Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ನನ್ನ ಜಾತಿ ಹಾಗು ಸಿನಿಮಾದಲ್ಲಿ ನಟಿಸದಿರುವುದೇ ಸುಳ್ಳು ಆಪಾದನೆಗೆ ಕಾರಣ: ಶ್ರೀನಿವಾಸ ಗೌಡ ಸ್ಪಷ್ಟನೆ
    ಸುದ್ದಿ

    ನನ್ನ ಜಾತಿ ಹಾಗು ಸಿನಿಮಾದಲ್ಲಿ ನಟಿಸದಿರುವುದೇ ಸುಳ್ಳು ಆಪಾದನೆಗೆ ಕಾರಣ: ಶ್ರೀನಿವಾಸ ಗೌಡ ಸ್ಪಷ್ಟನೆ

    vartha chakraBy vartha chakraJuly 23, 2022Updated:July 23, 2022No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಮಂಗಳೂರು: ನಾನು ಕುಡುಬಿ ಜಾತಿಯವನೆಂದು ನನ್ನನ್ನು ಕೀಳಾಗಿ ಕಾಣುತ್ತಿದ್ದ ಮುಚ್ಚೂರು ಕಲ್ಕುಡ ಲೋಕೇಶ್ ಶೆಟ್ಟಿಯವರು ಅವರ ‘ಕಂಬಳ’ ಸಿನಿಮಾದಲ್ಲಿ ನಟಿಸಲು ಒಪ್ಪದಿರುವುದರಿಂದಲೇ ನನ್ನ ಮೇಲೆ ಸುಖಾ ಸುಮ್ಮನೆ ಆರೋಪ ಹೊರಿಸಿದ್ದಾರೆ ಎಂದು ಪ್ರಖ್ಯಾತ ಕಂಬಳ ಓಟಗಾರ ಶ್ರೀನಿವಾಸ ಗೌಡ ತಮ್ಮ ಮೇಲಿನ ಆಪಾದನೆಗೆ ಸ್ಪಷ್ಟನೆ ನೀಡಿದರು‌.

    ಕಂಬಳ ಓಟದ ಮೂಲಕ ಖ್ಯಾತ ಅಥ್ಲಿಟ್ ಉಸೇನ್ ಬೋಲ್ಟ್ ಜೊತೆಗೆ ತುಲನೆ ಮಾಡಿ ಶ್ರೀನಿವಾಸ ಗೌಡ ಪ್ರಚಾರ ಗಿಟ್ಟಿಸುತ್ತಿದ್ದಾರೆ ಎಂದು ಕಂಬಳ ಸಮಿತಿಯ ಸದಸ್ಯ ಮುಚ್ಚೂರು ಕಲ್ಕುಡ ಶೆಟ್ಟಿಯವರು ಮೂಡುಬಿದಿರೆ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಸ್ಪಷ್ಟನೆ ನೀಡಿದ ಶ್ರೀನಿವಾಸ ಗೌಡ ಅವರು ನಾನು ಯಾವುದೇ ಸುಳ್ಳು ದಾಖಲೆ ಸೃಷ್ಟಿಸಿಲ್ಲ. ಯಾವುದೇ ತಪ್ಪು ಮಾಡಿಲ್ಲ. ಕಂಬಳದಲ್ಲಿ ಬಹಳ ಮಂದಿ ಓಟಗಾರರಿದ್ದಾರೆ ಆದರೆ ನನ್ನೊಬ್ಬನನ್ನೇ ಟಾರ್ಗೆಟ್ ಮಾಡಿ ಸುಳ್ಳು ಆಪಾದನೆ ಮಾಡುತ್ತಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

