Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಇಂಗ್ಲಿಷ್ ಅನ್ನು ಅರೆಬಿಕ್ ಮಾದರಿಯಲ್ಲಿ ಬಲದಿಂದ ಬರೆಯುವುದರಲ್ಲೂ ನಿಸ್ಸೀಮರು ಮಂಗಳೂರು ಕಮಿಷನರ್..!
    Viral

    ಇಂಗ್ಲಿಷ್ ಅನ್ನು ಅರೆಬಿಕ್ ಮಾದರಿಯಲ್ಲಿ ಬಲದಿಂದ ಬರೆಯುವುದರಲ್ಲೂ ನಿಸ್ಸೀಮರು ಮಂಗಳೂರು ಕಮಿಷನರ್..!

    vartha chakraBy vartha chakraJuly 8, 2022Updated:July 8, 20221 Comment1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಮಂಗಳೂರು: ಮಂಗಳೂರು ನಗರ ಪೊಲೀಸ್ ಕಮಿಷನರ್ ಎನ್.ಶಶಿಕುಮಾರ್ ಪೊಲೀಸ್ ಕರ್ತವ್ಯದಲ್ಲಷ್ಟೇ ಹಾಡುಗಾರಿಕೆಯಲ್ಲಿ ನಿಸ್ಸಿಮರು ಎಂಬುದು ಎಲ್ಲರಿಗೆ ತಿಳಿದೇ ಇದೆ. ಇತ್ತೀಚೆಗೆ ಅವರು ಚಿತ್ರದುರ್ಗದ ಕೋಟೆ ಹತ್ತುವುದರಲ್ಲೂ ಪ್ರವೀಣರೆಂದು ತೋರಿಸಿಕೊಟ್ಟಿದ್ದರು. ಇದೀಗ ಅವರಲ್ಲಿ ಅಡಗಿರುವ ಮತ್ತೊಂದು ಸುಪ್ತ ಪ್ರತಿಭೆಯೊಂದು ಬೆಳಕಿಗೆ ಬಂದಿದೆ‌.

    ಮಾಮೂಲಿಯಾಗಿ ಅರೆಬಿಕ್, ಉರ್ದು ಹೊರತುಪಡಿಸಿ ಉಳಿದೆಲ್ಲಾ ಭಾಷೆಗಳ ಅಕ್ಷರಗಳನ್ನು ಎಡದಿಂದ ಬಲಕ್ಕೆ ಬರೆಯುವುದು ಪದ್ಧತಿ. ಆದರೆ ಪೊಲೀಸ್ ಕಮಿಷನರ್ ಎನ್.ಶಶಿಕುಮಾರ್ ಅವರು ಅರೆಬಿಕ್, ಉರ್ದು ಮಾದರಿಯಲ್ಲಿಯೇ ಇಂಗ್ಲಿಷ್ ಅಕ್ಷರವನ್ನು ಬಲಗಡೆಯಿಂದ ಬರೆಯುತ್ತಾರೆ. ಅದನ್ನು ನಾವು ಕನ್ನಡಿಯಲ್ಲಿ ನೋಡಿದಾಗ ಮಾತ್ರ ಅವರೇನು ಬರೆದಿದ್ದಾರೆ ಎಂದು ಓದಲು ಸಾಧ್ಯ. ಉಲ್ಟಾ ಬರೆಯುವ ಕಾರಣ ಎಲ್ಲಾ ಸ್ಪೆಲ್ಲಿಂಗ್ ಗಳನ್ನು ಮನಸ್ಸಿನಲ್ಲಿಯೇ ಗ್ರಹಿಸಿ ತಪ್ಪಿಲ್ಲದಂತೆ ಬರೆಯೋದು ಅಷ್ಟೊಂದು ಸುಲಭಸಾಧ್ಯವಾದ ಕೆಲಸವಲ್ಲ. ಇದಕ್ಕೆ ಅಷ್ಟೇ ಪರಿಶ್ರಮ ಹಾಗು ಗ್ರಹಿಕಾ ಶಕ್ತಿ ಅತ್ಯಗತ್ಯ.

