Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಮಗಳು ಜಾನಕಿ ಖ್ಯಾತಿಯ ಕಿರುತೆರೆಯ ನಟ ಯಲಹಂಕ ಬಾಲಾಜಿ ನಿಧನ: TN ಸೀತಾರಾಂ ಸಂತಾಪ
    ಸುದ್ದಿ

    ಮಗಳು ಜಾನಕಿ ಖ್ಯಾತಿಯ ಕಿರುತೆರೆಯ ನಟ ಯಲಹಂಕ ಬಾಲಾಜಿ ನಿಧನ: TN ಸೀತಾರಾಂ ಸಂತಾಪ

    vartha chakraBy vartha chakraJuly 21, 2022Updated:July 21, 2022No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಕಿರುತೆರೆಯ ನಟ ಯಲಹಂಕ ಬಾಲಾಜಿ ನಿಧನರಾಗಿದ್ದಾರೆ. ಅಲ್ಪ ಕಾಲದ ಅನಾರೋಗ್ಯದಿಂದ ನರಳುತ್ತಿದ್ದ ಬಾಲಾಜಿ ಇಂದು ಇಹಲೋಕ ತ್ಯಜಿಸಿದ್ದಾರೆ ಎಂದು ಖ್ಯಾತ ನಿರ್ದೇಶಕ ಟಿ.ಎನ್. ಸೀತಾರಾಮ್ ತಮ್ಮ ಫೇಸ್ ಬುಕ್ ಪೇಜ್ ನಲ್ಲಿ ಬರೆದುಕೊಂಡಿದ್ದಾರೆ. ಸೀತಾರಾಮ್ ಅವರ ಬಹುತೇಕ ಧಾರಾವಾಹಿಗಳಲ್ಲಿ ಬಾಲಾಜಿ ನಟಿಸುತ್ತಿದ್ದರು ಎಂದು ನೆನಪಿಸಿಕೊಂಡಿದ್ದಾರೆ.
    T N ಸೀತಾರಾಮ್ -“ನನ್ನ ಆತ್ಮೀಯ ಗೆಳೆಯ ಯಲಹಂಕ ಬಾಲಾಜಿ ಅಲ್ಪ ಕಾಲದ ಅನಾರೋಗ್ಯ ದ ನಂತರ ನಿಧನ ಹೊಂದಿದ್ದಾರೆ. ನನ್ನ ಎಲ್ಲಾ ಧಾರಾವಾಹಿಗಳಲ್ಲೂ ನಟಿಸಿದ್ದರು. ಮಾಯಾಮೃಗದಿಂದ, ಮಗಳು ಜಾನಕಿಯವರೆಗೆ ಅತ್ಯಂತ ಹೃದಯವಂತ ಗೆಳೆಯ.
    ಎಲ್ಲ ಕಷ್ಟಗಳಲ್ಲೂ, ಸಂತೋಷಗಳಲ್ಲೂ ಜತೆಗೆ ಇರುತ್ತಿದ್ದ ಮನುಷ್ಯ. ಇಡೀ ಬದುಕಿನುದ್ದಕ್ಕೂ ಕಷ್ಟ ಕಂಡಿದ್ದರೂ ನಗುತ್ತಾ ಬದುಕಿದ ಗೆಳೆಯ ಬಾಲಾಜಿ ಇನ್ನಿಲ್ಲ ಎಂದು ನೆನೆಸಿಕೊಂಡರೆ ಅಪಾರ ಸಂಕಟವಾಗುತ್ತದೆ. ತೀವ್ರ ನೋವಿನ ವಿದಾಯ ಬಾಲಾಜಿ ಎಂದು ಟಿ.ಎನ್‌.ಸೀತಾರಾಮ್ ಅವರು ಫೇಸ್‌ಬುಕ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.

    Verbattle
    Verbattle
    Verbattle
    Entertainment kannada seriel ಧಾರಾವಾಹಿ
    Share. Facebook Twitter Pinterest LinkedIn Tumblr Email WhatsApp
    Previous Articleಹುಬ್ಬಳ್ಳಿಯಲ್ಲಿ ಇಂದು, ನಾಳೆ ವರ್ಬೆಟಲ್ ಡಿಬೇಟ್ ಕಾಂಪಿಟಿಶನ್
    Next Article ಚಲಿಸುತ್ತಿದ್ದ ಆಟೋ ಮೇಲೆ ಬಿದ್ದ ವಿದ್ಯುತ್ ಕಂಬ: ಚಾಲಕನ ಸ್ಥಿತಿ ಗಂಭೀರ
    vartha chakra
    • Website

    Related Posts

    ಪ್ರಜ್ವಲ್ ರೇವಣ್ಣ ಜೈಲಿಗೆ ಕಳುಹಿಸಿದ ಪೊಲೀಸರಿಗೆ ಬಹುಮಾನ

    January 23, 2026

    ಮತ್ತೆ ಬೆಂಗಳೂರಿನ ರಸ್ತೆಗಿಳಿಯಲಿವೆ ಬೈಕ್ ಟ್ಯಾಕ್ಸಿಗಳು

    January 23, 2026

    ಐಜಿಪಿ ರಾಮಚಂದ್ರರಾವ್ ಗೆ ಮತ್ತೊಂದು ಸಂಕಷ್ಟ.

    January 22, 2026

    Comments are closed.

    Verbattle
    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಪ್ರಜ್ವಲ್ ರೇವಣ್ಣ ಜೈಲಿಗೆ ಕಳುಹಿಸಿದ ಪೊಲೀಸರಿಗೆ ಬಹುಮಾನ

    ಮತ್ತೆ ಬೆಂಗಳೂರಿನ ರಸ್ತೆಗಿಳಿಯಲಿವೆ ಬೈಕ್ ಟ್ಯಾಕ್ಸಿಗಳು

    ಜನಾರ್ದನ ರೆಡ್ಡಿಗೆ ಬಿಕೆ ಹರಿಪ್ರಸಾದ್ ಸವಾಲು

    ಜನರ ಆಸ್ತಿ ಕಾರ್ಪೊರೇಟ್ ಪಾಲು: ಇದು ಅಭಿವೃದ್ಧಿಯೋ ಅಥವಾ ಅಪಾಯದ ಮುನ್ಸೂಚನೆಯೋ?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Daviddek on ಕೊಟ್ಟ ಮಾತಿನಂತೆ ನಡೆದುಕೊಂಡ ಡಿಸಿಎಂ ಡಿ.ಕೆ ಶಿವಕುಮಾರ್
    • Daviddek on ಬಳ್ಳಾರಿ ಎಸ್. ಪಿ. Suspend ಆಗಿದ್ದು ಯಾಕೆ ಗೊತ್ತಾ?
    • Davidgrerm on ಧರ್ಮಸ್ಥಳ ಪ್ರಕರಣಕ್ಕೆ ಹಠಾತ್ ತಿರುವು.
    Latest Kannada News

    ಪ್ರಜ್ವಲ್ ರೇವಣ್ಣ ಜೈಲಿಗೆ ಕಳುಹಿಸಿದ ಪೊಲೀಸರಿಗೆ ಬಹುಮಾನ

    January 23, 2026

    ಮತ್ತೆ ಬೆಂಗಳೂರಿನ ರಸ್ತೆಗಿಳಿಯಲಿವೆ ಬೈಕ್ ಟ್ಯಾಕ್ಸಿಗಳು

    January 23, 2026

    ಜನಾರ್ದನ ರೆಡ್ಡಿಗೆ ಬಿಕೆ ಹರಿಪ್ರಸಾದ್ ಸವಾಲು

    January 23, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.