Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಫೇಸ್‌ಬುಕ್ ಲವ್: ಯುವಕನೆಂದು ಭಾವಿಸಿ ಮಂಗಳಮುಖಿಯನ್ನು ಪ್ರೀತಿಸಿದ್ದ ಯುವತಿ!
    ಸುದ್ದಿ

    ಫೇಸ್‌ಬುಕ್ ಲವ್: ಯುವಕನೆಂದು ಭಾವಿಸಿ ಮಂಗಳಮುಖಿಯನ್ನು ಪ್ರೀತಿಸಿದ್ದ ಯುವತಿ!

    vartha chakraBy vartha chakraJuly 23, 2022Updated:July 23, 2022No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಮಂಗಳೂರು:  ಫೇಸ್‌ಬುಕ್‌ನಲ್ಲಿ ಪರಿಚಯವಾದ ಯುವಕನೊಬ್ಬನ ಪ್ರೀತಿಯ ಬಲೆಗೆ ಬಂಟ್ವಾಳ ತಾಲೂಕಿನ ವಿಟ್ಲ ಪಡ್ನೂರು ಗ್ರಾಮದ ಯುವತಿ ಬಿದ್ದಿದ್ದರು.
    ಪ್ರದೀಪ್ ಎಂದು ಯುವಕ ಪರಿಚಯಿಸಿಕೊಂಡಿದ್ದ. ಯುವಕನ ಮಾತಿನ ಮೋಡಿಗೆ ಯುವತಿ ಕ್ಲೀನ್ ಬೌಲ್ಡ್ ಆಗಿದ್ದಳು.
    ಯುವಕನ ಜತೆ ಮದುವೆಗೆ ಪಟ್ಟು ಹಿಡಿದಿದ್ದಳು. ಮದುವೆ ಪ್ರಸ್ತಾಪಕ್ಕೆ ಯುವತಿಯ ಮನೆಯವರು ವಿರೋಧ ವ್ಯಕ್ತಪಡಿಸಿದ್ದರು.
    ಅಂತಿಮವಾಗಿ ನ್ಯಾಯವಾದಿ ಶೈಲಜಾ ರಾಜೇಶ್ ಅವರ ಬಳಿ ಮನೆಯ ಸದಸ್ಯರು ವಿಷಯ ಪ್ರಸ್ತಾಪಿಸಿ ನೆರವು ಕೋರಿದರು. ಯುವತಿ ಜತೆ ಮಾತುಕತೆ ವೇಳೆ ಶೈಲಜಾ ರಾಜೇಶ್ ಅವರಿಗೆ ಯುವತಿ ಪ್ರೀತಿಯ ಬಲೆಗೆ ಬಿದ್ದಿರುವುದು ಸ್ಪಷ್ಟವಾಗಿತ್ತು.
    ಅಂತಿಮವಾಗಿ ಯುವಕನನ್ನು ಪತ್ತೆ ಹಚ್ಚಲು ಪೊಲೀಸರ ಸಹಕಾರ ಕೋರಿದರು. ವಿಟ್ಲ  ಮತ್ತು ಶಂಕರನಾರಾಯಣ ಠಾಣೆ ಪೊಲೀಸರ ನೆರವಿನಿಂದ ಸಿದ್ದಾಪುರದಲ್ಲಿ ಸ್ನೇಹಿತನ ಮನೆ ಪತ್ತೆ ಹಚ್ಚಲಾಯಿತು.
    ಪ್ರದೀಪ್ ಎಂದು ಪರಿಚಯ ಮಾಡಿಕೊಂಡಿದ್ದ ವ್ಯಕ್ತಿ ತನ್ನ ನಿಜವಾದ ವ್ಯಕ್ತಿತ್ವ ಮರೆಮಾಚಿದ್ದ. ಪ್ರದೀಪ್ ಮಂಗಳಮುಖಿಯಾಗಿದ್ದ. ನಿಜವಾದ ಹೆಸರು ಜ್ಯೋತಿ ಎಂದಾಗಿತ್ತು.
    ನಾಲ್ಕು ವರ್ಷಗಳ ಕಾಲ ಯುವತಿ, ಫೇಸ್‌ಬುಕ್ ಗೆಳೆಯ ಯುವಕ ಎಂದೇ ನಂಬಿ ವಿವಾಹವಾಗಲು‌‌ ನಿರ್ಧರಿಸಿದ್ದಳು.

