Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ರಸ್ತೆ ಗುಂಡಿಗೆ ಪೊಲೀಸ್ ಮುಖ್ಯಪೇದೆ ಪುತ್ರನ ಬಲಿ
    ಸುದ್ದಿ

    ರಸ್ತೆ ಗುಂಡಿಗೆ ಪೊಲೀಸ್ ಮುಖ್ಯಪೇದೆ ಪುತ್ರನ ಬಲಿ

    vartha chakraBy vartha chakraAugust 12, 2022Updated:August 12, 2022No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ಆ.12- ಹದಗೆಟ್ಟ ರಸ್ತೆಯಿಂದಾಗಿ ನಡೆದ ಅವಘಾತದಲ್ಲಿ ಪೊಲೀಸ್ ಮುಖ್ಯಪೇದೆಯೊಬ್ಬರ ಪುತ್ರ ಸಾವನ್ನಪ್ಪಿದ ದಾರುಣ ಘಟನೆ ಕೆ.ಆರ್‌.ಪುರದಲ್ಲಿ ನಡೆದಿದೆ.
    ಹಿಂದೆ ಕೆ.ಆರ್‌.ಪುರ ಠಾಣೆಯಲ್ಲಿಯೇ ಕರ್ತವ್ಯ ನಿರ್ವಹಿಸಿ ವಾರದ ಹಿಂದಷ್ಟೇ ಬೇರೆ ಠಾಣೆಗೆ ವರ್ಗಾವಣೆಗೊಂಡಿದ್ದ ಮುಖ್ಯ ಪೇದೆ ಸಂತೋಷ್‌ ಅವರ ಪುತ್ರ ಜೀವನ್‌ (10) ಮೃತ ದುರ್ದೈವಿಯಾಗಿದ್ದಾನೆ.
    ಮಗನ ಜೊತೆ ಬೈಕ್‌ನಲ್ಲಿ ಕೆ.ಆರ್‌.ಪುರದ ಮಾರ್ಕೆಟ್‌ಗೆ ನಿನ್ನೆ ಸಂಜೆ ಸಂತೋಷ್ ಹೋಗುತ್ತಿದ್ದರು.
    ಇತ್ತೀಚೆಗೆ ಸುರಿದ ಭಾರಿ ಮಳೆಯಿಂದ ರಾಷ್ಟ್ರೀಯ ಹೆದ್ದಾರಿ-44 ಹದಗೆಟ್ಟಿದ್ದು, ರಸ್ತೆಯಲ್ಲಿ ಗುಂಡಿ ಸೃಷ್ಟಿಯಾಗಿತ್ತು. ಆದರೂ ರಸ್ತೆ ದುರಸ್ತಿ ಆಗಿರಲಿಲ್ಲ. ಇನ್ನು ರಸ್ತೆಯಲ್ಲಿ ಪುಡಿ ಜಲ್ಲಿ ನಿಂತಿತ್ತು. ಸಂತೋಷ್‌ ಅವರಿಗೆ ಕೆ.ಆರ್‌.ಪುರದ ತೂಗು ಸೇತುವೆಯನ್ನು ಇಳಿದ ತಕ್ಷಣ ರಸ್ತೆ ಗುಂಡಿ ಎದುರಾಗಿದೆ. ಈ ವೇಳೆ ಅವರು ಬೈಕನ್ನು ಬದಿಗೆ ಸರಿಸಿದ್ದಾರೆ. ಈ ವೇಳೆ ಪುಡಿ ಜಲ್ಲಿಯಿಂದಾಗಿ ಬೈಕ್‌ ಜಾರಿದೆ. ಆಗ ಹಿಂಬದಿ ಕುಳಿತಿದ್ದ ಬಾಲಕ ಜೀವನ್‌ ಆಯ ತಪ್ಪಿ ರಸ್ತೆಗೆ ಬಿದ್ದಿದ್ದಾನೆ.
    ಬಾಲಕ ರಸ್ತೆಗೆ ಬೀಳುತ್ತಿದ್ದಂತೆ ಹಿಂದೆಯಿಂದ ಬಂದ ಭಾರತೀಯ ಸೇನೆಗೆ ಸೇರಿದ ವಾಹನದ ಹಿಂಬದಿ ಚಕ್ರವು ಬಾಲಕನ ಮೇಲೆ ಹರಿದಿದೆ. ಇದರಿಂದಾಗಿ ಬಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾನೆ.
    ಬಾಲಕನ ಮೃತದೇಹವನ್ನು ಕೆ.ಆರ್‌ಪುರ ಪೊಲೀಸರು ಮರಣೋತ್ತರ ಪರೀಕ್ಷೆಗೆ ರವಾನೆ ಮಾಡಿರುವ ಕೆ.ಆರ್‌.ಪುರ ಸಂಚಾರ ಪೊಲೀಸರು ಪ್ರಕರಣ ದಾಖಲಿಸಿ, ಸೇನೆಯ ವಾಹನವನ್ನು ವಶಕ್ಕೆ ಪಡೆದು ತನಿಖೆ ಕೈಗೊಂಡಿದ್ದಾರೆ. ಈ ಅಪಘಾತಕ್ಕೆ ಹದಗೆಟ್ಟರಸ್ತೆಯೇ ಕಾರಣ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

    Verbattle
    Verbattle
    Verbattle
    accident kolar highway ಅಪಘಾತ ಬೈಕ್
    Share. Facebook Twitter Pinterest LinkedIn Tumblr Email WhatsApp
    Previous Articleಬಿಜೆಪಿ ಯುವ ಮೋರ್ಚಾ ಮುಖಂಡ ನೇಣಿಗೆ ಶರಣು
    Next Article ಈದ್ಗಾ ಮೈದಾನದಲ್ಲಿ ಕಟ್ಟೆಚ್ಚರ ಪೊಲೀಸ್ ಪಥಸಂಚಲನ
    vartha chakra
    • Website

    Related Posts

    ಸತ್ತವಳು ಎದ್ದು ಬಂದಾಗ!

    February 15, 2026

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    February 15, 2026

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    February 14, 2026

    Comments are closed.

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    ಸತ್ತವಳು ಎದ್ದು ಬಂದಾಗ!

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LinwoodGah on ಬೈರತಿ ಬಸವರಾಜ್ ಪತ್ತೆಗೆ ಲುಕ್ ಔಟ್ ನೋಟಿಸ್
    • Kwudpy on ಕಾಲ್ ಸೆಂಟರ್ ಹೆಸರಲ್ಲಿ ದೋಖಾ
    • Kwudpy on ಕಾಲ್ ಸೆಂಟರ್ ಹೆಸರಲ್ಲಿ ದೋಖಾ
    Latest Kannada News

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    February 15, 2026

    ಸತ್ತವಳು ಎದ್ದು ಬಂದಾಗ!

    February 15, 2026

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    February 15, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.