    ಪೊಲೀಸ್ ಕಮಿಷನರ್ ಅವರು ಬಲಬದಿಯಿಂದ ಬರೆಯೋದನ್ನು ಶಾಲಾ ದಿನಗಳಿಂದಲೇ ಅಭ್ಯಾಸ ಮಾಡಿಕೊಂಡಿದ್ದೆ ಎಂದು ಹೇಳುತ್ತಾರೆ. ಅವರು ಈ ರೀತಿ ಲೀಲಾಜಾಲವಾಗಿ ಅಕ್ಷರ ತಪ್ಪಿಲ್ಲದಂತೆ ಬರೆಯೋದನ್ನು ಕಂಡಾಗ ಎಲ್ಲರೂ ನಿಬ್ಬೆರಗಾಗುವುದಂತೂ ಸತ್ಯ. ಒಟ್ಟಿನಲ್ಲಿ ಪೊಲೀಸ್ ಕಮಿಷನರ್ ಆಗಿ ತಮ್ಮ ಕರ್ತವ್ಯದ ನಡುವೆಯೂ ಎನ್.ಶಶಿಕುಮಾರ್ ಅವರು ತಮ್ಮ ಇನ್ನಿತರ ಚಟುವಟಿಕೆಗಳಿಂದ ಜನಮೆಚ್ಚುಗೆ ಗಳಿಸಿರೋದು ಅವರ ಆಸಕ್ತಿಗೆ ಹಿಡಿದಿರುವ ಕನ್ನಡಿಯಂತಿದೆ.

    Trends viral
    Share. Facebook Twitter Pinterest LinkedIn Tumblr Email WhatsApp
    Previous Articleಧಾರವಾಡದಲ್ಲಿ ಅಣ್ಣನಿಂದ ಸಹೋದರಿ ಮೇಲೆ‌ ಮಾರಣಾಂತಿಕ ಹಲ್ಲೆ
    Next Article ಕನ್ನಡದಲ್ಲಿ ಪ್ರಮಾಣ ವಚನ ಸ್ವೀಕರಿಸಿದ ಜಗ್ಗೇಶ್
    vartha chakra
    • Website

    Related Posts

    ರೌಡಿ ಬಿಕ್ಲು ಶಿವ ಹತ್ಯೆ – ಬೈರತಿ ಬಸವರಾಜ್ ಗೆ ಸಂಕಷ್ಟ !

    July 22, 2025

    ಪರಪ್ಪನ ಅಗ್ರಹಾರ ಜೈಲಿನಿಂದ ನೇಮಕಾತಿ

    July 17, 2025

    ನಕಲಿ ವೀರರು ಅರೆಸ್ಟ್.

    July 15, 2025

    Comments are closed.

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಬೆಂಗಳೂರಿಗೆ ಮತ್ತೊಂದು ವಿಮಾನ ನಿಲ್ದಾಣ ಡೌಟು ?

    CM‌ ಮತ್ತು DCM ರಾಹುಲ್ ಗಾಂಧಿ ಭೇಟಿ ನಿಗದಿ ?

    ರಸಗೊಬ್ಬರ ದಾಸ್ತಾನೆಷ್ಟಿದೆ ಗೊತ್ತಾ ?

    FIR ದಾಖಲಿಸಲು ಇದು ಕಡ್ಡಾಯ !

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Briancaugs on ನಟಿ ರನ್ಯಾ ರಾವ್ ಕಳ್ಳದಂಧೆಯ ಪುರಾಣ
    • Patricktup on ಶಿವಾನಂದ ಪಾಟೀಲ್ ಒಳಸಂಚಿನ ರಾಜಕಾರಣಿಯೇ? | Shivanand Patil
    • https://pkiener.com/melyik-a-legjobb-online-casino-utmutato-a-legjobb/ on ಯಡಿಯೂರಪ್ಪ ಅವರನ್ನು ಅನುಕರಿಸುವ ವಿಜಯೇಂದ್ರ | Yediyurappa
    Latest Kannada News

    ಬೆಂಗಳೂರಿಗೆ ಮತ್ತೊಂದು ವಿಮಾನ ನಿಲ್ದಾಣ ಡೌಟು ?

    July 26, 2025

    CM‌ ಮತ್ತು DCM ರಾಹುಲ್ ಗಾಂಧಿ ಭೇಟಿ ನಿಗದಿ ?

    July 26, 2025

    ರಸಗೊಬ್ಬರ ದಾಸ್ತಾನೆಷ್ಟಿದೆ ಗೊತ್ತಾ ?

    July 26, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಇಂದಿರಾ ಹಿಂದಿಕ್ಕಿದ ಮೋದಿ #narendramodi #indiragandhipm #bjp #india #modi #amitshah #rahulgandhi
    Subscribe