    Verbattle
    Verbattle
    Verbattle
    special news Trending viral ಮದುವೆ
    Share. Facebook Twitter Pinterest LinkedIn Tumblr Email WhatsApp
    Previous Articleಸರ್ಕಾರ ಟೀಕಿಸಿದರೆ ಕಠಿಣ ಶಿಕ್ಷೆ: ಅಫ್ಘಾನಿಸ್ತಾನದಲ್ಲಿ ಹೊಸ‌ ಕಾನೂನು ಜಾರಿಗೊಳಿಸಿದ ತಾಲಿಬಾನ್
    Next Article ಹುಬ್ಬಳ್ಳಿಯ ಸ್ಪಾರ್ಕ್ ಕ್ಯಾಂಡಲ್ ಕಾರ್ಖಾನೆಯಲ್ಲಿ ಸ್ಫೋಟ: 10 ಜನರ ಸ್ಥಿತಿ ಗಂಭೀರ
    vartha chakra
    • Website

    Related Posts

    ಪ್ರಜ್ವಲ್ ರೇವಣ್ಣ ಜೈಲಿಗೆ ಕಳುಹಿಸಿದ ಪೊಲೀಸರಿಗೆ ಬಹುಮಾನ

    January 23, 2026

    ಮತ್ತೆ ಬೆಂಗಳೂರಿನ ರಸ್ತೆಗಿಳಿಯಲಿವೆ ಬೈಕ್ ಟ್ಯಾಕ್ಸಿಗಳು

    January 23, 2026

    ಐಜಿಪಿ ರಾಮಚಂದ್ರರಾವ್ ಗೆ ಮತ್ತೊಂದು ಸಂಕಷ್ಟ.

    January 22, 2026

    Comments are closed.

    Verbattle
    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಪ್ರಜ್ವಲ್ ರೇವಣ್ಣ ಜೈಲಿಗೆ ಕಳುಹಿಸಿದ ಪೊಲೀಸರಿಗೆ ಬಹುಮಾನ

    ಮತ್ತೆ ಬೆಂಗಳೂರಿನ ರಸ್ತೆಗಿಳಿಯಲಿವೆ ಬೈಕ್ ಟ್ಯಾಕ್ಸಿಗಳು

    ಜನಾರ್ದನ ರೆಡ್ಡಿಗೆ ಬಿಕೆ ಹರಿಪ್ರಸಾದ್ ಸವಾಲು

    ಜನರ ಆಸ್ತಿ ಕಾರ್ಪೊರೇಟ್ ಪಾಲು: ಇದು ಅಭಿವೃದ್ಧಿಯೋ ಅಥವಾ ಅಪಾಯದ ಮುನ್ಸೂಚನೆಯೋ?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • mine_nfSa on Terror ಅಂದವನು ಅಂದರ್
    • mine_alSa on Air show ಹಿನ್ನೆಲೆ – ಭಾರಿ ವಾಹನಗಳ ಸಂಚಾರ ನಿಷೇಧ
    • Daviddek on ಪ್ರಿಯಾಂಕಾ ಗಾಂಧಿಗೆ ಪಟ್ಟ ಕಟ್ಟಲು ಸಕಾಲ
    Latest Kannada News

    ಪ್ರಜ್ವಲ್ ರೇವಣ್ಣ ಜೈಲಿಗೆ ಕಳುಹಿಸಿದ ಪೊಲೀಸರಿಗೆ ಬಹುಮಾನ

    January 23, 2026

    ಮತ್ತೆ ಬೆಂಗಳೂರಿನ ರಸ್ತೆಗಿಳಿಯಲಿವೆ ಬೈಕ್ ಟ್ಯಾಕ್ಸಿಗಳು

    January 23, 2026

    ಜನಾರ್ದನ ರೆಡ್ಡಿಗೆ ಬಿಕೆ ಹರಿಪ್ರಸಾದ್ ಸವಾಲು

    January 23, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.