Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಪ್ರವೀಣ್ ಹತ್ಯೆ; ಬೆಂಗಳೂರಲ್ಲೂ ಬಂಧನ..
    ಸುದ್ದಿ

    ಪ್ರವೀಣ್ ಹತ್ಯೆ; ಬೆಂಗಳೂರಲ್ಲೂ ಬಂಧನ..

    vartha chakraBy vartha chakraAugust 1, 2022Updated:August 1, 2022No Comments1 Min Read
    Facebook Twitter WhatsApp Pinterest LinkedIn Tumblr Email
    teenager under arrest
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಆ.1-ಮಂಗಳೂರಿನ ಬೆಳ್ಳಾರೆಯ ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದ ಸಂಬಂಧ ನಗರದಲ್ಲಿ ಇಬ್ಬರನ್ನು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸರು ವಶಕ್ಕೆ ಪಡೆದಿದ್ದಾರೆ.
    ನಗರದಲ್ಲಿ ತಲೆಮರೆಸಿಕೊಂಡಿದ್ದ ಇಬ್ಬರನ್ನು ಖಚಿತವಾದ ಮಾಹಿತಿಯನ್ನು ‌ಆಧರಿಸಿ ಕಾರ್ಯಾಚರಣೆ ಕೈಗೊಂಡ ಸುಳ್ಯ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ಕೈಗೊಂಡಿದ್ದಾರೆ.
    ಪ್ರಕರಣದ ಸಂಬಂಧ ಈಗಾಗಲೇ ಇಬ್ಬರನ್ನು ಬಂಧಿಸಿ ಹಲವರನ್ನು ವಿಚಾರಣೆ ನಡೆಸಲಾಗಿದ್ದು ನಗರದಲ್ಲಿ ವಶಪಡಿಸಿಕೊಂಡ ಇಬ್ಬರು ಪ್ರವೀಣ್ ಕೊಲೆಗೆ ಸಹಕರಿಸಿದ್ದ ಮಾಹಿತಿ ಲಭ್ಯವಾಗಿದೆ.
    ಪ್ರವೀಣ್ ಹತ್ಯೆ ನಂತರ ನಗರಕ್ಕೆ ಬಂದು ಆರೋಪಿಗಳು ತಲೆಮರೆಸಿಕೊಂಡಿದ್ದರು. ಈ ಬಗ್ಗೆ ಓರ್ವ ಹಿರಿಯ ಐಪಿಎಸ್ ಅಧಿಕಾರಿಗೆ ಮಾಹಿತಿ ನೀಡಲಾಗಿತ್ತು. ಯಾವುದೇ ಮಾಹಿತಿ ಸೋರಿಕೆಯಾಗದೇ ಖಾಕಿ ತಂಡ ಕಾರ್ಯಾಚರಣೆ ಕೈಗೊಂಡಿತ್ತು.
    ಸುಳ್ಯ ಪೊಲೀಸರ ಜೊತೆಗೆ ನಗರದ ಒಂದು ಪೊಲೀಸ್ ತಂಡವು ಆರೋಪಿಗಳ ಪತ್ತೆಗೆ ಸಾಥ್ ನೀಡಿದ್ದು ಇಬ್ಬರನ್ನು ಬಂಧಿಸಿ ತನಿಖೆಯನ್ನು ಕೈಗೊಳ್ಳಲಾಗಿದೆ.
    ಪತ್ರ ಬರೆಯದ ಸಿಎಂ:
    ಈ ನಡುವೆ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣವನ್ನ ರಾಷ್ಟ್ರೀಯ ತನಿಖಾ ದಳಕ್ಕೆ ವಹಿಸಿ ಕೊಡುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಿಸಿ ಕೇಂದ್ರಕ್ಕೆ ಪತ್ರ ಬರೆಯಲಾಗುವುದು ಎಂದಿದ್ದರು. ಆದರೆ ಘೋಷಣೆ ಮಾಡಿ 3 ದಿನ ಕಳೆದರೂ ಎನ್‍ಐಎ ತನಿಖೆಗೆ ರಾಜ್ಯ ಗೃಹ ಇಲಾಖೆ ಅಧಿಕೃತ ಪತ್ರವನ್ನೇ ಬರೆದಿಲ್ಲ.
    ಪೊಲೀಸ್ ಮಹಾ ನಿದೇರ್ಶಕರು ರಾಜ್ಯ ಗೃಹ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆಯಬೇಕು. ಬಳಿಕ ರಾಜ್ಯ ಗೃಹ ಇಲಾಖೆ ಅಪರ ಮುಖ್ಯಕಾರ್ಯದರ್ಶಿಗಳು ಕೇಂದ್ರ ಗೃಹ ಇಲಾಖೆಗೆ ಪತ್ರ ಬರೆದ ಬಳಿಕ ರಾಷ್ಟ್ರೀಯ ತನಿಖಾ ದಳಕ್ಕೆ ಪ್ರಕರಣವನ್ನ ವರ್ಗಾಯಿಸಿ ಕೇಂದ್ರ ಗೃಹ ಇಲಾಖೆ ಸೂಚಿಸುತ್ತದೆ.
    ಆದರೆ ಇಲ್ಲಿ ತನಕ ಆ ಪ್ರಕ್ರಿಯೆಗಳೇ ನಡೆದಿಲ್ಲ ಎನ್ನಲಾಗಿದೆ. ಮೂಲಗಳ ಪ್ರಕಾರ ಇವತ್ತು ರಾಜ್ಯ ಸರ್ಕಾರದಿಂದ ಕೇಂದ್ರಕ್ಕೆ ಪತ್ರ ಹೋಗುವ ಸಾಧ್ಯತೆ ಇದೆ.

