Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ದೇಶದಲ್ಲಿ ಅಲ್ಲಿ ಅಲ್ಲಿ ಸ್ವಲ್ಪ ಕಾಂಗ್ರೆಸ್ ಉಳಿದುಕೊಂಡಿದೆ- ಹಾಲಪ್ಪ ಆಚಾರ್
    ಸುದ್ದಿ

    ದೇಶದಲ್ಲಿ ಅಲ್ಲಿ ಅಲ್ಲಿ ಸ್ವಲ್ಪ ಕಾಂಗ್ರೆಸ್ ಉಳಿದುಕೊಂಡಿದೆ- ಹಾಲಪ್ಪ ಆಚಾರ್

    vartha chakraBy vartha chakraJuly 16, 2022Updated:July 16, 2022No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಗದಗ: ನನ್ನ 75ನೇ ಹುಟ್ಟುಹಬ್ಬ ನಾವು ಮಾಡ್ಕೊತಿದ್ರೆ ಬಿಜೆಪಿಯವರಿಗೆ ಭಯ ಶುರುವಾಗಿದೆ ಅಂತ ಮಾಜಿ ಸಿಎಮ್ ಸಿದ್ದರಾಮಯ್ಯ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಗದಗನಲ್ಲಿ ಗಣಿ ಮತ್ತು ಭೂವಿಜ್ಞಾನ ಇಲಾಖೆ ಸಚಿವ ಹಾಲಪ್ಪ ಆಚಾರ ಪ್ರತಿಕ್ರಿಯಿಸಿದರು.
    ಈ ದೇಶದಲ್ಲಿ ಕಾಂಗ್ರೆಸ್ ನವರಿಗೆ ಭಯ ಪಡೋ ಪ್ರಶ್ನೇನೇ ಇಲ್ಲ. ದೇಶದಲ್ಲಿ ಅಲ್ಲಿ ಇಲ್ಲಿ ಸ್ವಲ್ಪ ಕಾಂಗ್ರೆಸ್ ಉಳಿದುಕೊಂಡಿದೆ. ಅಲ್ಲಿ ಕಾಂಗ್ರೆಸ್ ನವರು ಜಾತ್ರೆ ಮಾಡ್ತಿದ್ದಾರೆ. ಸಿದ್ದರಾಮಯ್ಯ ತಮ್ಮ ಹೆಸರಿನಲ್ಲಿ ರಾಜಕೀಯ ಜಾತ್ರೆ ಮಾಡಿಕೊಳ್ಳುತ್ತಿದ್ದಾರೆ. ರಾಜಕೀಯದಲ್ಲಿ ಅಸ್ತಿತ್ವ ಕಳೆದುಕೊಂಡಿದ್ದಾರೆ.
    ಕಾಂಗ್ರೆಸ್ ನ ಅಸ್ತಿತ್ವ ಪೂರ್ತಿ ಹೋಗಿದೆ. ಈಗ ಅದನ್ನು ಉಳಿಸಿಗೋಬೇಕು ಅಂತ ಹೇಳಿ ಕೇರಳದಿಂದ ಆಂಧ್ರದವರೆಗೂ ಕಾಲ್ನಡಿಗೆ ನಡೆಸ್ತೀನಿ ಅಂತಾರೆ.
    ಸಿದ್ದರಾಮಯ್ಯ ತಾವು ಜನರ ಕಣ್ಣಲ್ಲಿ ಮುಚ್ಚಿ ಹೋಗ್ತೀವಿ ಅಂತಾ ಹೆಸರು ಉಳಿಯಲಿ, ರಾಜಕೀಯವಾಗಿ ಉಳಿಯಲಿ ಅಂತಾ ಉತ್ಸವ ಮಾಡಿಕೋತಿದಾರೆ ಅಂತಾ ವ್ಯಂಗ್ಯವಾಡಿದರು.

    BJP Congress halappa achar Politics ರಾಜಕೀಯ
    Share. Facebook Twitter Pinterest LinkedIn Tumblr Email WhatsApp
    Previous Articleಜಪ್ತಿ ಆಯ್ತು ಐರಾವತ: ಪರಿಹಾರ ಕೊಡದಷ್ಟು ಆರ್ಥಿಕ ಸಂಕಷ್ಟಕ್ಕೆ ಸಿಲುಕಿತಾ ಸಂಸ್ಥೆ..??
    Next Article ಕೇಂದ್ರ ಸಚಿವರನ್ನು ಭೇಟಿ ಆದ ಕಿಚ್ಚ ಸುದೀಪ್
    vartha chakra
    • Website

    Related Posts

    ಜಾತಿ ಸಮೀಕ್ಷೆ ಅವಧಿ ವಿಸ್ತರಣೆ.

    October 7, 2025

    ಫೆಬ್ರುವರಿಯಲ್ಲಿ ರಶ್ಮಿಕಾ ಮದುವೆ.

    October 4, 2025

    ಹೈಕಮಾಂಡ್ ಮುಂದೆ ಶಿವಕುಮಾರ್ ಗರಂ.

    October 4, 2025

    Comments are closed.

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಜಾತಿ ಸಮೀಕ್ಷೆ ಅವಧಿ ವಿಸ್ತರಣೆ.

    ಕಾಫ್ ಸಿರಪ್ ಬಗ್ಗೆ ಎಚ್ಚರಿಕೆ ಇರಲಿ.

    ಫೆಬ್ರುವರಿಯಲ್ಲಿ ರಶ್ಮಿಕಾ ಮದುವೆ.

    ಹೈಕಮಾಂಡ್ ಮುಂದೆ ಶಿವಕುಮಾರ್ ಗರಂ.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Lune Finvex Avis on ವಿಶ್ವ ಮಧುಮೇಹ ದಿನಾಚರಣೆ, ಸಾರ್ವಜನಿಕರಿಗೆ ಅರಿವಿನ ಜಾತ
    • Lune Finvex Avis on ಪೋಪ್ ಫ್ರಾನ್ಸಿಸ್ ಗೆ ಮತ್ತೊಂದು ಆರೋಗ್ಯ ಸಮಸ್ಯೆ
    • JeremyPah on ಅತಿವೇಗವಾಗಿ ಕಾರು ಓಡಿಸಿದರೆ ಏನಾಗುತ್ತೆ ಗೊತ್ತಾ.
    Latest Kannada News

    ಜಾತಿ ಸಮೀಕ್ಷೆ ಅವಧಿ ವಿಸ್ತರಣೆ.

    October 7, 2025

    ಕಾಫ್ ಸಿರಪ್ ಬಗ್ಗೆ ಎಚ್ಚರಿಕೆ ಇರಲಿ.

    October 7, 2025

    ಫೆಬ್ರುವರಿಯಲ್ಲಿ ರಶ್ಮಿಕಾ ಮದುವೆ.

    October 4, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    CSK ವಿರುದ್ಧ ಸಿಡಿದೆದ್ದ ಜಡೇಜಾ #varthachakra #csk #jadeja #dhoni #sanjusamson #viralvideo #facts #ipl
    Subscribe