ಮಾಜಿ ಶಾಸಕ ರಫೀಕ್ ಅಹಮದ್ ಸಂಸ್ಥೆಗೂ ಇದಕ್ಕೂ ಯಾವುದೇ ಸಂಬಂಧ ಇಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.
    ಶಂಕಿತ ಉಗ್ರ ಸಾಜಿದ್ ಮಕ್ರಾನಿಯನ್ನು ಎನ್‌ಐಎ ವಿಚಾರಣೆ ಮಾಡಿದೆ. ಇದರಿಂದಾಗಿ ತುಮಕೂರು ನಗರದಲ್ಲಿ ಹೊಸದೊಂದು ತಲ್ಲಣ ಶುರುವಾಗಿದೆ. ಗುರುತು ಪರಿಚಯ ಇಲ್ಲದವರಿಗೆ ಮನೆ ಬಾಡಿಗೆ ಕೊಡುವ ಮುನ್ನ ಯೋಚಿಸುವಂತಾಗಿದೆ.

    Verbattle
    Verbattle
    Verbattle
    crime terroristst ಉಗ್ರ ಕಲೆ ತುಮಕೂರು ವಿದ್ಯಾರ್ಥಿ
    Share. Facebook Twitter Pinterest LinkedIn Tumblr Email WhatsApp
    Previous Articleಅಯ್ಯೋ ದುರ್ವಿದಿಯೇ…?
    Next Article ಯಾರನ್ನು ಮೆಚ್ಚಿಸುವುದಕ್ಕೆ ಈ ರೀತಿ ವರ್ತಿಸುತ್ತಿದ್ದೀರಿ?-ಫಾಝಿಲ್ ಮನೆಗೆ ಭೇಟಿ ನೀಡದ ಸಿಎಂ ವಿರುದ್ಧ HDK ಕಿಡಿ
    vartha chakra
    • Website

    Related Posts

    ಪ್ರಜ್ವಲ್ ರೇವಣ್ಣ ಜೈಲಿಗೆ ಕಳುಹಿಸಿದ ಪೊಲೀಸರಿಗೆ ಬಹುಮಾನ

    January 23, 2026

    ಮತ್ತೆ ಬೆಂಗಳೂರಿನ ರಸ್ತೆಗಿಳಿಯಲಿವೆ ಬೈಕ್ ಟ್ಯಾಕ್ಸಿಗಳು

    January 23, 2026

    ಐಜಿಪಿ ರಾಮಚಂದ್ರರಾವ್ ಗೆ ಮತ್ತೊಂದು ಸಂಕಷ್ಟ.

    January 22, 2026

    Comments are closed.

    Verbattle
    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಪ್ರಜ್ವಲ್ ರೇವಣ್ಣ ಜೈಲಿಗೆ ಕಳುಹಿಸಿದ ಪೊಲೀಸರಿಗೆ ಬಹುಮಾನ

    ಮತ್ತೆ ಬೆಂಗಳೂರಿನ ರಸ್ತೆಗಿಳಿಯಲಿವೆ ಬೈಕ್ ಟ್ಯಾಕ್ಸಿಗಳು

    ಜನಾರ್ದನ ರೆಡ್ಡಿಗೆ ಬಿಕೆ ಹರಿಪ್ರಸಾದ್ ಸವಾಲು

    ಜನರ ಆಸ್ತಿ ಕಾರ್ಪೊರೇಟ್ ಪಾಲು: ಇದು ಅಭಿವೃದ್ಧಿಯೋ ಅಥವಾ ಅಪಾಯದ ಮುನ್ಸೂಚನೆಯೋ?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • yfwqwlg on ಆಭರಣದಂಗಡಿ ದೋಚಿದ್ದ ಕಳ್ಳರ ಬಂಧನ | Robbery
    • RicardoCor on ಬಿಸಿ ಮುಟ್ಟಿಸಿದ ಸಂಚಾರಿ ಪೊಲೀಸ್.
    • AntonioGop on ಧರ್ಮಸ್ಥಳ ಪ್ರಕರಣಕ್ಕೆ ಹಠಾತ್ ತಿರುವು.
    Latest Kannada News

    ಪ್ರಜ್ವಲ್ ರೇವಣ್ಣ ಜೈಲಿಗೆ ಕಳುಹಿಸಿದ ಪೊಲೀಸರಿಗೆ ಬಹುಮಾನ

    January 23, 2026

    ಮತ್ತೆ ಬೆಂಗಳೂರಿನ ರಸ್ತೆಗಿಳಿಯಲಿವೆ ಬೈಕ್ ಟ್ಯಾಕ್ಸಿಗಳು

    January 23, 2026

    ಜನಾರ್ದನ ರೆಡ್ಡಿಗೆ ಬಿಕೆ ಹರಿಪ್ರಸಾದ್ ಸವಾಲು

    January 23, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.