    ಅವರ ವ್ಯಕ್ತಿತ್ವ ಅಷ್ಟೊಂದು ಸರಿಯಿರದ ಹಿನ್ನೆಲೆಯಲ್ಲಿ ನಾನು ಅವರ ಸಿನಿಮಾದಲ್ಲಿ ನಟಿಸಲು ಒಪ್ಪಿರಲಿಲ್ಲ. ಇದೀಗ ನಾನು‌ ಖ್ಯಾತ ನಿರ್ದೇಶಕ ರಾಜೇಂದ್ರ ಬಾಬು ಸಿಂಗ್ ಅವರ ‘ಬಿರ್ದ್ ದ ಕಂಬಳ’ ಸಿನಿಮಾದಲ್ಲಿ ನಟಿಸಲು ನಾನು ಒಪ್ಪಿದ್ದೇನೆ. ಈ ಕಾರಣದಿಂದಲೇ ಅವರು ನನ್ನ ಮೇಲೆ ಸುಳ್ಳು ಆಪಾದನೆ ಹೊರಿಸುತ್ತಿದ್ದಾರೆ. ಅಲ್ಲದೆ ನಾನು ಕಂಬಳ ಅಕಾಡೆಮಿಯ ಗುಣಪಾಲ ಕಡಂಬರ ಶಿಷ್ಯ ಎನ್ನುವ ಕಾರಣವೂ ಇದರ ಹಿಂದೆ ಅಡಗಿದೆ. ಆದ್ದರಿಂದ ನನ್ನ ಮೇಲೆ ಸುಳ್ಳು ಆಪಾದನೆ ಹೊರಿಸಿರುವ ಮುಚ್ಚೂರು ಕಲ್ಕುಡ ಲೋಕೇಶ್ ಶೆಟ್ಟಿಯವರ ಮೇಲೆ ಮಾನನಷ್ಟ ಮೊಕದ್ದಮೆ ಹೂಡುತ್ತೇನೆಂದು ಶ್ರೀನಿವಾಸ ಗೌಡ ಹೇಳಿದರು.

    Entertainment Sports ಸಿನಿಮ
    Share. Facebook Twitter Pinterest LinkedIn Tumblr Email WhatsApp
    Previous Articleಅರ್ಜುನ್ ಸರ್ಜಾಗೆ ಮಾತೃ ವಿಯೋಗ
    Next Article ಶಿಕ್ಷಣ ಸಚಿವ ಬಿ. ಸಿ ನಾಗೇಶ್ ಹುಡುಕಿಕೊಡಲು ಸಿ.ಎಂ ಬೊಮ್ಮಾಯಿಗೆ ಪತ್ರ
    vartha chakra
    • Website

    Related Posts

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    June 24, 2025

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    June 24, 2025

    ಸುಂದರಿ ಜಾಲಕ್ಕೆ ಬಲಿಯಾದ ಇರಾನ್.

    June 24, 2025

    Comments are closed.

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಜುಲೈ 7ರಂದು ಮಹಾನಗರ ಪಾಲಿಕೆಗಳು ಕೆಲಸ ಮಾಡುವುದಿಲ್ಲ!

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    ಸುಂದರಿ ಜಾಲಕ್ಕೆ ಬಲಿಯಾದ ಇರಾನ್.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • 6uklb on ಕಾಂಗ್ರೆಸ್ಸಿನಲ್ಲಿ ಶತ್ರು ಸಂಹಾರ ನಡೆಯಲಿದೆಯಾ
    • Melvinboory on BJP ಭದ್ರಕೋಟೆಗೆ ಪೊನ್ನಣ್ಣ ಲಗ್ಗೆ | A S Ponnanna
    • ikc5p on PSI ನೇಮಕಾತಿ ಮರು ಪರೀಕ್ಷೆ ವೇಳಾಪಟ್ಟಿ ಪ್ರಕಟ | PSI Scam
    Latest Kannada News

    ಜುಲೈ 7ರಂದು ಮಹಾನಗರ ಪಾಲಿಕೆಗಳು ಕೆಲಸ ಮಾಡುವುದಿಲ್ಲ!

    June 24, 2025

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    June 24, 2025

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    June 24, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ತಿರುಪತಿ ಲಾಡು ಗೆ ಮಂಡ್ಯ ತುಪ್ಪ #tirupati #tirumala #hyderabad #andhrapradesh #trending #ghee #products
    Subscribe