Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಸುದೀಪ್​ ಜೀವನದಲ್ಲಿ ಮರೆಯಲಾಗದ ಸಿನಿಮಾ ಹುಚ್ಚ: ಈಗ ಸಿನಿಮಾಗಳ ನೆನೆದ ಕಿಚ್ಚ
    ಸುದ್ದಿ

    ಸುದೀಪ್​ ಜೀವನದಲ್ಲಿ ಮರೆಯಲಾಗದ ಸಿನಿಮಾ ಹುಚ್ಚ: ಈಗ ಸಿನಿಮಾಗಳ ನೆನೆದ ಕಿಚ್ಚ

    vartha chakraBy vartha chakraJuly 6, 2022Updated:July 6, 2022No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಸ್ಯಾಂಡಲ್ ವುಡ್ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಸಿನಿ ಬದುಕಿಗೆ ಹೊಸ ತಿರುವು ಕೊಟ್ಟ ದಿನವಿದು. ಅವರ ಹುಚ್ಚ ಮತ್ತು ಈಗ ಸಿನಿಮಾಗಳು ತೆರೆಗೆ ಬಂದ ದಿನ ಇಂದು(ಜುಲೈ 6) 21 ವರ್ಷಗಳ ಹಿಂದೆ ಹುಚ್ಚ ತೆರೆಗೆ ಬಂದಿದ್ದರೆ 10 ವರ್ಷಗಳ ಹಿಂದೆ ಈಗ ಸಿನಿಮಾ ಬಿಡುಗಡೆ ಆಗಿತ್ತು. ಹುಚ್ಚ ಸುದೀಪ್ ಬದುಕಿಗೆ ತಿರುವು ನೀಡಿದ ಚಿತ್ರ ಆದರೆ ಈಗ ಅವರ ತಾಕತ್ತು ಏನೆಂದು ಪರಿಚಯಿಸಿದ ಸಿನಿಮಾ.
    ಸುದೀಪ್​ಗೆ ದೊಡ್ಡ ಯಶಸ್ಸು ನೀಡಿದ ‘ಹುಚ್ಚ’ ಚಿತ್ರ ಬಿಡುಗಡೆಯಾಗಿ ಸರಿಯಾಗಿ 21 ವರ್ಷ ಕಳೆದಿದೆ. 2001ರ ಜು.6ರಂದು ರಾಜ್ಯಾದ್ಯಂತ ಹುಚ್ಚ ರಿಲೀಸ್​ ಆಗಿತ್ತು. ಡಿಫರೆಂಟ್​ ಆದ ಶೀರ್ಷಿಕೆ, ಪೋಸ್ಟರ್​ಗಳಲ್ಲಿ ಕಾಣಿಸಿಕೊಂಡ ಸುದೀಪ್​ ಅವರ ಡಿಫರೆಂಟ್​ ಗೆಟಪ್​ ನೋಡಿ ಸಹಜವಾಗಿಯೇ ಚಿತ್ರದ ಬಗ್ಗೆ ಜನರಲ್ಲಿ ನಿರೀಕ್ಷೆ ಮೂಡಿತ್ತು. ಆ ನಿರೀಕ್ಷೆಯನ್ನು ಇನ್ನಷ್ಟು ಹೆಚ್ಚಿಸಿದ್ದು ರಾಜೇಶ್​ ರಾಮ್​ನಾಥ್​ ಅವರ ಸುಮಧುರ ಹಾಡುಗಳು. ಜುಲೈ .6ರಂದು ಚಿತ್ರಮಂದಿರದಲ್ಲಿ ಸಿನಿಮಾ ನೋಡಿದ ಪ್ರೇಕ್ಷಕರ ನಿರೀಕ್ಷೆ ಹುಸಿ ಆಗಲಿಲ್ಲ.2012ರಲ್ಲಿ ಸುದೀಪ್​ ನಿರ್ದೇಶಕ ರಾಜಮೌಳಿ ಜೊತೆ ಸಿನಿಮಾ ಮಾಡುವ ಮಟ್ಟಕ್ಕೆ ಬೆಳೆದರು. ಕನ್ನಡದಲ್ಲಿ ಸ್ಟಾರ್​ ನಟನಾಗಿದ್ದ ಅವರ ಜೊತೆ ರಾಜಮೌಳಿ ಕೈ ಜೋಡಿಸಿ ‘ಈಗ’ ಸಿನಿಮಾ ಮಾಡಿದರು. ತೆಲುಗು ಮತ್ತು ತಮಿಳಿನಲ್ಲಿ ಆ ಚಿತ್ರ ಬಿಡುಗಡೆಯಾಗಿ ಜಯಭೇರಿ ಬಾರಿಸಿತು. ‘ಈಗ’ ರಿಲೀಸ್​ ಆಗಿದ್ದು ಕೂಡ ಜುಲೈ 6ರಂದೆನ್ನುವುದು ವಿಶೇಷ.
    ಇಂದು ಈ ಎರಡೂ ಸಿನಿಮಾಗಳ ನೆನಪಿಸಿಕೊಂಡು ಸುದೀಪ್ *ನನ್ನ ಜೀವನದಲ್ಲಿ ಒಂದು ಸುಂದರ ದಿನ.
    ಆ ಅವಿಸ್ಮರಣೀಯ ಕ್ಷಣಗಳನ್ನು ನನಗೆ ನೀಡಿದ ಹುಚ್ಚ ಮತ್ತು ಈಗ ತಂಡದ ಪ್ರತಿಯೊಬ್ಬರಿಗೂ ಧನ್ಯವಾದಗಳು.
    ಒಬ್ಬರು ನನ್ನನ್ನು ರೂಪಿಸಿದರು, ಒಬ್ಬರು ನನ್ನನ್ನು ಉನ್ನತಿಗೆ ತಲುಪಿಸಿದರು.” ಎಂದು ಟ್ವೀಟ್ ಮಾಡಿದ್ದಾರೆ.

    Verbattle
    Verbattle
    Verbattle
    Entertainment ಸಿನಿಮ
    Share. Facebook Twitter Pinterest LinkedIn Tumblr Email WhatsApp
    Previous Articleಚಂದ್ರಶೇಖರ್ ಗುರೂಜಿ ಕೊಲೆ ಆರೋಪಿಗಳಿಬ್ಬರ ಬಂಧನ
    Next Article ಪ್ರಿಯಾಂಕಾ ಉಪೇಂದ್ರಗೆ ಡಾಕ್ಟರೇಟ್…
    vartha chakra
    • Website

    Related Posts

    ಸತ್ತವಳು ಎದ್ದು ಬಂದಾಗ!

    February 15, 2026

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    February 15, 2026

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    February 14, 2026

    Comments are closed.

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    ಸತ್ತವಳು ಎದ್ದು ಬಂದಾಗ!

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • anarchiveofromanceCow on ಚೈತ್ರಾ ಕುಂದಾಪುರ ಜೈಲಿನಿಂದ ಬಿಡುಗಡೆ | Chaitra Kundapura
    • LinwoodGah on ವಲಸಿಗರ ನಡುವೆ ಜಿದ್ದಾಜಿದ್ದಿನ ಪೈಪೋಟಿ (ಚಿತ್ರದುರ್ಗ ಲೋಕಸಭಾ ಕ್ಷೇತ್ರ) | Chitradurga
    • Wnaaqw on ಲಂಚ ಆರೋಪದ ಸುಳಿಯಲ್ಲಿ Pralhad Joshi
    Latest Kannada News

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    February 15, 2026

    ಸತ್ತವಳು ಎದ್ದು ಬಂದಾಗ!

    February 15, 2026

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    February 15, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.