Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಚಂದ್ರಶೇಖರ ಗುರೂಜಿ ಹತ್ಯೆ: ಸ್ಯಾಂಡಲ್ ವುಡ್ ನಟಿ ನಟಿಯರ ಪ್ರತಿಕ್ರಿಯೆ
    ಸುದ್ದಿ

    ಚಂದ್ರಶೇಖರ ಗುರೂಜಿ ಹತ್ಯೆ: ಸ್ಯಾಂಡಲ್ ವುಡ್ ನಟಿ ನಟಿಯರ ಪ್ರತಿಕ್ರಿಯೆ

    vartha chakraBy vartha chakraJuly 6, 2022Updated:July 6, 2022No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ನಿನ್ನೆ ನಡೆದ ಖ್ಯಾತ ವಾಸ್ತು ತಜ್ಞ ಚಂದ್ರಶೇಖರ್ ಗುರೂಜಿ ಹತ್ಯೆ ಘಟನೆ ರಾಜ್ಯದ ಜನತೆಯನ್ನು ಬೆಚ್ಚಿ ಬೀಳಿಸಿದೆ. ಹಂತಕರು 60 ಬಾರಿ ಇರಿದು ಗುರೂಜಿ ಅವರನ್ನು ಕೊಂದಿದ್ದರು. ಈ ಕುರಿತು ಸ್ಯಾಂಡಲ್ ವುಡ್ ನಾಯಕ, ನಾಯಕಿಯರೂ ಪ್ರತಿಕ್ರಿಯಿಸಿದ್ದಾರೆ. ಹತ್ಯೆಯಿಂದ ಆಘಾತ ಆಗಿದೆ ಎಂದು ಹೇಳಿದ್ದಾರೆ.
    ರಾಜ್ಯಸಭಾ ಸದಸ್ಯ, ನಟ ನವರಸನಾಯಕ ಜಗ್ಗೇಶ್ ನಿನ್ನೆಯಷ್ಟೇ ಹಿರಿಯ ನಟ, ರಾಜ್ಯಸಭಾ ಸದಸ್ಯ ಜಗ್ಗೇಶ್ ಈ ಹತ್ಯೆಯ ಕುರಿತು ಸೋಷಿಯಲ್ ಮೀಡಿಯಾದಲ್ಲಿ , ‘ನನ್ನ ಆತ್ಮೀಯ ಸ್ನೇಹಿತರು, ನನ್ನ ಅವರ ಒಡನಾಟ ಅಧ್ಯಾತ್ಮಿಕ ಹಾಗು ವಾಸ್ತು ಸಂಬಂಧಿಸಿದ್ದು. ಸದಾ ನನ್ನ ಒಳಿತು ಬಯಸುತ್ತಿದ್ದ ಆತ್ಮ. ನಾವಿಬ್ಬರೂ ಮಾತಿಗೆ ಕೂತರೆ ಗಂಟೆಗಟ್ಟಲೇ. ನನ್ನ ರಾಜ್ಯಸಭಾ ಸ್ಥಾನಕ್ಕೆ ತಮಗೆ ಸಿಕ್ಕಂತೆ ಸಂಭ್ರಮಿಸಿದ್ದರು. ಅವರ ಅಮಾನುಷವಾಗಿ ಕೊಲೆಗೈದ ಪಾಪಿಗಳಿಗೆ ತಕ್ಕ ಶಿಕ್ಷೆಯಾಗಲಿ. ಇಂದಿನ ಕಾಲದಲ್ಲಿ ಯಾರನ್ನು ನಂಬೋದು’ ಎಂದು ಬರೆದುಕೊಂಡಿದ್ದಾರೆ.
    ಕನ್ನಡತಿ ಖ್ಯಾತಿಯ ರಂಜನಿ ರಾಘವನ್ ‘ನಮ್ಮ ದೇಶದಲ್ಲಿ ಇಷ್ಟು ಸುಲಭವಾಗಿ ಒಬ್ಬರ ಜೀವ ತಗೆಯಬಹುದಾ? ಎಷ್ಟು ಘೋರ. ಗುರೂಜಿಯಾದರೂ, ಟೈಲರ್ ಆದರೂ ಮೃತರ ಆತ್ಮಕ್ಕೆ ಶಾಂತಿ ಕೋರುವುದೊಂದೇ ನಮ್ಮ ಕೈಲಿರೋದು’ ಎಂದಿದ್ದಾರೆ.
    ಸರಳ ವಾಸ್ತು ಖ್ಯಾತಿಯ ಚಂದ್ರಶೇಖರ ಗುರೂಜಿಯವರನ್ನು ಭೀಕರವಾಗಿ ಚಾಕುವಿನಿಂದ ಹತ್ಯೆಗೈದು ಪರಾರಿಯಾಗಲು ಯತ್ನಿಸಿದ್ದ ಅವರ ಆಪ್ತ ಶಿಷ್ಯರು ಕೊಲೆ ಮಾಡಿ ಮುಂಬೈಗೆ ಓಡಿಹೋಗಲು ಯತ್ನಿಸುತ್ತಿದ್ದ ಆರೋಪಿಗಳನ್ನು ಪೋಲೀಸ್ ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.

    Verbattle
    Verbattle
    Verbattle
    Entertainment ಕೊಲೆ
    Share. Facebook Twitter Pinterest LinkedIn Tumblr Email WhatsApp
    Previous ArticlePUC ವಿದ್ಯಾರ್ಥಿಗಳಿಗೆ ನಿರಾಶೆ!!
    Next Article ಸ್ಯಾಂಡಲ್ ವುಡ್ ಡ್ರಗ್ ಪ್ರಕರಣದ ಆರೋಪಿ ಕಿಶೋರ್ ಅಮನ್ ಶೆಟ್ಟಿಯ ಚಳಿ ಬಿಡಿಸಿದ ಪೊಲೀಸ್ ಕಮಿಷನರ್
    vartha chakra
    • Website

    Related Posts

    ಸತ್ತವಳು ಎದ್ದು ಬಂದಾಗ!

    February 15, 2026

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    February 15, 2026

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    February 14, 2026

    Comments are closed.

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    ಸತ್ತವಳು ಎದ್ದು ಬಂದಾಗ!

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LinwoodGah on ಸಾರಿಗೆ ನಿಗಮದ ನೌಕರರಿಗೆ ಅತೀವ ಹರ್ಷ
    • LeonardReawn on ಪ್ರಹ್ಲಾದ್ ಜೋಷಿ ಗೆ ಡಿಸಿಎಂ ಡಿ.ಕೆ ಶಿವಕುಮಾರ್ ಸವಾಲು
    • LarryCax on ಬ್ರೆಡ್ ನಲ್ಲಿ ಕೊಕೇನ್ ಸಾಗಾಟ
    Latest Kannada News

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    February 15, 2026

    ಸತ್ತವಳು ಎದ್ದು ಬಂದಾಗ!

    February 15, 2026

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    February 15, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.