Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಜನರ ಬದುಕು ನಾಶಪಡಿಸುವ ಸರ್ಕಾರ..
    ಸುದ್ದಿ

    ಜನರ ಬದುಕು ನಾಶಪಡಿಸುವ ಸರ್ಕಾರ..

    vartha chakraBy vartha chakraJune 17, 2022Updated:June 17, 2022No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು: ರೈತರ ಬದುಕು ನಾಶ ಮಾಡಲು ಕರಾಳ ಕೃಷಿ ಕಾಯ್ದೆಗಳನ್ನು ತಂದಿದ್ದ ಕೇಂದ್ರ ಸರ್ಕಾರ ಇದೀಗ ಅಗ್ನಿಪಥ್ ಮೂಲಕ ಯುವಜನರ ಬದುಕು ನಾಶ ಮಾಡಲು ಹೊರಟಿದೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಆಪಾದಿಸಿದ್ದಾರೆ.
    ಈ ಸಂಬಂಧ ಸರಣಿ ಟ್ವೀಟ್ ಮಾಡಿರುವ ಅವರು ಇಂತಹ ಅವೈಜ್ಞಾನಿಕ ಯೋಜನೆಗಳ ಮೂಲಕ ಜನರ ಬದುಕಿನ ಜೊತೆ ಆಟವಾಡುವ ಬಿಜೆಪಿ ಸರ್ಕಾರಕ್ಕೆ ತಕ್ಕ ಪಾಠ ಕಲಿಸಬೇಕು ಎಂದು ಕರೆ ನೀಡಿದ್ದಾರೆ. ದೇಶದ ಯುವಜನರನ್ನು ನಿರುದ್ಯೋಗದ ಕೂಪಕ್ಕೆ ತಳ್ಳುವ ಮತ್ತು ದೇಶದ ಭದ್ರತೆಗೆ ಅಪಾಯಕಾರಿಯಾಗಬಲ್ಲ ಅಗ್ನಿಪಥ್ ಎಂಬ ಯೋಜನೆಯನ್ನು ಕೇಂದ್ರದ ಬಿಜೆಪಿ ಸರ್ಕಾರ ತಕ್ಷಣ ರದ್ದುಪಡಿಸಿ ಈಗಿನ ಸೇನಾ ನೇಮಕಾತಿ ಯೋಜನೆಯಡಿಯಲ್ಲಿಯೇ ಸೈನಿಕರ ನೇಮಕಾತಿ ನಡೆಸಬೇಕು. ರೈತರನ್ನು ಬಲಿಕೊಟ್ಟಾಯಿತು. ಈಗ ಸೈನಿಕರ ಸರದಿಯೇ?’ ಎಂದು ಪ್ರಶ್ನಿಸಿದ್ದಾರೆ.
    ವರ್ಷಕ್ಕೆ ಎರಡು ಕೋಟಿ ಉದ್ಯೋಗ ಸೃಷ್ಟಿಸುವುದಾಗಿ ಭರವಸೆ ನೀಡಿ ಅಧಿಕಾರಕ್ಕೆ ಬಂದಿರುವ ಪ್ರಧಾನಿ ನರೇಂದ್ರ ಮೋದಿ ಅವರೇ, ಉದ್ಯೋಗಾವಕಾಶದ ಬಾಗಿಲುಗಳನ್ನು ಒಂದೊಂದಾಗಿ ಮುಚ್ಚುತ್ತಾ ಇರುವ ನಿಮಗೆ ಪ್ರತಿವರ್ಷ ಎರಡು ಕೋಟಿ ನಿರುದ್ಯೋಗಿಗಳನ್ನು ಸೃಷ್ಟಿಸುವ ಗುಪ್ತಾ ಅಜೆಂಡಾ ಏನಾದರೂ ಇದೆಯೇ? ಎಂದು ಕೇಳಿದ್ದಾರೆ.
    ಉದ್ಯೋಗದ ಅಭದ್ರತೆ, ಭವಿಷ್ಯದ ಬಗೆಗಿನ ಭಯ ಮತ್ತು ವೃತ್ತಿ ಬಗೆಗಿನ ಅತೃಪ್ತಿಯನ್ನು ಹುಟ್ಟುಹಾಕಲಿರುವ ಅಗ್ನಿಪಥ್ ಯೋಜನೆಯಡಿ ನೇಮಕಗೊಂಡ ಸೈನಿಕರು ತಮ್ಮ ವೃತ್ತಿಯಲ್ಲಿ ಪೂರ್ಣಪ್ರಮಾಣದಲ್ಲಿ ತೊಡಗಲು ಸಾಧ್ಯವೇ? ಶತ್ರುಗಳ ಜೊತೆ ಕಾದಾಡಲಿರುವ ಸೈನಿಕರ ಈ ಮನಸ್ಥಿತಿ ಅಪಾಯಕಾರಿಯಲ್ಲವೇ? ಎಂದು ಪ್ರಶ್ನಿಸಿದ್ದಾರೆ.

