Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಅಸಮರ್ಥ ಗೃಹ ‌ಸಚಿವ..!
    ಸುದ್ದಿ

    ಅಸಮರ್ಥ ಗೃಹ ‌ಸಚಿವ..!

    vartha chakraBy vartha chakraJuly 16, 2022Updated:July 16, 2022No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು : ರಾಜ್ಯದಲ್ಲಿನ ಶಾಂತಿ ಮತ್ತು ಸುವ್ಯವಸ್ಥೆ ಸಂಪೂರ್ಣವಾಗಿ ಕೆಟ್ಟುಹೋಗುತ್ತಿದ್ದು ಅನ್ಯಾಯ-ದೌರ್ಜನ್ಯಗಳಿಗೆ ಬಲಿಯಾಗಿರುವ ಜನರು ಪೊಲೀಸರ ನಿಷ್ಕ್ರೀಯತೆಯಿಂದಾಗಿ ಹತಾಶರಾಗಿದ್ದಾರೆ. ಅಸಮರ್ಥ ಗೃಹಸಚಿವರ ಬೇಜವಾಬ್ದಾರಿ ಹೇಳಿಕೆಗಳಿಂದಾಗಿ ಪೊಲೀಸ್ ಇಲಾಖೆ ನೈತಿಕ ಸ್ಥೈರ್ಯವನ್ನು ಕಳೆದುಕೊಂಡಿದೆ ಎಂದು ಪ್ರತಿ ಪಕ್ಷ ನಾಯಕ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.
    ಗಲಭೆಯಲ್ಲಿ ಗಾಯಗೊಂಡವರ ಕುಟುಂಬಕ್ಕೆ ವೈಯಕ್ತಿಕ ಪರಿಹಾರ ರೂಪದಲ್ಲಿ ಒಂದಷ್ಟು ಹಣ ನೀಡಿದ್ದೆ. ಹಣ ಬೇಡ, ನ್ಯಾಯ ಕೊಡಿ ಎಂದು ನೊಂದ ಕುಟುಂಬದವರು ಕೇಳಿದ್ದಾರೆ. ಅವರ ನೋವನ್ನು ಅರ್ಥಮಾಡಿಕೊಳ್ಳಬಲ್ಲೆ. ನಿಷ್ಪಕ್ಷಪಾತ ತನಿಖೆ ನಡೆಸಿ ನೊಂದ ಕುಟುಂಬಗಳಿಗೆ ನ್ಯಾಯ ಒದಗಿಸುವುದು ರಾಜ್ಯ ಬಿಜೆಪಿ ಸರ್ಕಾರದ ಕರ್ತವ್ಯವಾಗಿದೆ‌ ಎಂದಿದ್ದಾರೆ.
    ಈ ಸಂಬಂಧ ಟ್ವೀಟ್ ಮಾಡಿರುವ ಅವರು, ಬಾಗಲಕೋಟೆಯ ಕೆರೂರ ಪಟ್ಟಣದಲ್ಲಿ ಇತ್ತೀಚೆಗೆ ನಡೆದಿದ್ದ ಗಲಭೆಯಲ್ಲಿ ಗಾಯಗೊಂಡವರು ಮತ್ತು ಕುಟುಂಬದ ಸದಸ್ಯರನ್ನು ಭೇಟಿ ಮಾಡಿ ಸಾಂತ್ವನ ಹೇಳಿದೆ. ಘಟನೆಯ ಸುದ್ದಿ ಗೊತ್ತಾದ ತಕ್ಷಣ ಜಿಲ್ಲಾ ಪೊಲೀಸ್ ವರಿಷ್ಠರ ಜೊತೆ ಮಾತನಾಡಿ ಗಲಭೆಕೋರರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕ್ರಮಕೈಗೊಳ್ಳಬೇಕೆಂದು ತಿಳಿಸಿದ್ದೆ. ಉದ್ರಿಕ್ತ ಸ್ಥಿತಿಯಲ್ಲಿ ಭೇಟಿ ನೀಡುವುದು ಸೂಕ್ತ ಅಲ್ಲವೆಂದು ತಿಳಿದು ಕೆಲವು ದಿನಗಳ ನಂತರ ಇಂದು ಬಂದು ಎರಡೂ ಗುಂಪಿನವರನ್ನು ಭೇಟಿ ಮಾಡಿದೆ. ಇಂತಹ ಘಟನೆಗಳಲ್ಲಿ ಅನವಶ್ಯಕವಾಗಿ ಪ್ರಚೋದನೆ ನೀನೆ ನೀಡಿ ಶಾಂತಿ-ಸೌಹಾರ್ದತೆ ಕೆಡಿಸುವ ಕೆಲಸವನ್ನು ಯಾರೂ ಮಾಡಬಾರದು ಎಂದು ಮನವಿ ಮಾಡಿದ್ದಾರೆ.