    Verbattle
    Verbattle
    Verbattle
    arrest ಕೊಲೆ ಬೊಮ್ಮಾಯಿ
    Share. Facebook Twitter Pinterest LinkedIn Tumblr Email WhatsApp
    Previous Articleಕೋಟೆ ನಾಡಿಗೆ ರಾಹುಲ್ ಗಾಂಧಿ ಭೇಟಿ
    Next Article ಮಾಜಿ ಗೃಹಮಂತ್ರಿ ಮನೆಯಲ್ಲೇ ಕಳ್ಳತನ
    vartha chakra
    • Website

    Related Posts

    ಎದ್ದು ನಿಂತ ಪಬ್ಲಿಕ್ ಟಿವಿ , ಕುಸಿದು ಬಿದ್ದ ಟಿವಿ9..!

    February 20, 2026

    ಇನ್ ಸೈಟ್ ಐಎಎಸ್ ನ ಮಾದರಿ ನಡೆ

    February 20, 2026

    ಸಫಾರಿ ಪ್ರಿಯರಿಗೆ ಸಿಹಿ ಸುದ್ದಿ

    February 20, 2026

    Comments are closed.

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಬಡವರ ಗ್ಯಾರಂಟಿ Vs ಶ್ರೀಮಂತರ ರಿಯಾಯಿತಿ: ನ್ಯಾಯ ಯಾರ ಪರ?

    ಎದ್ದು ನಿಂತ ಪಬ್ಲಿಕ್ ಟಿವಿ , ಕುಸಿದು ಬಿದ್ದ ಟಿವಿ9..!

    ಇನ್ ಸೈಟ್ ಐಎಎಸ್ ನ ಮಾದರಿ ನಡೆ

    ಸಫಾರಿ ಪ್ರಿಯರಿಗೆ ಸಿಹಿ ಸುದ್ದಿ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • legal canadian pharmacy online on ಚಾಂಪಿಯನ್ಸ್ ಟ್ರೋಫಿಗೆ ಭಾರತ ಸಂಭಾವ್ಯ ತಂಡ
    • Michaelhix on ಧರ್ಮಸ್ಥಳ ಪ್ರಕರಣಕ್ಕೆ ಹಠಾತ್ ತಿರುವು.
    • Krovlyanub on ಕಾಂಗ್ರೆಸ್ ಶಾಸಕರಿಗೆ ಸಿಎಂ ಕೊಡುವ ಆಫ಼ರ್ ಏನು | Siddaramaiah
    Latest Kannada News

    ಬಡವರ ಗ್ಯಾರಂಟಿ Vs ಶ್ರೀಮಂತರ ರಿಯಾಯಿತಿ: ನ್ಯಾಯ ಯಾರ ಪರ?

    February 20, 2026

    ಎದ್ದು ನಿಂತ ಪಬ್ಲಿಕ್ ಟಿವಿ , ಕುಸಿದು ಬಿದ್ದ ಟಿವಿ9..!

    February 20, 2026

    ಇನ್ ಸೈಟ್ ಐಎಎಸ್ ನ ಮಾದರಿ ನಡೆ

    February 20, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.