    Verbattle
    Verbattle
    Verbattle
    Government Politics
    Share. Facebook Twitter Pinterest LinkedIn Tumblr Email WhatsApp
    Previous Articleಕುಂಟ ಕಳ್ಳನ ಬಂಧನ!
    Next Article ತೆರೆಗೆ ಬರಲಿದೆ ಕಾಫಿ ಡೇ ಸಿದ್ದಾರ್ಥ್ ಬಯೋಪಿಕ್!
    vartha chakra
    • Website

    Related Posts

    ಪ್ರಜ್ವಲ್ ರೇವಣ್ಣ ಜೈಲಿಗೆ ಕಳುಹಿಸಿದ ಪೊಲೀಸರಿಗೆ ಬಹುಮಾನ

    January 23, 2026

    ಮತ್ತೆ ಬೆಂಗಳೂರಿನ ರಸ್ತೆಗಿಳಿಯಲಿವೆ ಬೈಕ್ ಟ್ಯಾಕ್ಸಿಗಳು

    January 23, 2026

    ಐಜಿಪಿ ರಾಮಚಂದ್ರರಾವ್ ಗೆ ಮತ್ತೊಂದು ಸಂಕಷ್ಟ.

    January 22, 2026

    Comments are closed.

    Verbattle
    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಪ್ರಜ್ವಲ್ ರೇವಣ್ಣ ಜೈಲಿಗೆ ಕಳುಹಿಸಿದ ಪೊಲೀಸರಿಗೆ ಬಹುಮಾನ

    ಮತ್ತೆ ಬೆಂಗಳೂರಿನ ರಸ್ತೆಗಿಳಿಯಲಿವೆ ಬೈಕ್ ಟ್ಯಾಕ್ಸಿಗಳು

    ಜನಾರ್ದನ ರೆಡ್ಡಿಗೆ ಬಿಕೆ ಹರಿಪ್ರಸಾದ್ ಸವಾಲು

    ಜನರ ಆಸ್ತಿ ಕಾರ್ಪೊರೇಟ್ ಪಾಲು: ಇದು ಅಭಿವೃದ್ಧಿಯೋ ಅಥವಾ ಅಪಾಯದ ಮುನ್ಸೂಚನೆಯೋ?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • RicardoCor on ಮಾಜಿ ಮಂತ್ರಿಗೆ ಸಿಬಿಐ ಶಾಕ್!
    • Daviddek on Drugs peddler ಗಳ ಜೊತೆ ಇದ್ದ ಪೊಲೀಸರು.
    • Georgemen on ದಾಸನ ಕಂಡು ಕಣ್ಣೀರು ಹಾಕಿದ ಪವಿತ್ರಾ ಗೌಡ
    Latest Kannada News

    ಪ್ರಜ್ವಲ್ ರೇವಣ್ಣ ಜೈಲಿಗೆ ಕಳುಹಿಸಿದ ಪೊಲೀಸರಿಗೆ ಬಹುಮಾನ

    January 23, 2026

    ಮತ್ತೆ ಬೆಂಗಳೂರಿನ ರಸ್ತೆಗಿಳಿಯಲಿವೆ ಬೈಕ್ ಟ್ಯಾಕ್ಸಿಗಳು

    January 23, 2026

    ಜನಾರ್ದನ ರೆಡ್ಡಿಗೆ ಬಿಕೆ ಹರಿಪ್ರಸಾದ್ ಸವಾಲು

    January 23, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.