    Politics ರಾಜಕೀಯ
    Share. Facebook Twitter Pinterest LinkedIn Tumblr Email WhatsApp
    Previous Articleಕಲ್ಪತರು‌ನಾಡಿಗೆ ಮತ್ತೆ ವಕ್ಕರಿಸಿದ ಕೊರೋನಾ ಮಹಾಮಾರಿ
    Next Article JDS ಗೆ ಗುಡ್ ಬೈ ಹೇಳಲು ಸಜ್ಜಾದ ಮತ್ತೊಬ್ಬ ‌ಶಾಸಕ…!!
    vartha chakra
    • Website

    Related Posts

    ಸೆಪ್ಟೆಂಬರ್ ನಲ್ಲಿ ಜಾತಿವಾರು ಜನಗಣತಿ !

    July 23, 2025

    KGF ಬಾಬು ಬಳಿ ತೆರಿಗೆ ವಸೂಲಿ ಮಾಡಿದ ಅಧಿಕಾರಿಗಳು!

    July 23, 2025

    ಡಿಸಿಎಂ ಶಿವಕುಮಾರ್ ಮೂರು ದಿನ ರಜೆ

    July 22, 2025

    Comments are closed.

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಸೆಪ್ಟೆಂಬರ್ ನಲ್ಲಿ ಜಾತಿವಾರು ಜನಗಣತಿ !

    KGF ಬಾಬು ಬಳಿ ತೆರಿಗೆ ವಸೂಲಿ ಮಾಡಿದ ಅಧಿಕಾರಿಗಳು!

    ಡಿಸಿಎಂ ಶಿವಕುಮಾರ್ ಮೂರು ದಿನ ರಜೆ

    ರೌಡಿ ಬಿಕ್ಲು ಶಿವ ಹತ್ಯೆ – ಬೈರತಿ ಬಸವರಾಜ್ ಗೆ ಸಂಕಷ್ಟ !

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • inernetufamam on ಕೈ ವಶವಾದ ವಿಜಯಪುರ ಮಹಾನಗರ ಪಾಲಿಕೆ | Vijayapura
    • Kypit KvarcVinil_gxEi on ಬಿಸಿ ಮುಟ್ಟಿಸಿದ ಸಂಚಾರಿ ಪೊಲೀಸ್.
    • Leroyevorn on ಕುಡಿದು ಮಾಡಿದ ರಂಪಾಟ.
    Latest Kannada News

    ಸೆಪ್ಟೆಂಬರ್ ನಲ್ಲಿ ಜಾತಿವಾರು ಜನಗಣತಿ !

    July 23, 2025

    KGF ಬಾಬು ಬಳಿ ತೆರಿಗೆ ವಸೂಲಿ ಮಾಡಿದ ಅಧಿಕಾರಿಗಳು!

    July 23, 2025

    ಡಿಸಿಎಂ ಶಿವಕುಮಾರ್ ಮೂರು ದಿನ ರಜೆ

    July 22, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಸರೋಜಾದೇವಿ, SM ಕೃಷ್ಣ ಮದ್ವೆ ಆಗಲಿಲ್ಲವೇಕೆ
    Subscribe