Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » KRS ನದಿ ಪಾತ್ರದ ಜನರಲ್ಲಿ ಆತಂಕ
    ಸುದ್ದಿ

    KRS ನದಿ ಪಾತ್ರದ ಜನರಲ್ಲಿ ಆತಂಕ

    vartha chakraBy vartha chakraJuly 12, 2022Updated:July 12, 2022No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಮೈಸೂರು: ಕನ್ನಡ ನಾಡಿನ ಜೀವನದಿ ಕಾವೇರಿಯ ಒಡಲು ಸಂಪೂರ್ಣ ಭರ್ತಿಯಾಗಿದೆ. ಈ ನಡುವೆ ಕೆ.ಆರ್.ಎಸ್ ಡ್ಯಾಂ ಒಳಹರಿವಿನ ಪ್ರಮಾಣ ಹೆಚ್ಚಾಗಿದೆ.ಇದರಿಂದಾಗಿ ಜನರಿಗೆ ಪ್ರವಾಹ ಭೀತಿಯ ಆತಂಕ ಎದುರಾಗಿದೆ. ಸದ್ಯ KRS ನಿಂದ 75 ಸಾವಿರ ಹಾಗು ಗೊರೂರುನಿಂದ 18 ಸಾವಿರ ಕ್ಯೂಸೆಕ್ ನೀರು ಬಿಡುಗಡೆ ಮಾಡಲಾಗುತ್ತಿದೆ.
    ಹೀಗಾಗಿ ಡ್ಯಾಂ ಕೆಳಭಾಗದ ಕಾವೇರಿ ಮತ್ತು ಹೇಮಾವತಿ ನದಿ ಪಾತ್ರದಲ್ಲಿ ಪ್ರವಾಹ‌ಭೀತಿ ಉಂಟಾಗಿದೆ‌. ಹೆಚ್ಚಿನ ನೀರು ಬಿಡುಗಡೆಯಿಂದ ಉಕ್ಕಿ ಎರಡು ನದಿಗಳು ಉಕ್ಕಿ ಹರಿಯುತ್ತಿವೆ‌.
    ಪ್ರವಾಹದಿಂದ ಪ್ರಮುಖ ಪ್ರವಾಸಿ ತಾಣಗಳಾದ ಬಲಮುರಿ, ರಂಗನತಿಟ್ಟು ಜಲಾವೃತವಾಗಿವೆ. ಮುಳುಗಡೆಯ ಹಂತದಲ್ಲಿ ಪಟ್ಟಣದ ಐತಿಹಾಸಿಕ ವೆಲ್ಲೆಸ್ಲಿ ಸೇತುವೆಯಿದ್ದು, ಸಾರ್ವಜನಿಕರು ಪರದಾಡುತ್ತಿದ್ದಾರೆ.
    ಈ‌ ನಡುವೆ ಶ್ರೀರಂಗಪಟ್ಟಣ ತಾಲೂಕಿನ ಬಳಿಯ ಗೌತಮ ಕ್ಷೇತ್ರ ಜಲಾವೃತವಾಗಿದ್ದು, ನಡುಗಡ್ಡೆಯಲ್ಲಿ‌ ಆಶ್ರಮದ ಸ್ವಾಮೀಜಿ ಮತ್ತು ಶಿಷ್ಯ ವೃಂದ ಸಿಲುಕಿದ್ದಾರೆ.

    Mysore News
    Share. Facebook Twitter Pinterest LinkedIn Tumblr Email WhatsApp
    Previous Articleಸೆಂಚುರಿ ಸ್ಟಾರ್ ಬರ್ತಡೇ: ಶಿವಣ್ಣ ಸಿನಿಮಾಗಳ ಅಪ್ಡೇಟ್!
    Next Article ಬಿಜೆಪಿಯವರು ಮೊದಲು ನಿಮ್ಮ ತೂತುಗಳನ್ನ ಮುಚ್ಕೊಳಿ: ಡಾ.ಯತೀಂದ್ರ ಸಿದ್ದರಾಮಯ್ಯ
    vartha chakra
    • Website

    Related Posts

    ಪರಮೇಶ್ವರ್ ಗೆ ಪ್ರಜ್ಞೆ ಇಲ್ವಾ.?

    June 25, 2025

    ನಕ್ಷೆ ಇಲ್ಲದೆ ಮನೆ ಕಟ್ಟಿದರೆ ಏನಾಗುತ್ತೆ ಗೊತ್ತಾ ?

    June 25, 2025

    ನಟ ಶ್ರೀಕಾಂತ್ ಮೇಲೆ ಎಷ್ಟೊಂದು ಕೇಸ್ ಗೊತ್ತಾ?

    June 25, 2025

    Comments are closed.

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಆಡಳಿತದಲ್ಲಿ ಪೂರ್ಣ ಪ್ರಮಾಣದಲ್ಲಿರಲಿ ಕನ್ನಡ

    ಪರಮೇಶ್ವರ್ ಗೆ ಪ್ರಜ್ಞೆ ಇಲ್ವಾ.?

    ನಕ್ಷೆ ಇಲ್ಲದೆ ಮನೆ ಕಟ್ಟಿದರೆ ಏನಾಗುತ್ತೆ ಗೊತ್ತಾ ?

    ಕಾಂಗ್ರೆಸ್ ಶಾಸಕರ ಬಾಯಿಗೆ ಬೀಗ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • 2cv5j on ವಿನಾಶಕಾರಿ ಭೂಕುಸಿತದ ಹಿನ್ನೆಲೆಯಲ್ಲಿ ಭಾರತವು ಪಪುವಾ ನ್ಯೂಗಿನಿಯಾಕ್ಕೆ US $ 1 ಮಿಲಿಯನ್ ಮೌಲ್ಯದ ತಕ್ಷಣದ ಪರಿಹಾರ ಸಹಾಯವನ್ನು ಘೋಷಿಸಿದೆ
    • 5ey6d on ಚಪ್ಪಲಿಯಲ್ಲಿ ಹೊಡೆದಾಡಿದ ಅಧಿಕಾರಿಗಳು | Bidar
    • luh6n on ಈಕೆಯ ಮನೆಗೆ ಬಾಡಿಗೆಯೇ ಬೇಡವಂತೆ!
    Latest Kannada News

    ಆಡಳಿತದಲ್ಲಿ ಪೂರ್ಣ ಪ್ರಮಾಣದಲ್ಲಿರಲಿ ಕನ್ನಡ

    June 25, 2025

    ಪರಮೇಶ್ವರ್ ಗೆ ಪ್ರಜ್ಞೆ ಇಲ್ವಾ.?

    June 25, 2025

    ನಕ್ಷೆ ಇಲ್ಲದೆ ಮನೆ ಕಟ್ಟಿದರೆ ಏನಾಗುತ್ತೆ ಗೊತ್ತಾ ?

    June 25, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ರೈಲ್ವೇ ಟಿಕೆಟ್ ದರ 1 ಪೈಸೆ ಏರಿಕೆ #trains #likeandshare #indianrailway #railway #rate #varthachakra
    Subscribe